AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀವಲ್ಲಿ ಹಾಡಿಗೆ ಕೊರಿಯನ್​ ಮಹಿಳೆಯ ಸಖತ್​ ಸ್ಟೆಪ್​; ವಿಡಿಯೋ ವೈರಲ್​

ಕೊರಿಯಾದ ಮಹಿಳೆಯೊಬ್ಬರು ಇದೇ ಶ್ರೀವಲ್ಲಿ ಹಾಡಿಗೆ ಅಲ್ಲು ಅರ್ಜುನ್​ ಸಿಗ್ನೇಚರ್​ ಸ್ಟೆಪ್​ಅನ್ನು ಮಾಡುವ ಮೂಲಕ ವಿಶ್ವದಾದ್ಯಂತ ಸುದ್ದಿಯಾಗಿದ್ದಾರೆ.

ಶ್ರೀವಲ್ಲಿ ಹಾಡಿಗೆ ಕೊರಿಯನ್​ ಮಹಿಳೆಯ ಸಖತ್​ ಸ್ಟೆಪ್​; ವಿಡಿಯೋ ವೈರಲ್​
ಕೊರಿಯಾದ ಮಹಿಳೆ
TV9 Web
| Edited By: |

Updated on: Feb 10, 2022 | 9:54 AM

Share

ಟಾಲಿವುಡ್​ ಸ್ಟಾರ್​ ಅಲ್ಲು ಅರ್ಜುನ್ (Allu Arjun)​ ನಟನೆಯ ಪುಷ್ಟ ರಿಲೀಸ್​ ಆಗಿ ತಿಂಗಳುಗಳೇ ಕಳೆದಿದೆ. ಆದರೂ ಶ್ರೀವಲ್ಲಿ ಹಾಡಿನ ಕ್ರೇಜ್​ ಮಾತ್ರ ಮರೆಯಾಗಿಲ್ಲ. ಪುಷ್ಪ ಚಿತ್ರ ಬಿಡುಗಡೆಯಾಗಿ 53 ದಿನಗಳೇ ಕಳೆದಿದೆ. ಈವರೆಗೆ ಚಿತ್ರ ಸುಮಾರು 18 ಕೋಟಿ ಗೂ ಹೆಚ್ಚು ಹಣವನ್ನು ಬಾಕ್ಸ್ ಆಫಿಸ್​ನಲ್ಲಿ ಗಳಿಕೆ ಮಾಡಿದೆ.  ಶ್ರೀವಲ್ಲಿ ಹಾಡಿಗೆ ಈ ಹಿಂದೆ ಹಲವರು ರೀಲ್ಸ್​ ಮಾಡಿದ್ದಾರೆ. ಸ್ಟಾರ್​​ ನಟರಿಂದ ಹಿಡಿದು, ವಿದೇಶಿ ಕ್ರಿಕೇಟಿಗರು ಕೂಡ ಶ್ರೀವಲ್ಲಿ (Shrivalli Song) ಹಾಡಿಗೆ ಸ್ಪೆಪ್​ ಹಾಕಿದ್ದಾರೆ. ಅಲ್ಲು ಅರ್ಜುನ್​ ಅವರ ಸಿಗ್ನೇಚರ್ ಸ್ಟೆಪ್​ ಸಖತ್​ ವೈರಲ್​ ಆಗಿದೆ. ಇದೀಗ ಕೊರಿಯಾದ (Korea) ಮಹಿಳೆಯೊಬ್ಬರು ಇದೇ ಶ್ರೀವಲ್ಲಿ ಹಾಡಿಗೆ ಅಲ್ಲು ಅರ್ಜುನ್ ಅವರ​ ಸಿಗ್ನೇಚರ್​ ಸ್ಟೆಪ್​ಅನ್ನು ಮಾಡುವ ಮೂಲಕ ವಿಶ್ವದಾದ್ಯಂತ ಸುದ್ದಿಯಾಗಿದ್ದಾರೆ.

View this post on Instagram

A post shared by ?????? ?1 (@korean.g1)

ಇನ್ಸ್ಟಾಗ್ರಾಮ್​ನಲ್ಲಿ ಕೊರಿಯನ್​ ಮಹಿಳೆಯ ಶ್ರೀವಲ್ಲಿ ಸ್ಟೆಪ್​ ಸಖತ್​ ವೈರಲ್​ ಆಗಿದೆ. ಡ್ಯಾನ್ಸ್​ ಮಾಡುವುದು ಅಂದುಕೊಂಡಷ್ಟು ಸುಲಭವಲ್ಲ. ಕೊರಿಯನ್​ ವರ್ಷನ್​ನಲ್ಲಿ ಅಲ್ಲು ಅರ್ಜುನ್​ ಎಂದು ಇನ್ಸ್ಟಾಗ್ರಾಮ್​ನಲ್ಲಿ ಕ್ಯಾಪ್ಷನ್​ ನೀಡಲಾಗಿದೆ. ಸದ್ಯ ವಿಡಿಯೋ ನೋಡಿ ನೆಟ್ಟಿಗರು ಸಖತ್​ ಥ್ರಿಲ್​ ಆಗಿದ್ದಾರೆ.  ವಿಡಿಯೋ ಹಂಚಿಕೊಂಡಾಗಿನಿಂದ 1.1 ಮಿಲಿಯನ್​ ವೀವ್ಸ್​ ಪಡೆದಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಮಹಿಳೆ ಕಪ್ಪಿ ಕನ್ನಡಕ ಧರಿಸಿ, ಕೆಂಪು ಶರ್ಟ್​ಅನ್ನು ತೊಟ್ಟು ಶ್ರೀವಲ್ಲಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಪುಷ್ಟ ಚಿತ್ರದಲ್ಲಿ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದು ಸುಕುಮಾರ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ:

ರೈಲ್ವೆ ನಿಲ್ದಾಣದಲ್ಲಿ ಕ್ಯೂ ಆರ್​ ಕೋಡ್​ ಇಟ್ಟುಕೊಂಡು ಭಿಕ್ಷೆ ಬೇಡುವ ವ್ಯಕ್ತಿ: ಡಿಜಿಟಲ್​ ಭಿಕ್ಷುಕನನ್ನು ಕಂಡು ಬೆರಗಾದ ನೆಟ್ಟಿಗರು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ