AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಿರಾಫೆಯನ್ನು ಬೇಟೆಯಾಡಿದ ಸಿಂಹಿಣಿ; ವಿಡಿಯೋ ಇಲ್ಲಿದೆ ನೋಡಿ

ಈ ವೈರಲ್ ವಿಡಿಯೋ ಆಫ್ರಿಕಾದ ಬೋಟ್ಸ್ವಾನಾದಲ್ಲಿರುವ ಚೋಬ್ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದನ್ನು ಪ್ರವಾಸಿಗರು ತಮ್ಮ ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿದ್ದಾರೆ. ವೀಡಿಯೊದಲ್ಲಿ, ಸಿಂಹಿಣಿಯೊಂದು ಜಿರಾಫೆಯ ಮೇಲೆ ಜಿಗಿದು ಬೇಟೆಯಾಡಿರುವುದನ್ನು ಕಾಣಬಹುದು.

Viral Video: ಜಿರಾಫೆಯನ್ನು ಬೇಟೆಯಾಡಿದ ಸಿಂಹಿಣಿ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on:Sep 17, 2024 | 1:28 PM

Share

ಸಿಂಹವನ್ನು ಕಾಡಿನ ರಾಜ ಎಂದು ಕರೆಯಲಾಗುತ್ತದೆ. ಅದರಂತೆ ಸಿಂಹಿಣಿಯು ರಾಜನಿಗಿಂತ ಏನೂ ಕಡಿಮೆಯಿಲ್ಲ.ಯಾವುದೇ ಪ್ರಾಣಿಯನ್ನೂ ಕೂಡ ಕ್ಷಣದಲ್ಲಿ ಬೇಟೆಯಾಡಿ ಕೊಂದು ಬಿಡುತ್ತದೆ. ಇದೀಗ ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗುತ್ತಿದೆ. ಅಲ್ಲಿ ಸಿಂಹಿಣಿಗಳ ಗುಂಪೊಂದು ಒಟ್ಟಾಗಿ ಜಿರಾಫೆಯ ಮೇಲೆ ದಾಳಿ ಮಾಡಿದೆ.

ಈ ವೈರಲ್ ವಿಡಿಯೋ ಆಫ್ರಿಕಾದ ಬೋಟ್ಸ್ವಾನಾದಲ್ಲಿರುವ ಚೋಬ್ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದನ್ನು ಪ್ರವಾಸಿಗರು ತಮ್ಮ ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿದ್ದಾರೆ. ವೀಡಿಯೊದಲ್ಲಿ, ಒಂಟಿ ಜಿರಾಫೆಯು ಸಿಂಹಿಣಿಗಳ ನಡುವೆ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ಗುಂಪಿನಿಂದ 10-12 ಸಿಂಹಗಳು ಅವನನ್ನು ಸುತ್ತುವರೆದಿವೆ. ಒಂದೆಡೆ ಸಿಂಹಿಣಿಗಳು ಅದನ್ನು ಬೇಟೆಯಾಡಲು ಬಯಸುತ್ತಿದ್ದರೆ, ಮತ್ತೊಂದೆಡೆ ಜಿರಾಫೆಯು ತನ್ನನ್ನು ತಾನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತದೆ. ಒಂದೊಂದಾಗಿ, ಮೂರು ಸಿಂಹಿಣಿಗಳು ಜಿರಾಫೆಯ ಬೆನ್ನಿನ ಮೇಲೆ ಹತ್ತಿ ಅವನನ್ನು ಬೇಟೆಯಾಡಲು ಪ್ರಯತ್ನಿಸುತ್ತವೆ.

ಇದನ್ನೂ ಓದಿ: ‘ಮೂರ್ಖತನದ ಪರಮಾವಧಿ’; ರೀಲ್ಸ್​​​ಗಾಗಿ ಹುಚ್ಚು ಸಾಹಸಕ್ಕೆ ಕೈ ಹಾಕಿ ಕಾಲು ಮುರಿದುಕೊಂಡ ಯುವಕ

ಇದರಿಂದಾಗಿ ಜಿರಾಫೆಯು ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಾಧ್ಯವಾಗದೇ ಕೆಳಗೆ ಬೀಳುತ್ತದೆ, ಜಿರಾಫೆಯು ತನ್ನ ಬೆನ್ನಿನ ಮೇಲೆ ಏರಿದ ಸಿಂಹಿಣಿಯನ್ನು ಕೆಳಗೆ ಎಸೆಯುತ್ತದೆ. ಆದರೆ ಹೆಚ್ಚು ಹೊತ್ತು ತನ್ನನ್ನು ತಾನು ರಕ್ಷಿಸಿಕೊಳ್ಳಲು ಜಿರಾಫೆಗೆ ಸಾಧ್ಯವಾಗದೇ  ಕೆಳಗೆ ಬೀಳುತ್ತದೆ. ನಂತರ ಇಡೀ ಸಿಂಹಗಳ ಗುಂಪು ಜಿರಾಫೆಯ ಮೇಲೆ ದಾಳಿ ಮಾಡಿದೆ. ಸರಿಸುಮಾರು 72 ಸೆಕೆಂಡುಗಳ ಸುದೀರ್ಘ ವೀಡಿಯೊ ಇದೀಗ ಎಲ್ಲೆಡೆ ವೈರಲ್​​ ಆಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:27 pm, Tue, 17 September 24

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ