AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

48 ಗಂಟೆಗಳ ಕಾಲ ಪ್ಲಾಸ್ಟಿಕ್​ ಕ್ಯಾನ್​ನಲ್ಲಿ ತಲೆ ಸಿಲುಕಿ ಒದ್ದಾಡುತ್ತಿದ್ದ ಚಿರತೆ ಮರಿಯ ರಕ್ಷಣೆ

ಚಿರತೆ ಮರಿಯೊಂದು ಆಕಸ್ಮಿಕವಾಗಿ ನೀರಿನ ಕ್ಯಾನ್​ನೊಳಗೆ ತಲೆಯನ್ನು ಸಿಲುಕಿಕೊಂಡು ಬರೋಬ್ಬರಿ 48 ಗಂಟೆಗಳ ಕಾಲ ನೋವನ್ನು ಅನುಭವಿಸಿದ್ದು, ರಕ್ಷಣೆ ಮಾಡಿದ ಘಟನೆ ನಡೆದಿದೆ.  ಥಾಣೆ ಜಿಲ್ಲೆಯ ಬದ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

48 ಗಂಟೆಗಳ ಕಾಲ ಪ್ಲಾಸ್ಟಿಕ್​ ಕ್ಯಾನ್​ನಲ್ಲಿ ತಲೆ ಸಿಲುಕಿ ಒದ್ದಾಡುತ್ತಿದ್ದ ಚಿರತೆ ಮರಿಯ ರಕ್ಷಣೆ
ಪ್ಲಾಸ್ಟಿಕ್​ ಕ್ಯಾನ್​ನಲ್ಲಿ ಸಿಲುಕಿದ ಚಿರತೆ ಮರಿಯ ರಕ್ಷಣೆ
TV9 Web
| Edited By: |

Updated on: Feb 17, 2022 | 9:38 AM

Share

ಚಿರತೆ ಮರಿಯೊಂದು (Leopard Cube) ಆಕಸ್ಮಿಕವಾಗಿ ನೀರಿನ ಕ್ಯಾನ್( Water Can)​ನೊಳಗೆ ತಲೆಯನ್ನು ಸಿಲುಕಿಕೊಂಡು ಬರೋಬ್ಬರಿ 48 ಗಂಟೆಗಳ ಕಾಲ ನೋವನ್ನು ಅನುಭವಿಸಿದ್ದು, ರಕ್ಷಣೆ ಮಾಡಿದ ಘಟನೆ ನಡೆದಿದೆ.  ಥಾಣೆ (Thane) ಜಿಲ್ಲೆಯ ಬದ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಚಿರತೆಯ ಮರಿಯನ್ನು ಗ್ರಾಮಸ್ಥರು ಮತ್ತು ಅರಣ್ಯ ಅಧಿಕಾರಿಗಳ ಸಹಾಯದಿಂದ ರಕ್ಷಿಸಲಾಗಿದೆ. ಸದ್ಯ  ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬದ್ಲಾಪುರ ಗ್ರಾಮದ ದಾರಿ ಮಧ್ಯೆ ಚಿರತೆಯ ಮರಿ ನೀರಿನ ಕ್ಯಾನ್​ನೊಳಗೆ ತಲೆ ಸಿಲುಕಿ ಒದ್ದಾಡುತ್ತಿರುವುದನ್ನು ಕಂಡು ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಅದಾಗಲೆ ಉಸಿರಾಡಲು ಕಷ್ಟಪಡುತ್ತಿದ್ದ ಎರಡು ದಿನಗಳಿಂದ ಆಹಾರ ಸೇವಿಸದೆ ನೀರಿನ ಕ್ಯಾನ್ನನೊಳಗೆ ತಲೆಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಕಂಡು ಮೊದಲು ಸೆರೆಹಿಡಿದಿದ್ದಾರೆ. ನಂತರ ಅದನ್ನು ಕಟ್ಟಿ ಹಾಕಿ ತಲೆಗೆ ಸಿಲುಕಿದ್ದ ಪ್ಲಾಸ್ಟಿಕ್​​ ಕ್ಯಾನ್​ಅನ್ನು ಹೊರತೆಗೆದಿದ್ದಾರೆ.

ಚಿರತೆಯನ್ನು ಸೆರೆಹಿಡಿಯಲು ಡಾರ್ಟ್​ ಅನ್ನು ಬಳಸಲಾಗಿದೆ.  ನಂತರ ಅದರ ತಲೆಗೆ ಸಿಲುಕಿದ್ದ ಕ್ಯಾನ್ನಅನ್ನು ತೆಗೆಯಲಾಗಿದೆ.  ಅದು ಗಂಡು ಚಿರತೆಯಾಗಿದೆ.  ಆಹಾರವಿಲ್ಲದೆ ದಣಿದ ಚಿರತೆಗೆ ಚಿಕಿತ್ಸೆ ನೀಡಿ ಕಾಡಿಗೆ  ಬಿಡಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಚಿರತೆ ಪ್ಲಾಸ್ಟಿಕ್​​ ಕ್ಯಾನ್​ನಲ್ಲಿ ಸಿಲುಕಿ ಒದ್ದಾಡುತ್ತಿರುವ ಹಾಗೂ ಅರಣ್ಯ ಅಧಿಕಾರಿಗಳನ್ನು ಅದನ್ನು ರಕ್ಷಣೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದರ ವೀಡಿಯೋವನ್ನು ರಂಜೀತ್​ ಜಾದವ್​ ಎನ್ನುವವರು ಹಂಚಿಕೊಂಡಿದ್ದು, ಚಿರತೆ ಮರಿಯನ್ನು ರಕ್ಷಿಸಿದ್ದಕ್ಕೆ ನೆ್ಟ್ಟಿಗರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

Viral News: 42 ಲಕ್ಷ ರೂ. ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ಕಟ್ಟಿಸಿ ಸಾಮರಸ್ಯ ಮೆರೆದ ಮುಸ್ಲಿಂ ಉದ್ಯಮಿ

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!