Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅಂಟಾರ್ಟಿಕಾ ಮ್ಯಾರಥಾನ್​ನಲ್ಲಿ ದಾಖಲೆ ನಿರ್ಮಿಸಿದ ಮಹಿಳೆ: ವಿವಿಧ ದೇಶಗಳಿಂದ ಅಭಿನಂದನೆಗಳ ಮಹಾಪೂರ

ಲಾಟ್ವಿಯಾದ ಎವಿಜಾ ಎನ್ನುವ 30 ವರ್ಷದ ಮಹಿಳೆ ಈ ಸಾಧನೆ ಮಾಡಿದ್ದಾರೆ. ಡಿಸೆಂಬರ್ 17ರಂದು ಈ ಮ್ಯಾರಥಾನ್​ ಸ್ಪರ್ಧೆ ನಡೆದಿತ್ತು.

Viral: ಅಂಟಾರ್ಟಿಕಾ ಮ್ಯಾರಥಾನ್​ನಲ್ಲಿ ದಾಖಲೆ ನಿರ್ಮಿಸಿದ ಮಹಿಳೆ: ವಿವಿಧ ದೇಶಗಳಿಂದ ಅಭಿನಂದನೆಗಳ ಮಹಾಪೂರ
ಎವಿಜಾ
Follow us
TV9 Web
| Updated By: Pavitra Bhat Jigalemane

Updated on:Dec 22, 2021 | 5:52 PM

ಯುನಿಯನ್​ ಗ್ಲೇಸಿಯರ್​ನಲ್ಲಿ ನಡೆದ ಅಂಟಾರ್ಟಿಕಾ ಮ್ಯಾರಥಾನ್​ ರೇಸ್​ನಲ್ಲಿ ಮಹಿಳೆಯೊಬ್ಬರು 4 ಗಂಟೆಗಳಲ್ಲಿ ಮ್ಯಾರಥಾನ್ ಪೂರೈಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಲಾಟ್ವಿಯಾದ ಎವಿಜಾ ಎನ್ನುವ 30 ವರ್ಷದ ಮಹಿಳೆ ಈ ಸಾಧನೆ ಮಾಡಿದ್ದಾರೆ. ಡಿಸೆಂಬರ್ 17ರಂದು ಈ ಮ್ಯಾರಥಾನ್​ ಸ್ಪರ್ಧೆ ನಡೆದಿತ್ತು2013ರಲ್ಲಿ ಯುಕೆ ಮೂಲದ ಪಿಯೋನ ಓಕ್ಸ್​ ಅವರು 4ಗಂಟೆ 20ನಿಮಿಷ 2 ಸೆಕೆಂಡ್​ಗಳಲ್ಲಿ ಮ್ಯಾರಥಾನ್ ಓಟ ಮುಗಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಎವಿಜಾ ಅವರು 4 ಗಂಟೆ 6ನಿಮಿಷ 17 ಸೆಕೆಂಡ್​ಗಳಲ್ಲಿ ಮ್ಯಾರಥಾನ್​ ಮುಗಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಯುಎಸ್​ಎಯ ಗ್ರೇಸ್​ ಯಾ ಎನ್ನುವವರು ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು, ಯುಕೆಯ ಜುಲಿಯಾ ಹಂಟರ್​ ಅವರು ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಸದ್ಯ ಎವಿಜಾ ಅವರ ಸಾಧನೆಗೆ ಜಗತ್ತಿನ ವಿವಿಧೆಡೆಯಿಂದ ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ. ಈ ಕುರಿತು ರಾಯಿಟರ್ಸ್​ ಸುದ್ದಿ ಸಂಸ್ಥೆ ವೀಡಿಯೋವನ್ನು ಹಂಚಿಕೊಂಡಿದೆ. ಮ್ಯಾರಥಾನ್​ ಓಟದಲ್ಲಿ ಹಿಮತುಂಬಿದ ದಾರಿಯಲ್ಲಿ ಸಾಗಬೇಕು. ಓಟ ಮುಗಿಸಿ ಬಂದ ಎವಿಜಾ ಈಗ ನಾನು ಆಹಾರವನ್ನು ತಿನ್ನಬೇಕು ಎಂದು ನೆರೆದವರನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 60 ಸಾವಿರಕ್ಕೂ ಮಂದಿ ವೀಡಿಯೋ ವೀಕ್ಷಿಸಿದ್ದು, ಎವಿಜಾ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

Published On - 5:51 pm, Wed, 22 December 21

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್