AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತ್ರೆಯೊಳಗೆ ತಲೆ ಸಿಲುಕಿ 5 ಗಂಟೆಗಳ ಕಾಲ ಚಿರತೆಯ ಪರದಾಟ; ಅರಣ್ಯಾಧಿಕಾರಿಗಳಿಂದ ರಕ್ಷಣೆ

ಘಟನೆಯ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿರತೆ ಗಂಟೆಗಟ್ಟಲೆ ಹರಸಾಹಸಪಟ್ಟು ಸಂಕಷ್ಟದಿಂದ ಪಾರಾಗಲು ಯತ್ನಿಸಿದೆ. ಆದರೆ, ಅರಣ್ಯಾಧಿಕಾರಿಗಳು ಮಧ್ಯಪ್ರವೇಶಿಸಿ, ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ, ಪ್ರಜ್ಞೆ ತಪ್ಪಿಸಿ ನಂತರ ಎಚ್ಚರಿಕೆಯಿಂದ ಚಿರತೆಯನ್ನು ರಕ್ಷಿಸಿದ್ದಾರೆ.

ಪಾತ್ರೆಯೊಳಗೆ ತಲೆ ಸಿಲುಕಿ 5 ಗಂಟೆಗಳ ಕಾಲ ಚಿರತೆಯ ಪರದಾಟ; ಅರಣ್ಯಾಧಿಕಾರಿಗಳಿಂದ ರಕ್ಷಣೆ
ಪಾತ್ರೆಯೊಳಗೆ ತಲೆ ಸಿಲುಕಿ 5 ಗಂಟೆಗಳ ಕಾಲ ಚಿರತೆಯ ಪರದಾಟImage Credit source: Twitter
ಅಕ್ಷತಾ ವರ್ಕಾಡಿ
|

Updated on: Mar 05, 2024 | 3:28 PM

Share

ಆಹಾರ ಹುಡುಕಿಕೊಂಡು ಬಂದ ಚಿರತೆಯೊಂದರ ತಲೆ ಪಾತ್ರೆಯೊಳಗೆ ಸಿಲುಕಿಕೊಂಡು ಒದ್ದಾಡಿರುವ ಘಟನೆ ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ನಡೆದಿದೆ. ಕಾಡು ನಾಶವಾಗುತ್ತಿದ್ದಂತೆ ಆಹಾರ ಅರಸಿಕೊಂಡು ಪ್ರಾಣಿಗಳು ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ಅದರಂತೆ ಈ ಚಿರತೆಯ ಧುಲೆ ಜಿಲ್ಲೆಯ ಹಳ್ಳಿಯೊಂದಕ್ಕೆ ಬಂದಿದೆ. ದನದ ಕೊಟ್ಟಿಗೆ ಪ್ರವೇಶಿಸುತ್ತಿದ್ದಂತೆ ಲೋಹದ ಪಾತ್ರೆಯೊಳಗೆ ತಲೆ ಹಾಕಿದೆ. ಪಾತ್ರೆಯೊಳಗೆ ತಲೆ ಸಿಲುಕಿ 5 ಗಂಟೆಗಳ ಕಾಲ ಚಿರತೆ ಒದ್ದಾಡಿದೆ. ಬಳಿಕ ಈ ಗಂಡು ಚಿರತೆಯನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ರಕ್ಷಿಸಿದ್ದಾರೆ.

ಘಟನೆಯ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿರತೆ ಗಂಟೆಗಟ್ಟಲೆ ಹರಸಾಹಸಪಟ್ಟು ಸಂಕಷ್ಟದಿಂದ ಪಾರಾಗಲು ಯತ್ನಿಸಿದೆ. ಆದರೆ, ಅರಣ್ಯಾಧಿಕಾರಿಗಳು ಮಧ್ಯಪ್ರವೇಶಿಸಿ, ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ, ಪ್ರಜ್ಞೆ ತಪ್ಪಿಸಿ ನಂತರ ಎಚ್ಚರಿಕೆಯಿಂದ ಚಿರತೆಯನ್ನು ರಕ್ಷಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಬೆಂಗಳೂರಿನಲ್ಲಿದೆ ಫೇಮಸ್ ಹೋಮ್ ಮೇಡ್ ಐಸ್ಕ್ರೀಮ್, ಇದು ಕಾಲೇಜು ಮಕ್ಕಳ ಫೇವರೇಟ್ ಸ್ಪಾಟ್

ಫೆಬ್ರವರಿ 29 ರಂದು ಕೇಂದ್ರ ಪರಿಸರ ಸಚಿವಾಲಯ ಬಿಡುಗಡೆ ಮಾಡಿದ ‘ಭಾರತದಲ್ಲಿ ಚಿರತೆಗಳ ಸ್ಥಿತಿ, 2022’ ವರದಿಯ ಪ್ರಕಾರ, ಭಾರತದಲ್ಲಿ ಅಂದಾಜು 1 3,874 ಚಿರತೆಗಳಿವೆ . ಮಧ್ಯಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಚಿರತೆಗಳನ್ನು ಹೊಂದಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ