AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​

ಚಿರತೆ ಗೇಟಿನ ಮೇಲೆ ಜಿಗಿದು ನಾಯಿಯನ್ನು ಎಳೆದೊಯ್ಯುವ ವಿಡಿಯೋ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿ ನೆಟ್ಟಿಗರು ಆತಂಕಕೊಂಡಿದ್ದಾರೆ

Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on:Dec 25, 2021 | 10:06 AM

Share

ಚಿರತೆಯೊಂದು ಮನೆಯೊಂದರ ಗೇಟಿನ ಒಳಗೆ ನುಗ್ಗಿ ಸಾಕು ನಾಯಿಯನ್ನು ಎಳೆದೊಯ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ. ಚಿರತೆ ಗೇಟಿನ ಮೇಲೆ ಜಿಗಿದು ನಾಯಿಯನ್ನು ಎಳೆದೊಯ್ಯುವ ವಿಡಿಯೋ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿ ನೆಟ್ಟಿಗರು ಆತಂಕಕೊಂಡಿದ್ದಾರೆ. ಮನೆಗ ಎತ್ತರದ ಗೇಟನ್ನು ಅಳವಡಿಸಿದ್ದರೂ ಕಾಡು ಪ್ರಾಣಿಗಳು ನುಗ್ಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಐಎಫ್ಎಸ್​ ಅಧಿಕಾರಿ ಪರ್ವೀಣ್​ ಕಸ್ವಾನ್​ ಎನ್ನುವವರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಈ ವೀಡಿಯೋ 16 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ನೆಟ್ಟಿಗರು ತಾವು ನೋಡಿದ ಹಲವು ಘಟನೆಗಳ ಬಗ್ಗೆ ಹಂಚಿಕೊಂಡಿದ್ದಾರೆ.

ವೀಡಿಯೋದಲ್ಲಿ ಮೊದಲು ನಾಯಿಯೊಂದು ಗೇಟಿನ ಬಳಿ ಬಂದು ಕೂಗುತ್ತಿರುವುದನ್ನು ಕಾಣಬಹುದು. ನಂತರ ತಕ್ಷಣ ನಾಯಿ ದೂರ ಓಡಿಹೋಗುತ್ತದೆ. ಆದರೆ ಗೇಟಿನ ಮೇಲೆ ಹತ್ತಿ ಜಿಗಿದ ಚಿರತೆ ನಾಯಿಯನ್ನು ಬಾಯಲ್ಲಿ ಕಚ್ಚಿಕೊಂಡು ಮತ್ತೆ ಕಾಂಪೌಡ್​ ಹಾರಿ ಹೋಗುತ್ತದೆ. ಈ ಭಯಾನಕ ವೀಡಿಯೋ ನೋಡಿ ನೆಟ್ಟಿಗರು ನಾಯಿಯ ಅಸಹಾಯಕತೆಯ ಬಗ್ಗೆ ಮರುಗಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳನ್ನು ಎಂತಹವರನ್ನೂ ಒಂದು ಕ್ಷಣ ಬೆಚ್ಚಿ ಬೀಳಿಸುವಂತಿದೆ.

ಇದನ್ನೂ ಓದಿ:

Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!

Published On - 9:38 am, Sat, 25 December 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?