AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​

ಚಿರತೆ ಗೇಟಿನ ಮೇಲೆ ಜಿಗಿದು ನಾಯಿಯನ್ನು ಎಳೆದೊಯ್ಯುವ ವಿಡಿಯೋ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿ ನೆಟ್ಟಿಗರು ಆತಂಕಕೊಂಡಿದ್ದಾರೆ

Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on:Dec 25, 2021 | 10:06 AM

Share

ಚಿರತೆಯೊಂದು ಮನೆಯೊಂದರ ಗೇಟಿನ ಒಳಗೆ ನುಗ್ಗಿ ಸಾಕು ನಾಯಿಯನ್ನು ಎಳೆದೊಯ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ. ಚಿರತೆ ಗೇಟಿನ ಮೇಲೆ ಜಿಗಿದು ನಾಯಿಯನ್ನು ಎಳೆದೊಯ್ಯುವ ವಿಡಿಯೋ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿ ನೆಟ್ಟಿಗರು ಆತಂಕಕೊಂಡಿದ್ದಾರೆ. ಮನೆಗ ಎತ್ತರದ ಗೇಟನ್ನು ಅಳವಡಿಸಿದ್ದರೂ ಕಾಡು ಪ್ರಾಣಿಗಳು ನುಗ್ಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಐಎಫ್ಎಸ್​ ಅಧಿಕಾರಿ ಪರ್ವೀಣ್​ ಕಸ್ವಾನ್​ ಎನ್ನುವವರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಈ ವೀಡಿಯೋ 16 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ನೆಟ್ಟಿಗರು ತಾವು ನೋಡಿದ ಹಲವು ಘಟನೆಗಳ ಬಗ್ಗೆ ಹಂಚಿಕೊಂಡಿದ್ದಾರೆ.

ವೀಡಿಯೋದಲ್ಲಿ ಮೊದಲು ನಾಯಿಯೊಂದು ಗೇಟಿನ ಬಳಿ ಬಂದು ಕೂಗುತ್ತಿರುವುದನ್ನು ಕಾಣಬಹುದು. ನಂತರ ತಕ್ಷಣ ನಾಯಿ ದೂರ ಓಡಿಹೋಗುತ್ತದೆ. ಆದರೆ ಗೇಟಿನ ಮೇಲೆ ಹತ್ತಿ ಜಿಗಿದ ಚಿರತೆ ನಾಯಿಯನ್ನು ಬಾಯಲ್ಲಿ ಕಚ್ಚಿಕೊಂಡು ಮತ್ತೆ ಕಾಂಪೌಡ್​ ಹಾರಿ ಹೋಗುತ್ತದೆ. ಈ ಭಯಾನಕ ವೀಡಿಯೋ ನೋಡಿ ನೆಟ್ಟಿಗರು ನಾಯಿಯ ಅಸಹಾಯಕತೆಯ ಬಗ್ಗೆ ಮರುಗಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳನ್ನು ಎಂತಹವರನ್ನೂ ಒಂದು ಕ್ಷಣ ಬೆಚ್ಚಿ ಬೀಳಿಸುವಂತಿದೆ.

ಇದನ್ನೂ ಓದಿ:

Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!

Published On - 9:38 am, Sat, 25 December 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು