Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​

ಚಿರತೆ ಗೇಟಿನ ಮೇಲೆ ಜಿಗಿದು ನಾಯಿಯನ್ನು ಎಳೆದೊಯ್ಯುವ ವಿಡಿಯೋ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿ ನೆಟ್ಟಿಗರು ಆತಂಕಕೊಂಡಿದ್ದಾರೆ

Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​
ವೀಡಿಯೋದಿಂದ ಸೆರೆಹಿಡಿದ ಚಿತ್ರ
Follow us
TV9 Web
| Updated By: Pavitra Bhat Jigalemane

Updated on:Dec 25, 2021 | 10:06 AM

ಚಿರತೆಯೊಂದು ಮನೆಯೊಂದರ ಗೇಟಿನ ಒಳಗೆ ನುಗ್ಗಿ ಸಾಕು ನಾಯಿಯನ್ನು ಎಳೆದೊಯ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ. ಚಿರತೆ ಗೇಟಿನ ಮೇಲೆ ಜಿಗಿದು ನಾಯಿಯನ್ನು ಎಳೆದೊಯ್ಯುವ ವಿಡಿಯೋ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿ ನೆಟ್ಟಿಗರು ಆತಂಕಕೊಂಡಿದ್ದಾರೆ. ಮನೆಗ ಎತ್ತರದ ಗೇಟನ್ನು ಅಳವಡಿಸಿದ್ದರೂ ಕಾಡು ಪ್ರಾಣಿಗಳು ನುಗ್ಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಐಎಫ್ಎಸ್​ ಅಧಿಕಾರಿ ಪರ್ವೀಣ್​ ಕಸ್ವಾನ್​ ಎನ್ನುವವರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಈ ವೀಡಿಯೋ 16 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ನೆಟ್ಟಿಗರು ತಾವು ನೋಡಿದ ಹಲವು ಘಟನೆಗಳ ಬಗ್ಗೆ ಹಂಚಿಕೊಂಡಿದ್ದಾರೆ.

ವೀಡಿಯೋದಲ್ಲಿ ಮೊದಲು ನಾಯಿಯೊಂದು ಗೇಟಿನ ಬಳಿ ಬಂದು ಕೂಗುತ್ತಿರುವುದನ್ನು ಕಾಣಬಹುದು. ನಂತರ ತಕ್ಷಣ ನಾಯಿ ದೂರ ಓಡಿಹೋಗುತ್ತದೆ. ಆದರೆ ಗೇಟಿನ ಮೇಲೆ ಹತ್ತಿ ಜಿಗಿದ ಚಿರತೆ ನಾಯಿಯನ್ನು ಬಾಯಲ್ಲಿ ಕಚ್ಚಿಕೊಂಡು ಮತ್ತೆ ಕಾಂಪೌಡ್​ ಹಾರಿ ಹೋಗುತ್ತದೆ. ಈ ಭಯಾನಕ ವೀಡಿಯೋ ನೋಡಿ ನೆಟ್ಟಿಗರು ನಾಯಿಯ ಅಸಹಾಯಕತೆಯ ಬಗ್ಗೆ ಮರುಗಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳನ್ನು ಎಂತಹವರನ್ನೂ ಒಂದು ಕ್ಷಣ ಬೆಚ್ಚಿ ಬೀಳಿಸುವಂತಿದೆ.

ಇದನ್ನೂ ಓದಿ:

Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!

Published On - 9:38 am, Sat, 25 December 21

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್