AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಜ್ಜಿಯನ್ನು ಸೈಕಲ್ ಮೇಲೆ ಕೂರಿಸಿಕೊಂಡು ಮುಗ್ಗರಿಸಿ ಬಿದ್ದ ಪುಟಾಣಿ

ಪುಟಾಣಿಗಳು ಮಾಡುವ ಎಡವಟ್ಟುಗಳು ಒಂದೆರಡಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಪುಟ್ಟ ಮಕ್ಕಳ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಪುಟಾಣಿಯೊಂದು ಅಜ್ಜಿಯನ್ನು ಸೈಕಲ್‌ನಲ್ಲಿ ಕೂರಿಸಿಕೊಂಡು ಮುಗ್ಗರಿಸಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಈ ಪುಟಾಣಿಯ ಎಡವಟ್ಟು ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಜ್ಜಿಯನ್ನು ಸೈಕಲ್ ಮೇಲೆ ಕೂರಿಸಿಕೊಂಡು ಮುಗ್ಗರಿಸಿ ಬಿದ್ದ ಪುಟಾಣಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 05, 2025 | 6:13 PM

Share

ಪುಟಾಣಿಗಳು (little kids) ಏನು ಮಾಡಿದರೂ ಕೂಡ ಚಂದನೇ. ಪುಟ್ಟ ಮಕ್ಕಳು ಆಟ ಆಡುತ್ತಾ ಮುಗ್ಗರಿಸಿಕೊಂಡು ಬೀಳುವುದನ್ನು ನೀವು ನೋಡಿರುತ್ತೀರಿ. ಆದರೆ ಈ ಮೊಮ್ಮಗನು ಒಂದು ಹೆಜ್ಜೆ ಮುಂದೆ ಹೋಗಿದ್ದು, ತನ್ನ ಅಜ್ಜಿಯೂ (grand mother) ಬೀಳುವಂತೆ ಮಾಡಿದ್ದಾನೆ. ತನ್ನ ಅಜ್ಜಿಯನ್ನು ಸೈಕಲ್ ಮೇಲೆ ಏರಲು ಹೇಳಿ, ಅಜ್ಜಿ ಮೊಮ್ಮಗ ಇಬ್ಬರೂ ಮುಗ್ಗರಿಸಿಕೊಂಡು ಬಿದ್ದಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ.

Bardhaman_kora_kuri_dp_battle ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಅಜ್ಜಿ ಮೊಮ್ಮಗನ ಸೈಕಲ್ ಸವಾರಿಯನ್ನು ನೋಡಬಹುದು. ಅಜ್ಜಿಯನ್ನು ತನ್ನ ಪುಟ್ಟ ಸೈಕಲ್ ಮೇಲೆ ಕೂರಿಸಿಕೊಂಡು ರೈಡ್ ಹೋಗಲು ಮುಂದಾಗಿದ್ದಾನೆ ಈ ಪುಟಾಣಿ. ಕೊನೆಗೆ ಮೊಮ್ಮಗ ಹಾಗೂ ಅಜ್ಜಿ ಮುಗ್ಗರಿಸಿ ಕೆಳಗೆ ಬಿದ್ದಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ನನ್ನಮ್ಮನಿಗೆ ಫೋನ್ ಮಾಡಿ, ನನ್ನ ಅಮ್ಮನ ಹೆಸರು ಮಮ್ಮಾ; ಶಾಲೆಯಲ್ಲಿ ಕಣ್ಣೀರಿಟ್ಟ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಅಜ್ಜಿ ಮೊಮ್ಮಗನ ಜಾಲಿ ರೈಡ್ ಎಂದಿದ್ದಾರೆ. ಮತ್ತೊಬ್ಬರು ಕಿಲಾಡಿ ಮೊಮ್ಮಗ ಎಂದರೆ ಇನ್ನು ಕೆಲವರು ನಗುವ ಇಮೋಜಿ ಕಳುಹಿಸಿ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK