AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಬೈಲ್ ಫೋನ್​ಗಾಗಿ ಪುಟ್ಟ ಮಗು ಮತ್ತು ಕೋತಿಯ ನಡುವೆ ಕಿತ್ತಾಟ; ವಿಡಿಯೊ ವೈರಲ್

ಮುದ್ದಾದ ಮಗು ಮತ್ತು ಕೋತಿ ಮೊಬೈಲ್ ಫೋನ್​ಗಾಗಿ ಜಗಳವಾಡುತ್ತಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಕತ್​ ವೈರಲ್​ ಆಗಿದೆ.

Viral Video: ಮೊಬೈಲ್ ಫೋನ್​ಗಾಗಿ ಪುಟ್ಟ ಮಗು ಮತ್ತು ಕೋತಿಯ ನಡುವೆ ಕಿತ್ತಾಟ; ವಿಡಿಯೊ ವೈರಲ್
TV9 Web
| Edited By: |

Updated on: Nov 15, 2021 | 8:39 AM

Share

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೊ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ಹೆಚ್ಚು ಇಷ್ಟವಾಗುತ್ತವೆ. ಪದೇ ಪದೇ ವಿಡಿಯೊ ನೋಡಬೇಕು ಅನ್ನುವಷ್ಟು ಮನಸ್ಸಿಗೆ ಹಿಡಿಸಿಬಿಡುತ್ತದೆ. ಇದೀಗ ವೈರಲ್​ ಆದ ವಿಡಿಯೊ ಕೂಡಾ ಅಂಥದ್ದೇ! ಮುದ್ದಾಗ ಮಗುವೊಂದು ಮಂಗನ ಜೊತೆ ಜಗಳವಾಡುತ್ತಿರುವ ವಿಡಿಯೊವೊಂದು ಫುಲ್ ವೈರಲ್ ಆಗಿದೆ. ಈ ವಿಡಿಯೊವನ್ನು ಇತ್ತೀಚಿಗೆ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೊ ಇದುವರೆಗೆ 1.5 ಲಕ್ಷ ಲೈಕ್ಸ್​ಗಳನ್ನು ಗಳಿಸಿಕೊಂಡಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.

ಮನೆಯ ಹೊರಗೆ ಕುಳಿತಿರುವ ಮಗು ಮೊಬೈಲ್ ಫೋನ್ ಹಿಡಿದುಕೊಂಡಿದೆ. ಮೊಬೈಲ್​ ನೋಡಿ ಅಲ್ಲೇ ಪಕ್ಕದಲ್ಲಿ ಕುಳಿತ ಕೋತಿಗೂ ಮೊಬೈಲ್ ಮೇಲೆ ಆಸೆಯಾಗಿದೆ. ಹಾಗಾಗಿ ಮಗುವಿನ ಕೈಯಲ್ಲಿದ್ದ ಮೊಬೈಲ್ಅನ್ನು ಕಿತ್ತುಕೊಂಡಿದೆ. ಮಗುವಿಗೆ ಸಿಟ್ಟು ಬಂದು ಕೋತಿಯ ಬಳಿ ಇದ್ದ ಮೊಬೈಲ್ಅನ್ನು ಕಸಿದುಕೊಂಡಿದೆ. ಇವರಿಬ್ಬರ ಕಿತ್ತಾಟದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಕತ್ ವೈರಲ್ ಆಗಿದೆ.

ಇನ್ಸ್ಟಾಗ್ರಾಮ್ ಬಳಕೆದಾರರು ನಗುವ ಎಮೋಜಿಗಳ ಜೊತೆ ವಿಡಿಯೊ ಪೋಸ್ಟ್ ಮಾಡಿದ್ದಾರೆ. ಕೆಲವರು ಕೋತಿಯ ಜೊತೆ ಆ ಮುದ್ದಾದ ಮಗುವನ್ನು ಬಿಡಬಾರದಿತ್ತು ಎಂದು ಹೇಳಿದ್ದಾರೆ. ಇನ್ನು ಕೆಲವರು ಸಾಕಿದ ಕೋತಿಯಿರಬಹುದು ಮಗುವಿನೊಂದಿಗೆ ಆಟವಾಡುತ್ತಿದೆ ಎಂದು ಹೇಳಿದ್ದಾರೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೊ ಇದೀಗ ಸಕತ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಮುದ್ದಾದ ಪುಟ್ಟ ನಾಯಿ ಮರಿಯೊಂದಿಗೆ ನೃತ್ಯ ಮಾಡಿದ ಯುವಕ! ಕ್ಯೂಟ್ ವಿಡಿಯೊ ನೀವೂ ನೋಡಿ

Viral Video: ದೈತ್ಯ ಹೆಬ್ಬಾವು ಮರ ಏರುತ್ತಿರುವ ಭಯಾನಕ ದೃಶ್ಯ ವೈರಲ್; ವಿಡಿಯೊ ನೋಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ