AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀವಲ್ಲಿ ಹಾಡಿಗೆ ಕೊರಿಯನ್​ ಮಹಿಳೆಯ ಸಖತ್​ ಸ್ಟೆಪ್​; ವಿಡಿಯೋ ವೈರಲ್​

ಕೊರಿಯಾದ ಮಹಿಳೆಯೊಬ್ಬರು ಇದೇ ಶ್ರೀವಲ್ಲಿ ಹಾಡಿಗೆ ಅಲ್ಲು ಅರ್ಜುನ್​ ಸಿಗ್ನೇಚರ್​ ಸ್ಟೆಪ್​ಅನ್ನು ಮಾಡುವ ಮೂಲಕ ವಿಶ್ವದಾದ್ಯಂತ ಸುದ್ದಿಯಾಗಿದ್ದಾರೆ.

ಶ್ರೀವಲ್ಲಿ ಹಾಡಿಗೆ ಕೊರಿಯನ್​ ಮಹಿಳೆಯ ಸಖತ್​ ಸ್ಟೆಪ್​; ವಿಡಿಯೋ ವೈರಲ್​
ಕೊರಿಯಾದ ಮಹಿಳೆ
TV9 Web
| Edited By: |

Updated on: Feb 10, 2022 | 9:54 AM

Share

ಟಾಲಿವುಡ್​ ಸ್ಟಾರ್​ ಅಲ್ಲು ಅರ್ಜುನ್ (Allu Arjun)​ ನಟನೆಯ ಪುಷ್ಟ ರಿಲೀಸ್​ ಆಗಿ ತಿಂಗಳುಗಳೇ ಕಳೆದಿದೆ. ಆದರೂ ಶ್ರೀವಲ್ಲಿ ಹಾಡಿನ ಕ್ರೇಜ್​ ಮಾತ್ರ ಮರೆಯಾಗಿಲ್ಲ. ಪುಷ್ಪ ಚಿತ್ರ ಬಿಡುಗಡೆಯಾಗಿ 53 ದಿನಗಳೇ ಕಳೆದಿದೆ. ಈವರೆಗೆ ಚಿತ್ರ ಸುಮಾರು 18 ಕೋಟಿ ಗೂ ಹೆಚ್ಚು ಹಣವನ್ನು ಬಾಕ್ಸ್ ಆಫಿಸ್​ನಲ್ಲಿ ಗಳಿಕೆ ಮಾಡಿದೆ.  ಶ್ರೀವಲ್ಲಿ ಹಾಡಿಗೆ ಈ ಹಿಂದೆ ಹಲವರು ರೀಲ್ಸ್​ ಮಾಡಿದ್ದಾರೆ. ಸ್ಟಾರ್​​ ನಟರಿಂದ ಹಿಡಿದು, ವಿದೇಶಿ ಕ್ರಿಕೇಟಿಗರು ಕೂಡ ಶ್ರೀವಲ್ಲಿ (Shrivalli Song) ಹಾಡಿಗೆ ಸ್ಪೆಪ್​ ಹಾಕಿದ್ದಾರೆ. ಅಲ್ಲು ಅರ್ಜುನ್​ ಅವರ ಸಿಗ್ನೇಚರ್ ಸ್ಟೆಪ್​ ಸಖತ್​ ವೈರಲ್​ ಆಗಿದೆ. ಇದೀಗ ಕೊರಿಯಾದ (Korea) ಮಹಿಳೆಯೊಬ್ಬರು ಇದೇ ಶ್ರೀವಲ್ಲಿ ಹಾಡಿಗೆ ಅಲ್ಲು ಅರ್ಜುನ್ ಅವರ​ ಸಿಗ್ನೇಚರ್​ ಸ್ಟೆಪ್​ಅನ್ನು ಮಾಡುವ ಮೂಲಕ ವಿಶ್ವದಾದ್ಯಂತ ಸುದ್ದಿಯಾಗಿದ್ದಾರೆ.

View this post on Instagram

A post shared by ?????? ?1 (@korean.g1)

ಇನ್ಸ್ಟಾಗ್ರಾಮ್​ನಲ್ಲಿ ಕೊರಿಯನ್​ ಮಹಿಳೆಯ ಶ್ರೀವಲ್ಲಿ ಸ್ಟೆಪ್​ ಸಖತ್​ ವೈರಲ್​ ಆಗಿದೆ. ಡ್ಯಾನ್ಸ್​ ಮಾಡುವುದು ಅಂದುಕೊಂಡಷ್ಟು ಸುಲಭವಲ್ಲ. ಕೊರಿಯನ್​ ವರ್ಷನ್​ನಲ್ಲಿ ಅಲ್ಲು ಅರ್ಜುನ್​ ಎಂದು ಇನ್ಸ್ಟಾಗ್ರಾಮ್​ನಲ್ಲಿ ಕ್ಯಾಪ್ಷನ್​ ನೀಡಲಾಗಿದೆ. ಸದ್ಯ ವಿಡಿಯೋ ನೋಡಿ ನೆಟ್ಟಿಗರು ಸಖತ್​ ಥ್ರಿಲ್​ ಆಗಿದ್ದಾರೆ.  ವಿಡಿಯೋ ಹಂಚಿಕೊಂಡಾಗಿನಿಂದ 1.1 ಮಿಲಿಯನ್​ ವೀವ್ಸ್​ ಪಡೆದಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಮಹಿಳೆ ಕಪ್ಪಿ ಕನ್ನಡಕ ಧರಿಸಿ, ಕೆಂಪು ಶರ್ಟ್​ಅನ್ನು ತೊಟ್ಟು ಶ್ರೀವಲ್ಲಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಪುಷ್ಟ ಚಿತ್ರದಲ್ಲಿ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದು ಸುಕುಮಾರ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ:

ರೈಲ್ವೆ ನಿಲ್ದಾಣದಲ್ಲಿ ಕ್ಯೂ ಆರ್​ ಕೋಡ್​ ಇಟ್ಟುಕೊಂಡು ಭಿಕ್ಷೆ ಬೇಡುವ ವ್ಯಕ್ತಿ: ಡಿಜಿಟಲ್​ ಭಿಕ್ಷುಕನನ್ನು ಕಂಡು ಬೆರಗಾದ ನೆಟ್ಟಿಗರು

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!