AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀವಲ್ಲಿ ಹಾಡಿಗೆ ಕೊರಿಯನ್​ ಮಹಿಳೆಯ ಸಖತ್​ ಸ್ಟೆಪ್​; ವಿಡಿಯೋ ವೈರಲ್​

ಕೊರಿಯಾದ ಮಹಿಳೆಯೊಬ್ಬರು ಇದೇ ಶ್ರೀವಲ್ಲಿ ಹಾಡಿಗೆ ಅಲ್ಲು ಅರ್ಜುನ್​ ಸಿಗ್ನೇಚರ್​ ಸ್ಟೆಪ್​ಅನ್ನು ಮಾಡುವ ಮೂಲಕ ವಿಶ್ವದಾದ್ಯಂತ ಸುದ್ದಿಯಾಗಿದ್ದಾರೆ.

ಶ್ರೀವಲ್ಲಿ ಹಾಡಿಗೆ ಕೊರಿಯನ್​ ಮಹಿಳೆಯ ಸಖತ್​ ಸ್ಟೆಪ್​; ವಿಡಿಯೋ ವೈರಲ್​
ಕೊರಿಯಾದ ಮಹಿಳೆ
Follow us
TV9 Web
| Updated By: Pavitra Bhat Jigalemane

Updated on: Feb 10, 2022 | 9:54 AM

ಟಾಲಿವುಡ್​ ಸ್ಟಾರ್​ ಅಲ್ಲು ಅರ್ಜುನ್ (Allu Arjun)​ ನಟನೆಯ ಪುಷ್ಟ ರಿಲೀಸ್​ ಆಗಿ ತಿಂಗಳುಗಳೇ ಕಳೆದಿದೆ. ಆದರೂ ಶ್ರೀವಲ್ಲಿ ಹಾಡಿನ ಕ್ರೇಜ್​ ಮಾತ್ರ ಮರೆಯಾಗಿಲ್ಲ. ಪುಷ್ಪ ಚಿತ್ರ ಬಿಡುಗಡೆಯಾಗಿ 53 ದಿನಗಳೇ ಕಳೆದಿದೆ. ಈವರೆಗೆ ಚಿತ್ರ ಸುಮಾರು 18 ಕೋಟಿ ಗೂ ಹೆಚ್ಚು ಹಣವನ್ನು ಬಾಕ್ಸ್ ಆಫಿಸ್​ನಲ್ಲಿ ಗಳಿಕೆ ಮಾಡಿದೆ.  ಶ್ರೀವಲ್ಲಿ ಹಾಡಿಗೆ ಈ ಹಿಂದೆ ಹಲವರು ರೀಲ್ಸ್​ ಮಾಡಿದ್ದಾರೆ. ಸ್ಟಾರ್​​ ನಟರಿಂದ ಹಿಡಿದು, ವಿದೇಶಿ ಕ್ರಿಕೇಟಿಗರು ಕೂಡ ಶ್ರೀವಲ್ಲಿ (Shrivalli Song) ಹಾಡಿಗೆ ಸ್ಪೆಪ್​ ಹಾಕಿದ್ದಾರೆ. ಅಲ್ಲು ಅರ್ಜುನ್​ ಅವರ ಸಿಗ್ನೇಚರ್ ಸ್ಟೆಪ್​ ಸಖತ್​ ವೈರಲ್​ ಆಗಿದೆ. ಇದೀಗ ಕೊರಿಯಾದ (Korea) ಮಹಿಳೆಯೊಬ್ಬರು ಇದೇ ಶ್ರೀವಲ್ಲಿ ಹಾಡಿಗೆ ಅಲ್ಲು ಅರ್ಜುನ್ ಅವರ​ ಸಿಗ್ನೇಚರ್​ ಸ್ಟೆಪ್​ಅನ್ನು ಮಾಡುವ ಮೂಲಕ ವಿಶ್ವದಾದ್ಯಂತ ಸುದ್ದಿಯಾಗಿದ್ದಾರೆ.

View this post on Instagram

A post shared by ?????? ?1 (@korean.g1)

ಇನ್ಸ್ಟಾಗ್ರಾಮ್​ನಲ್ಲಿ ಕೊರಿಯನ್​ ಮಹಿಳೆಯ ಶ್ರೀವಲ್ಲಿ ಸ್ಟೆಪ್​ ಸಖತ್​ ವೈರಲ್​ ಆಗಿದೆ. ಡ್ಯಾನ್ಸ್​ ಮಾಡುವುದು ಅಂದುಕೊಂಡಷ್ಟು ಸುಲಭವಲ್ಲ. ಕೊರಿಯನ್​ ವರ್ಷನ್​ನಲ್ಲಿ ಅಲ್ಲು ಅರ್ಜುನ್​ ಎಂದು ಇನ್ಸ್ಟಾಗ್ರಾಮ್​ನಲ್ಲಿ ಕ್ಯಾಪ್ಷನ್​ ನೀಡಲಾಗಿದೆ. ಸದ್ಯ ವಿಡಿಯೋ ನೋಡಿ ನೆಟ್ಟಿಗರು ಸಖತ್​ ಥ್ರಿಲ್​ ಆಗಿದ್ದಾರೆ.  ವಿಡಿಯೋ ಹಂಚಿಕೊಂಡಾಗಿನಿಂದ 1.1 ಮಿಲಿಯನ್​ ವೀವ್ಸ್​ ಪಡೆದಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಮಹಿಳೆ ಕಪ್ಪಿ ಕನ್ನಡಕ ಧರಿಸಿ, ಕೆಂಪು ಶರ್ಟ್​ಅನ್ನು ತೊಟ್ಟು ಶ್ರೀವಲ್ಲಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಪುಷ್ಟ ಚಿತ್ರದಲ್ಲಿ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದು ಸುಕುಮಾರ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ:

ರೈಲ್ವೆ ನಿಲ್ದಾಣದಲ್ಲಿ ಕ್ಯೂ ಆರ್​ ಕೋಡ್​ ಇಟ್ಟುಕೊಂಡು ಭಿಕ್ಷೆ ಬೇಡುವ ವ್ಯಕ್ತಿ: ಡಿಜಿಟಲ್​ ಭಿಕ್ಷುಕನನ್ನು ಕಂಡು ಬೆರಗಾದ ನೆಟ್ಟಿಗರು

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!