Viral Video: ಸಾರ್ವಜನಿಕ ಶೌಚಾಲಯದಿಂದ ಹೊರಬರುತ್ತಿರುವ ದೈತ್ಯ ಸಿಂಹವನ್ನು ನೋಡಿ ಬೆಚ್ಚಿಬಿದ್ದ ನೆಟ್ಟಿಗರು; ವಿಡಿಯೋ ವೈರಲ್​

ಸಾರ್ವಜನಿಕ ಶೌಚಾಲಯದ ಒಳಗಿದ್ದ ದೈತ್ಯ ಸಿಂಹವೊಂದು ಹೊರಬರುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾರ್ವಜನಿಕ ಶೌಚಾಲಯವನ್ನು ಬಳಸುವಾಗ ಬಹಳ ಎಚ್ಚರಿಕೆಯಿಂದಿರಿ ಎಂಬ ಸಂದೇಶದೊಂದಿಗೆ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

Viral Video: ಸಾರ್ವಜನಿಕ ಶೌಚಾಲಯದಿಂದ ಹೊರಬರುತ್ತಿರುವ ದೈತ್ಯ ಸಿಂಹವನ್ನು ನೋಡಿ ಬೆಚ್ಚಿಬಿದ್ದ ನೆಟ್ಟಿಗರು; ವಿಡಿಯೋ ವೈರಲ್​
ಸಾರ್ವಜನಿಕ ಶೌಚಾಲಯದಿಂದ ಸಿಂಹವೊಂದು ಹೊರಬರುತ್ತಿರುವ ದೃಶ್ಯ
Follow us
| Updated By: shruti hegde

Updated on: Oct 04, 2021 | 11:47 AM

ಅದೆಷ್ಟೋ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತವೆ. ತಮಾಷೆಯ ದೃಶ್ಯಗಳು ಹೆಚ್ಚು ಮನ ಗೆದ್ದಿದದರೂ ಸಹ ಎಚ್ಚರಿಕೆಯ ಸಂದೇಶ ಸಾರುವ ಕೆಲವು ದೃಶ್ಯಗಳು ಫುಲ್ ವೈರಲ್ ಆಗುತ್ತವೆ. ಜನರನ್ನು ಬೆಚ್ಚಿ ಬೀಳಿಸುವ ಕೆಲವು ವಿಡಿಯೋಗಳು ಕೆಲವು ಬಾರಿ ಆಶ್ಚರ್ಯವನ್ನುಂಟು ಮಾಡುತ್ತವೆ. ಅಂತಹುದೇ ಒಂದು ವಿಡಿಯೋ ಇದಾಗಿದ್ದು, ಸಾರ್ವಜನಿಕ ಶೌಚಾಲಯದ ಒಳಗಿದ್ದ ದೈತ್ಯ ಸಿಂಹವೊಂದು ಹೊರಬರುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾರ್ವಜನಿಕ ಶೌಚಾಲಯವನ್ನು ಬಳಸುವಾಗ ಬಹಳ ಎಚ್ಚರಿಕೆಯಿಂದಿರಿ ಎಂಬ ಸಂದೇಶದೊಂದಿಗೆ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ವೈಲ್ಡ್​ಲೈನ್ಸ್​ ಇಕೋ ಫೌಂಡೇಶನ್ ವಿಡಿಯೋವನ್ನು ಹಂಚಿಕೊಂಡಿದೆ. ಸಾರ್ವಜನಿಕ ಶೌಚಾಲಯವನ್ನು ಬಳಸುವಾಗ ಜಾಗರೂಕರಾಗಿರಿ ಎಂಬ ಸಂದೇಶವನ್ನು ಸಾರುವ ದೃಷ್ಟಿಯಿಂದ ವಿಡಿಯೋ ಹಂಚಿಕೊಳ್ಳಲಾಗಿದೆ. ಶೌಚಾಲಯದಿಂದ ಹೊರ ಬಂದ ದೈತ್ಯ ಸಿಂಹವು ಒಮ್ಮೆಲೆ ಸುತ್ತ ಮುತ್ತಲೂ ನೋಡುತ್ತದೆ. ಬಳಿಕ ನಿಧಾನವಾಗಿ ಹೊರಬಂದು ದಾರಿಯಲ್ಲಿ ಸಾಗುತ್ತದೆ. ಈ ವಿಡಿಯೋವನ್ನು ಐಎಫ್ಎಸ್ ಅಧಿಕಾರಿ ಸುಸಂತಾ ನಂದ ಅವರು ಸಹ ಹಂಚಿಕೊಂಡಿದ್ದಾರೆ.

ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಾಗಿನಿಂದ ಕೆಲವರು ಈ ಘಟನೆಯ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಕೆಲವರು ವಿಡಿಯೋ ನೋಡಿ ಆಶ್ವರ್ಯಗೊಂಡಿದ್ದಾರೆ. ಇನ್ನು ಕೆಲವರು ತಮಾಷೆ ಮಾಡುತ್ತಾ ಕಾಮೆಂಟ್ ವಿಭಾಗದಲ್ಲಿ ಅಭಿಪ್ರಾಯ ತಿಳಿಸಿದ್ದಾರೆ.

ಇದನ್ನೂ ಓದಿ:

Viral Video: ಆನೆಗಳೊಂದಿಗೆ ಹುಡುಗಿಯ ಸಕತ್ ಡಾನ್ಸ್; ವೈರಲ್​ ಆಯ್ತು ವಿಡಿಯೊ

Viral Video: ಕೊಳದ ದಡದಲ್ಲಿ ಅಡ್ಡಾಡುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದ ಸಿಂಹ; ಆಮೇಲೇನಾಯ್ತು? ವಿಡಿಯೊ ನೋಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ