AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸುಮಾರು 10 ಅಡಿ ಆಳದ ಬಾವಿಯಲ್ಲಿ ಬಿದ್ದ ಚಿರತೆ ರಕ್ಷಣೆ; ವಿಡಿಯೊ ನೋಡಿ

ಸುಮಾರು 10 ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ವೈರಲ್​.

Viral Video: ಸುಮಾರು 10 ಅಡಿ ಆಳದ ಬಾವಿಯಲ್ಲಿ ಬಿದ್ದ ಚಿರತೆ ರಕ್ಷಣೆ; ವಿಡಿಯೊ ನೋಡಿ
ಸುಮಾರು 10 ಅಡಿ ಆಳದ ಬಾವಿಯಲ್ಲಿ ಬಿದ್ದ ಚಿರತೆ ರಕ್ಷಣೆ
TV9 Web
| Edited By: |

Updated on:Oct 26, 2021 | 1:01 PM

Share

ಕಾಡಿನಿಂದ ದಾರಿ ತಪ್ಪಿ ಬಂದ ಚಿರತೆ ಸುಮಾರು 10 ಅಡಿ ಆಳದ ಬಾವಿಯಲ್ಲಿ ಬಿದ್ದಿದೆ. ಚಿರತೆಯನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ. ದೈತ್ಯಾಕಾರದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟು ರಕ್ಷಿಸಿದ ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ. ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ವೈಲ್ಡ್​ಲೈಫ್​ ಟ್ವಿಟರ್​ ಖಾತೆಯಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಬಾವಿಯಲ್ಲಿ ಬಿದ್ದು ಒದ್ದಾಡುತ್ತಿದ್ದ ಚಿರತೆಯನ್ನು ರಕ್ಷಿಸಿದ ರೀತಿಯನ್ನು ಇದೀಗ ವಿಡಿಯೊದಲ್ಲಿ ನೋಡಬಹುದು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೊದಲ್ಲಿ ಗಮನಿಸುವಂತೆ ಚಿರತೆಯೊಂದು ಬಾವಿಯಲ್ಲಿ ಬಿದ್ದು ಮೇಲೇರಲು ಸಾಧ್ಯವಾಗದೇ ಕೈಕಾಲನ್ನು ನಿರಂತರವಾಗಿ ಬಡಿಯುತ್ತಿತ್ತು. ಶತಪ್ರಯತ್ನ ಪಟ್ಟರೂ ಕೂಡಾ ಬಾವಿಯಿಂದ ಮೇಲೇಳಲು ಸಾಧ್ಯವಾಗುತ್ತಿರಲಿಲ್ಲ. ಸ್ಥಳೀಯರು ಅರಣ್ಯ ಇಲಾಖೆಗೆ ವಿಷಯ ತಿಳಿಸುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಬಂದು ಚಿರತೆಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.

ಬಾವಿಯ ಸುತ್ತ ಸೇರಿದ್ದ ಜನರನ್ನು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಂಡ ಚಿರತೆ ಘರ್ಜಿಸಲು ಪ್ರಾರಂಭಿಸಿದೆ. ಆ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಂತರ ಚಿರತೆಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ:

Viral Video: ಸಹೋದ್ಯೋಗಿಗಳ ಜೊತೆ ಡ್ಯಾನ್ಸ್ ಮಾಡಿದ ಪೇಟಿಎಂ ಸಂಸ್ಥಾಪಕ! ವಿಡಿಯೋ ನೋಡಿ

Viral Video: ಹೊಟೆಲ್​ನಲ್ಲಿ ಪಾತ್ರೆ ತೊಳೆದ ಕೋತಿ ನೋಡಿ; ವಿಡಿಯೊ ವೈರಲ್​

Published On - 1:01 pm, Tue, 26 October 21

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ