AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ಶ್, ವಿಹಾರದಲ್ಲಿದ್ದೇವೆ! ಕಿಚ್ಚು ಹಚ್ಚಿಕೊಳ್ಳಬಹುದು ನಿಮ್ಮ ಸ್ವರ್ಗಕ್ಕೆ

Snow Leopard : ಎಂಥ ರಾಜಗಾಂಭೀರ್ಯ, ಎಂಥ ರಮ್ಯ, ಬೀಳುವ ಹಿಮಬಿಂದುಗಳಿಗೆ ಕೊರಳೊಡ್ಡುವ ಮೋಹಕತೆ... ಇಲ್ಲಿ ಓದುವುದಕ್ಕಿಂತ ಒಮ್ಮೆ ಈ ಹಿಮಚಿರತೆಯ ವಿಡಿಯೋ ನೋಡಿಬಿಡಿ.

ಶ್ಶ್, ವಿಹಾರದಲ್ಲಿದ್ದೇವೆ! ಕಿಚ್ಚು ಹಚ್ಚಿಕೊಳ್ಳಬಹುದು ನಿಮ್ಮ ಸ್ವರ್ಗಕ್ಕೆ
ಆಹಾ ಎಂಥ ಆಹ್ಲಾದಕರವಾಗಿದೆ ಇದು
TV9 Web
| Edited By: ಶ್ರೀದೇವಿ ಕಳಸದ|

Updated on: Nov 25, 2022 | 11:07 AM

Share

Viral Video : ದೂರದಲ್ಲಿದ್ದುಕೊಂಡೇ ಹೀಗೆ ಹತ್ತಿರದಿಂದ ವನ್ಯಜೀವಿಗಳನ್ನು ನೋಡುವುದು ರಮ್ಯ ಅನುಭವವನ್ನು ಕೊಡುತ್ತದೆ. ಇದಕ್ಕೆ ನಾವೆಲ್ಲರೂ ಧನ್ಯವಾದ ಹೇಳಬೇಕಿರುವುದು ವನ್ಯಜೀವಿ ಛಾಯಾಗ್ರಾಹಕರಿಗೆ. ಸೆಕೆಂಡು ಲೆಕ್ಕದ ವಿಡಿಯೋಗೆ ಅವರು ದಿನಗಟ್ಟಲೆ ಸಮಯ, ಶ್ರಮ ವಹಿಸಿರುತ್ತಾರೆ. ಸಾಕಷ್ಟು ಅಪಾಯವನ್ನೂ ಎದುರಿಸಿರುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಐಎಫ್​ಎಸ್​ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿದ್ದಾರೆ.

ಅತ್ಯಂತ ಮನೋಹರವಾದಂಥ ಹಿಮಚಿರತೆಯ ವಿಹಾರದೃಶ್ಯವಿದು. ತಲೆಯ ಮೇಲೆ ಹಿಮ ಉದುರಿ ಬೀಳುತ್ತಿದ್ದಂತೆ ಅದನ್ನು ಕಣ್ಣುಮುಚ್ಚಿ ತಲೆಎತ್ತಿ ಮನಸಾ ಅನುಭವಿಸುವುದನ್ನು ನೋಡಿ. ಈಗಾಗಲೇ ಈ ವಿಡಿಯೋ ಅನ್ನು 44,000ಕ್ಕೂ ಹೆಚ್ಚು ಜನರು ನೋಡಿದ್ದಾರೆ. 3,400 ಜನರು ಇದನ್ನು ಇಷ್ಟಪಟ್ಟಿದ್ದಾರೆ. ಬೆಕ್ಕಿನ ಜಾತಿಗೆ ಸೇರಿದ ಇವು ಯಾವಾಗಲೂ ಸುಂದರ ಎಂದಿದ್ದಾರೆ ಒಬ್ಬರು. ಇಂಥ ಅಪರೂಪದ ದೃಶ್ಯವನ್ನು ಸೆರೆಹಿಡಿದ ಫೋಟೋಗ್ರಾಫರ್​ಗೆ ಸಲಾಮ್​ ಎಂದಿದ್ದಾರೆ ಇನ್ನೂ ಒಬ್ಬರು. ಎಂಥ ಹ್ಯಾಂಡ್​ಸಮ್ ಆಗಿದಾನೆ ಇವ ಎಂದಿದ್ದಾರೆ ಮತ್ತೊಬ್ಬರು. ಭಯಂಕರ! ಆದರೆ ಅಷ್ಟೇ ಮುದ್ದು ಎಂದಿದ್ಧಾರೆ ಮಗದೊಬ್ಬರು.

ಎಂಥ ಚೆಂದದ ವಿಡಿಯೋ ಅಲ್ವಾ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ