AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​

ಚಿರತೆ ಗೇಟಿನ ಮೇಲೆ ಜಿಗಿದು ನಾಯಿಯನ್ನು ಎಳೆದೊಯ್ಯುವ ವಿಡಿಯೋ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿ ನೆಟ್ಟಿಗರು ಆತಂಕಕೊಂಡಿದ್ದಾರೆ

Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Updated By: Pavitra Bhat Jigalemane|

Updated on:Dec 25, 2021 | 10:06 AM

Share

ಚಿರತೆಯೊಂದು ಮನೆಯೊಂದರ ಗೇಟಿನ ಒಳಗೆ ನುಗ್ಗಿ ಸಾಕು ನಾಯಿಯನ್ನು ಎಳೆದೊಯ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ. ಚಿರತೆ ಗೇಟಿನ ಮೇಲೆ ಜಿಗಿದು ನಾಯಿಯನ್ನು ಎಳೆದೊಯ್ಯುವ ವಿಡಿಯೋ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿ ನೆಟ್ಟಿಗರು ಆತಂಕಕೊಂಡಿದ್ದಾರೆ. ಮನೆಗ ಎತ್ತರದ ಗೇಟನ್ನು ಅಳವಡಿಸಿದ್ದರೂ ಕಾಡು ಪ್ರಾಣಿಗಳು ನುಗ್ಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಐಎಫ್ಎಸ್​ ಅಧಿಕಾರಿ ಪರ್ವೀಣ್​ ಕಸ್ವಾನ್​ ಎನ್ನುವವರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಈ ವೀಡಿಯೋ 16 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ನೆಟ್ಟಿಗರು ತಾವು ನೋಡಿದ ಹಲವು ಘಟನೆಗಳ ಬಗ್ಗೆ ಹಂಚಿಕೊಂಡಿದ್ದಾರೆ.

ವೀಡಿಯೋದಲ್ಲಿ ಮೊದಲು ನಾಯಿಯೊಂದು ಗೇಟಿನ ಬಳಿ ಬಂದು ಕೂಗುತ್ತಿರುವುದನ್ನು ಕಾಣಬಹುದು. ನಂತರ ತಕ್ಷಣ ನಾಯಿ ದೂರ ಓಡಿಹೋಗುತ್ತದೆ. ಆದರೆ ಗೇಟಿನ ಮೇಲೆ ಹತ್ತಿ ಜಿಗಿದ ಚಿರತೆ ನಾಯಿಯನ್ನು ಬಾಯಲ್ಲಿ ಕಚ್ಚಿಕೊಂಡು ಮತ್ತೆ ಕಾಂಪೌಡ್​ ಹಾರಿ ಹೋಗುತ್ತದೆ. ಈ ಭಯಾನಕ ವೀಡಿಯೋ ನೋಡಿ ನೆಟ್ಟಿಗರು ನಾಯಿಯ ಅಸಹಾಯಕತೆಯ ಬಗ್ಗೆ ಮರುಗಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳನ್ನು ಎಂತಹವರನ್ನೂ ಒಂದು ಕ್ಷಣ ಬೆಚ್ಚಿ ಬೀಳಿಸುವಂತಿದೆ.

ಇದನ್ನೂ ಓದಿ:

Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!

Published On - 9:38 am, Sat, 25 December 21

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ