AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದೇವ್ರು ಕಣ್ಬಿಟ್ರೆ ಆನಂದ, ಮನುಷ್ಯ ಕಣ್ಬಟ್ರೆ ಗೋವಿಂದ; ಆಟೋ ಹಿಂಬದಿ ಬರೆದ ಸಾಲುಗಳು ವೈರಲ್

ನೀವು ಆಟೋ ಅಥವಾ ವಾಹನಗಳ ಹಿಂದೆ ಬರೆದ ಸಾಲುಗಳನ್ನು ನೋಡಿರಬಹುದು. ಕೆಲ ಸಾಲುಗಳು ನಿಮ್ಮ ಮೊಗದಲ್ಲಿ ನಗು ತಂದರೆ, ಇನ್ನು ಕೆಲವು ಸಾಲುಗಳು ಜೀವನ ಪಾಠವಾಗಿರುತ್ತದೆ. ಇದೀಗ ಇಂತಹದ್ದೇ ಆಟೋದ ಹಿಂದೆ ಬರೆದ ಅರ್ಥಪೂರ್ಣ ಸಾಲುಗಳು ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ದೇವ್ರು ಕಣ್ಬಿಟ್ರೆ ಆನಂದ, ಮನುಷ್ಯ ಕಣ್ಬಟ್ರೆ ಗೋವಿಂದ; ಆಟೋ ಹಿಂಬದಿ ಬರೆದ ಸಾಲುಗಳು ವೈರಲ್
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Nov 28, 2025 | 11:17 AM

Share

ಸಾಮಾನ್ಯವಾಗಿ ಆಟೋ (auto) ಬೈಕ್‌ಗಳ ಹಿಂಭಾಗದಲ್ಲಿ ಕೆಲವರು ತಂದೆ ತಾಯಿಯ ಆಶೀರ್ವಾದ, ಕೈಕೊಟ್ಟ ಪ್ರೇಮಿಗೆ ಸಂಬಂಧಿಸಿದ ಸಾಲುಗಳು ನಿಮ್ಮ ಗಮನ ಸೆಳೆದಿರಬಹುದು. ಇನ್ನು ಕೆಲವು ಅರ್ಥಪೂರ್ಣ ಸಾಲುಗಳು ಜೀವನಕ್ಕೆ ಪಾಠವಾಗಿರುತ್ತದೆ. ಇದೀಗ ಅಂತಹದ್ದೇ ಸಾಲೊಂದು ವೈರಲ್ ಆಗಿದ್ದು, ದೇವ್ರು ಕಣ್ಬಿಟ್ರೆ ಆನಂದ, ಮನುಷ್ಯ ಕಣ್ಬಟ್ರೆ ಗೋವಿಂದ ಎಂದು  ಆಟೋದ ಹಿಂದೆ ಬರೆದ ಸಾಲೊಂದು ನೆಟ್ಟಿಗರ ಗಮನ ಸೆಳೆದಿದೆ.

Golden throttle ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ ಈ ವಿಡಿಯೋದಲ್ಲಿ ಬ್ಲಾಗರ್ ಒಬ್ಬರು ಆಟೋ ಹಿಂಬದಿಯಲ್ಲಿ ಬರೆದ ಸಾಲನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಆಟೋ ಚಾಲಕನನ್ನು ಮಾತನಾಡಿಸಿದ್ದು ಸಾಲುಗಳು ಅದ್ಭುತವಾಗಿದೆ ಎಂದು ಹೇಳಿರುವುದನ್ನು ನೋಡಬಹುದು. ಈ ಆಟೋದ ಹಿಂಬದಿ ದೇವರು ಕಣ್ಬಿಟ್ರೆ ಆನಂದ, ಮನುಷ್ಯ ಕಣ್ಬಟ್ರೆ ಗೋವಿಂದ ಎಂದು ಬರೆದಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಸ್ವಾರಿ ಗರ್ಲ್ಸ್, ನನ್ನ ಹೆಂಡ್ತಿ ಸಿಕ್ಕಾಪಟ್ಟೆ ಸ್ಟ್ರಿಕ್ಟು; ಸ್ಕೂಟಿ ಹಿಂಬದಿ ಬರೆದ ಸಾಲುಗಳು ವೈರಲ್

ಈ ವಿಡಿಯೋ ಇದುವರೆಗೆ ನಾಲ್ಕೂ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ದೇವ್ರು ಗೋವಿಂದ ಎರಡು ಒಂದೇ ಅಲ್ವಾ ಎಂದಿದ್ದಾರೆ. ಮತ್ತೊಬ್ಬರು, ಹೌದು, ಅಣ್ಣಯ್ಯ ಇದು ನಿಜ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರ ಆಟೋ ಡ್ರೈವರ್ಸ್ vs ಡೈಲಾಗ್ ರೈಟರ್ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ