AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral : ಬಲೂನು ಮಾರುವ ಹುಡುಗರ ನಾಯಿಪ್ರೀತಿ

Dog Love : ಇವರುಗಳೆಲ್ಲ ಮತ್ತೆ ಯಾವಾಗ ಭೇಟಿಯಾಗಬಹುದೋ ಗೊತ್ತಿಲ್ಲ. ಆದರೆ ಕ್ಷಣದಲ್ಲೇ ಮನಸ್ಸು ಅರಳಿ ಮುದ್ದಾಡಿರುವ ಕ್ಷಣಗಳನ್ನು ನೋಡಿ...

Video Viral : ಬಲೂನು ಮಾರುವ ಹುಡುಗರ ನಾಯಿಪ್ರೀತಿ
ಫ್ರೆಂಡ್ಸ್ ಆಗೋಣಾ?
TV9 Web
| Updated By: ಶ್ರೀದೇವಿ ಕಳಸದ|

Updated on:Aug 11, 2022 | 1:43 PM

Share

Viral : ಬಲೂನು ಮಾರುವ ಹುಡುಗನೊಬ್ಬ ಕಾರಿನೆಡೆ ಬರುತ್ತಾನೆ. ಹಿಂಬದಿ ಸೀಟಿನಲ್ಲಿ ಕುಳಿತ ನಾಯಿಯೊಂದಿಗೆ ಆಟವಾಡುತ್ತಾ ಮೈಮರೆಯುತ್ತಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೃದಯ್ಪರ್ಶಿಯಾದ ಈ ವಿಡಿಯೋವನ್ನು ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಟ್ವಿಟರ್​ನ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  ಈ ಹುಡುಗನೊಂದಿಗೆ ಇರುವ ಇನ್ನೊಬ್ಬ ಪುಟ್ಟ ಬಾಲಕನೂ ನಾಯಿಯೊಂದಿಗೆ ಮಾತನಾಡಲು ಪ್ರಯತ್ನಿಸುತ್ತಾನೆ. ಇಬ್ಬರೂ ಸೇರಿ ನಾಯಿಯನ್ನು ಮುದ್ದಾಡುವುದು,  ಶೇಕ್​ ಹ್ಯಾಂಡ್ ಮಾಡುವುದು, ಮಾತನಾಡಿಸುವುದನ್ನು ನೋಡಿದ ಯಾರಿಗೂ ಮನಸ್ಸು ಮೃದುವಾಗದೇ ಇರದು.

प्रेम ही हम सभी का आधार है, ऊँच-नीच, भेद-भाव, आदि तो सिखा दिया जाता है… pic.twitter.com/hdUgZHSb6A

— Dipanshu Kabra (@ipskabra) August 9, 2022

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ವಿಡಿಯೋ 45,000 ಕ್ಕೂ ಹೆಚ್ಚು ವೀಕ್ಷಣೆಗೆ ಒಳಪಟ್ಟಿದೆ.  ಈ ಹುಡುಗರು ಯಾರೋ ಎಂತೋ, ಈ ನಾಯಿ ಕಿಟಕಿಯಿಂದ ಜಗತ್ತನ್ನು ನೋಡುತ್ತಾ ತನ್ನ ಪಾಡಿಗೆ ತಾನು ಕಾರಲ್ಲಿರಬಹುದಿತ್ತಲ್ಲವಾ? ಆದರೆ ಹಾಗೆ ಮಾಡದೆ ಅಪರಿಚಿತ ಹುಡುಗರ ಮನಸ್ಸನ್ನು ಅರ್ಥ ಮಾಡಿಕೊಂಡು ಅವರೊಂದಿಗೆ ಹೀಗೆ ಆಪ್ತವಾಗಿ ಒಡನಾಡಿದೆ. ಸ್ನೇಹ ಪ್ರೀತಿ ಎನ್ನುವುದು ಎಂದಿಗೂ ಪರಸ್ಪರ.

ಇನ್ನಷ್ಟು ಇಂಥ ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:00 pm, Thu, 11 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!