AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತ್ರೆಯೊಳಗೆ ತಲೆ ಸಿಲುಕಿ 5 ಗಂಟೆಗಳ ಕಾಲ ಚಿರತೆಯ ಪರದಾಟ; ಅರಣ್ಯಾಧಿಕಾರಿಗಳಿಂದ ರಕ್ಷಣೆ

ಘಟನೆಯ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿರತೆ ಗಂಟೆಗಟ್ಟಲೆ ಹರಸಾಹಸಪಟ್ಟು ಸಂಕಷ್ಟದಿಂದ ಪಾರಾಗಲು ಯತ್ನಿಸಿದೆ. ಆದರೆ, ಅರಣ್ಯಾಧಿಕಾರಿಗಳು ಮಧ್ಯಪ್ರವೇಶಿಸಿ, ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ, ಪ್ರಜ್ಞೆ ತಪ್ಪಿಸಿ ನಂತರ ಎಚ್ಚರಿಕೆಯಿಂದ ಚಿರತೆಯನ್ನು ರಕ್ಷಿಸಿದ್ದಾರೆ.

ಪಾತ್ರೆಯೊಳಗೆ ತಲೆ ಸಿಲುಕಿ 5 ಗಂಟೆಗಳ ಕಾಲ ಚಿರತೆಯ ಪರದಾಟ; ಅರಣ್ಯಾಧಿಕಾರಿಗಳಿಂದ ರಕ್ಷಣೆ
ಪಾತ್ರೆಯೊಳಗೆ ತಲೆ ಸಿಲುಕಿ 5 ಗಂಟೆಗಳ ಕಾಲ ಚಿರತೆಯ ಪರದಾಟImage Credit source: Twitter
ಅಕ್ಷತಾ ವರ್ಕಾಡಿ
|

Updated on: Mar 05, 2024 | 3:28 PM

Share

ಆಹಾರ ಹುಡುಕಿಕೊಂಡು ಬಂದ ಚಿರತೆಯೊಂದರ ತಲೆ ಪಾತ್ರೆಯೊಳಗೆ ಸಿಲುಕಿಕೊಂಡು ಒದ್ದಾಡಿರುವ ಘಟನೆ ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ನಡೆದಿದೆ. ಕಾಡು ನಾಶವಾಗುತ್ತಿದ್ದಂತೆ ಆಹಾರ ಅರಸಿಕೊಂಡು ಪ್ರಾಣಿಗಳು ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ಅದರಂತೆ ಈ ಚಿರತೆಯ ಧುಲೆ ಜಿಲ್ಲೆಯ ಹಳ್ಳಿಯೊಂದಕ್ಕೆ ಬಂದಿದೆ. ದನದ ಕೊಟ್ಟಿಗೆ ಪ್ರವೇಶಿಸುತ್ತಿದ್ದಂತೆ ಲೋಹದ ಪಾತ್ರೆಯೊಳಗೆ ತಲೆ ಹಾಕಿದೆ. ಪಾತ್ರೆಯೊಳಗೆ ತಲೆ ಸಿಲುಕಿ 5 ಗಂಟೆಗಳ ಕಾಲ ಚಿರತೆ ಒದ್ದಾಡಿದೆ. ಬಳಿಕ ಈ ಗಂಡು ಚಿರತೆಯನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ರಕ್ಷಿಸಿದ್ದಾರೆ.

ಘಟನೆಯ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿರತೆ ಗಂಟೆಗಟ್ಟಲೆ ಹರಸಾಹಸಪಟ್ಟು ಸಂಕಷ್ಟದಿಂದ ಪಾರಾಗಲು ಯತ್ನಿಸಿದೆ. ಆದರೆ, ಅರಣ್ಯಾಧಿಕಾರಿಗಳು ಮಧ್ಯಪ್ರವೇಶಿಸಿ, ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ, ಪ್ರಜ್ಞೆ ತಪ್ಪಿಸಿ ನಂತರ ಎಚ್ಚರಿಕೆಯಿಂದ ಚಿರತೆಯನ್ನು ರಕ್ಷಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಬೆಂಗಳೂರಿನಲ್ಲಿದೆ ಫೇಮಸ್ ಹೋಮ್ ಮೇಡ್ ಐಸ್ಕ್ರೀಮ್, ಇದು ಕಾಲೇಜು ಮಕ್ಕಳ ಫೇವರೇಟ್ ಸ್ಪಾಟ್

ಫೆಬ್ರವರಿ 29 ರಂದು ಕೇಂದ್ರ ಪರಿಸರ ಸಚಿವಾಲಯ ಬಿಡುಗಡೆ ಮಾಡಿದ ‘ಭಾರತದಲ್ಲಿ ಚಿರತೆಗಳ ಸ್ಥಿತಿ, 2022’ ವರದಿಯ ಪ್ರಕಾರ, ಭಾರತದಲ್ಲಿ ಅಂದಾಜು 1 3,874 ಚಿರತೆಗಳಿವೆ . ಮಧ್ಯಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಚಿರತೆಗಳನ್ನು ಹೊಂದಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್