AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ಶ್, ವಿಹಾರದಲ್ಲಿದ್ದೇವೆ! ಕಿಚ್ಚು ಹಚ್ಚಿಕೊಳ್ಳಬಹುದು ನಿಮ್ಮ ಸ್ವರ್ಗಕ್ಕೆ

Snow Leopard : ಎಂಥ ರಾಜಗಾಂಭೀರ್ಯ, ಎಂಥ ರಮ್ಯ, ಬೀಳುವ ಹಿಮಬಿಂದುಗಳಿಗೆ ಕೊರಳೊಡ್ಡುವ ಮೋಹಕತೆ... ಇಲ್ಲಿ ಓದುವುದಕ್ಕಿಂತ ಒಮ್ಮೆ ಈ ಹಿಮಚಿರತೆಯ ವಿಡಿಯೋ ನೋಡಿಬಿಡಿ.

ಶ್ಶ್, ವಿಹಾರದಲ್ಲಿದ್ದೇವೆ! ಕಿಚ್ಚು ಹಚ್ಚಿಕೊಳ್ಳಬಹುದು ನಿಮ್ಮ ಸ್ವರ್ಗಕ್ಕೆ
ಆಹಾ ಎಂಥ ಆಹ್ಲಾದಕರವಾಗಿದೆ ಇದು
TV9 Web
| Edited By: |

Updated on: Nov 25, 2022 | 11:07 AM

Share

Viral Video : ದೂರದಲ್ಲಿದ್ದುಕೊಂಡೇ ಹೀಗೆ ಹತ್ತಿರದಿಂದ ವನ್ಯಜೀವಿಗಳನ್ನು ನೋಡುವುದು ರಮ್ಯ ಅನುಭವವನ್ನು ಕೊಡುತ್ತದೆ. ಇದಕ್ಕೆ ನಾವೆಲ್ಲರೂ ಧನ್ಯವಾದ ಹೇಳಬೇಕಿರುವುದು ವನ್ಯಜೀವಿ ಛಾಯಾಗ್ರಾಹಕರಿಗೆ. ಸೆಕೆಂಡು ಲೆಕ್ಕದ ವಿಡಿಯೋಗೆ ಅವರು ದಿನಗಟ್ಟಲೆ ಸಮಯ, ಶ್ರಮ ವಹಿಸಿರುತ್ತಾರೆ. ಸಾಕಷ್ಟು ಅಪಾಯವನ್ನೂ ಎದುರಿಸಿರುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ.

ಅತ್ಯಂತ ಮನೋಹರವಾದಂಥ ಹಿಮಚಿರತೆಯ ವಿಹಾರದೃಶ್ಯವಿದು. ತಲೆಯ ಮೇಲೆ ಹಿಮ ಉದುರಿ ಬೀಳುತ್ತಿದ್ದಂತೆ ಅದನ್ನು ಕಣ್ಣುಮುಚ್ಚಿ ತಲೆಎತ್ತಿ ಮನಸಾ ಅನುಭವಿಸುವುದನ್ನು ನೋಡಿ. ಈಗಾಗಲೇ ಈ ವಿಡಿಯೋ ಅನ್ನು 44,000ಕ್ಕೂ ಹೆಚ್ಚು ಜನರು ನೋಡಿದ್ದಾರೆ. 3,400 ಜನರು ಇದನ್ನು ಇಷ್ಟಪಟ್ಟಿದ್ದಾರೆ. ಬೆಕ್ಕಿನ ಜಾತಿಗೆ ಸೇರಿದ ಇವು ಯಾವಾಗಲೂ ಸುಂದರ ಎಂದಿದ್ದಾರೆ ಒಬ್ಬರು. ಇಂಥ ಅಪರೂಪದ ದೃಶ್ಯವನ್ನು ಸೆರೆಹಿಡಿದ ಫೋಟೋಗ್ರಾಫರ್​ಗೆ ಸಲಾಮ್​ ಎಂದಿದ್ದಾರೆ ಇನ್ನೂ ಒಬ್ಬರು. ಎಂಥ ಹ್ಯಾಂಡ್​ಸಮ್ ಆಗಿದಾನೆ ಇವ ಎಂದಿದ್ದಾರೆ ಮತ್ತೊಬ್ಬರು. ಭಯಂಕರ! ಆದರೆ ಅಷ್ಟೇ ಮುದ್ದು ಎಂದಿದ್ಧಾರೆ ಮಗದೊಬ್ಬರು.

ಎಂಥ ಚೆಂದದ ವಿಡಿಯೋ ಅಲ್ವಾ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ