AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಿರಾಫೆಯನ್ನು ಬೇಟೆಯಾಡಿದ ಸಿಂಹಿಣಿ; ವಿಡಿಯೋ ಇಲ್ಲಿದೆ ನೋಡಿ

ಈ ವೈರಲ್ ವಿಡಿಯೋ ಆಫ್ರಿಕಾದ ಬೋಟ್ಸ್ವಾನಾದಲ್ಲಿರುವ ಚೋಬ್ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದನ್ನು ಪ್ರವಾಸಿಗರು ತಮ್ಮ ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿದ್ದಾರೆ. ವೀಡಿಯೊದಲ್ಲಿ, ಸಿಂಹಿಣಿಯೊಂದು ಜಿರಾಫೆಯ ಮೇಲೆ ಜಿಗಿದು ಬೇಟೆಯಾಡಿರುವುದನ್ನು ಕಾಣಬಹುದು.

Viral Video: ಜಿರಾಫೆಯನ್ನು ಬೇಟೆಯಾಡಿದ ಸಿಂಹಿಣಿ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on:Sep 17, 2024 | 1:28 PM

Share

ಸಿಂಹವನ್ನು ಕಾಡಿನ ರಾಜ ಎಂದು ಕರೆಯಲಾಗುತ್ತದೆ. ಅದರಂತೆ ಸಿಂಹಿಣಿಯು ರಾಜನಿಗಿಂತ ಏನೂ ಕಡಿಮೆಯಿಲ್ಲ.ಯಾವುದೇ ಪ್ರಾಣಿಯನ್ನೂ ಕೂಡ ಕ್ಷಣದಲ್ಲಿ ಬೇಟೆಯಾಡಿ ಕೊಂದು ಬಿಡುತ್ತದೆ. ಇದೀಗ ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗುತ್ತಿದೆ. ಅಲ್ಲಿ ಸಿಂಹಿಣಿಗಳ ಗುಂಪೊಂದು ಒಟ್ಟಾಗಿ ಜಿರಾಫೆಯ ಮೇಲೆ ದಾಳಿ ಮಾಡಿದೆ.

ಈ ವೈರಲ್ ವಿಡಿಯೋ ಆಫ್ರಿಕಾದ ಬೋಟ್ಸ್ವಾನಾದಲ್ಲಿರುವ ಚೋಬ್ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದನ್ನು ಪ್ರವಾಸಿಗರು ತಮ್ಮ ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿದ್ದಾರೆ. ವೀಡಿಯೊದಲ್ಲಿ, ಒಂಟಿ ಜಿರಾಫೆಯು ಸಿಂಹಿಣಿಗಳ ನಡುವೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಗುಂಪಿನಿಂದ 10-12 ಸಿಂಹಗಳು ಅವನನ್ನು ಸುತ್ತುವರೆದಿವೆ. ಒಂದೆಡೆ ಸಿಂಹಿಣಿಗಳು ಅದನ್ನು ಬೇಟೆಯಾಡಲು ಬಯಸುತ್ತಿದ್ದರೆ, ಮತ್ತೊಂದೆಡೆ ಜಿರಾಫೆಯು ತನ್ನನ್ನು ತಾನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತದೆ. ಒಂದೊಂದಾಗಿ, ಮೂರು ಸಿಂಹಿಣಿಗಳು ಜಿರಾಫೆಯ ಬೆನ್ನಿನ ಮೇಲೆ ಹತ್ತಿ ಅವನನ್ನು ಬೇಟೆಯಾಡಲು ಪ್ರಯತ್ನಿಸುತ್ತವೆ.

ಇದನ್ನೂ ಓದಿ: ‘ಮೂರ್ಖತನದ ಪರಮಾವಧಿ’; ರೀಲ್ಸ್​​​ಗಾಗಿ ಹುಚ್ಚು ಸಾಹಸಕ್ಕೆ ಕೈ ಹಾಕಿ ಕಾಲು ಮುರಿದುಕೊಂಡ ಯುವಕ

ಇದರಿಂದಾಗಿ ಜಿರಾಫೆಯು ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಾಧ್ಯವಾಗದೇ ಕೆಳಗೆ ಬೀಳುತ್ತದೆ, ಜಿರಾಫೆಯು ತನ್ನ ಬೆನ್ನಿನ ಮೇಲೆ ಏರಿದ ಸಿಂಹಿಣಿಯನ್ನು ಕೆಳಗೆ ಎಸೆಯುತ್ತದೆ. ಆದರೆ ಹೆಚ್ಚು ಹೊತ್ತು ತನ್ನನ್ನು ತಾನು ರಕ್ಷಿಸಿಕೊಳ್ಳಲು ಜಿರಾಫೆಗೆ ಸಾಧ್ಯವಾಗದೇ  ಕೆಳಗೆ ಬೀಳುತ್ತದೆ. ನಂತರ ಇಡೀ ಸಿಂಹಗಳ ಗುಂಪು ಜಿರಾಫೆಯ ಮೇಲೆ ದಾಳಿ ಮಾಡಿದೆ. ಸರಿಸುಮಾರು 72 ಸೆಕೆಂಡುಗಳ ಸುದೀರ್ಘ ವೀಡಿಯೊ ಇದೀಗ ಎಲ್ಲೆಡೆ ವೈರಲ್​​ ಆಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:27 pm, Tue, 17 September 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ