AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಜ್ಜಿಯನ್ನು ಸೈಕಲ್ ಮೇಲೆ ಕೂರಿಸಿಕೊಂಡು ಮುಗ್ಗರಿಸಿ ಬಿದ್ದ ಪುಟಾಣಿ

ಪುಟಾಣಿಗಳು ಮಾಡುವ ಎಡವಟ್ಟುಗಳು ಒಂದೆರಡಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಪುಟ್ಟ ಮಕ್ಕಳ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಪುಟಾಣಿಯೊಂದು ಅಜ್ಜಿಯನ್ನು ಸೈಕಲ್‌ನಲ್ಲಿ ಕೂರಿಸಿಕೊಂಡು ಮುಗ್ಗರಿಸಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಈ ಪುಟಾಣಿಯ ಎಡವಟ್ಟು ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಜ್ಜಿಯನ್ನು ಸೈಕಲ್ ಮೇಲೆ ಕೂರಿಸಿಕೊಂಡು ಮುಗ್ಗರಿಸಿ ಬಿದ್ದ ಪುಟಾಣಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 05, 2025 | 6:13 PM

Share

ಪುಟಾಣಿಗಳು (little kids) ಏನು ಮಾಡಿದರೂ ಕೂಡ ಚಂದನೇ. ಪುಟ್ಟ ಮಕ್ಕಳು ಆಟ ಆಡುತ್ತಾ ಮುಗ್ಗರಿಸಿಕೊಂಡು ಬೀಳುವುದನ್ನು ನೀವು ನೋಡಿರುತ್ತೀರಿ. ಆದರೆ ಈ ಮೊಮ್ಮಗನು ಒಂದು ಹೆಜ್ಜೆ ಮುಂದೆ ಹೋಗಿದ್ದು, ತನ್ನ ಅಜ್ಜಿಯೂ (grand mother) ಬೀಳುವಂತೆ ಮಾಡಿದ್ದಾನೆ. ತನ್ನ ಅಜ್ಜಿಯನ್ನು ಸೈಕಲ್ ಮೇಲೆ ಏರಲು ಹೇಳಿ, ಅಜ್ಜಿ ಮೊಮ್ಮಗ ಇಬ್ಬರೂ ಮುಗ್ಗರಿಸಿಕೊಂಡು ಬಿದ್ದಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ.

Bardhaman_kora_kuri_dp_battle ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಅಜ್ಜಿ ಮೊಮ್ಮಗನ ಸೈಕಲ್ ಸವಾರಿಯನ್ನು ನೋಡಬಹುದು. ಅಜ್ಜಿಯನ್ನು ತನ್ನ ಪುಟ್ಟ ಸೈಕಲ್ ಮೇಲೆ ಕೂರಿಸಿಕೊಂಡು ರೈಡ್ ಹೋಗಲು ಮುಂದಾಗಿದ್ದಾನೆ ಈ ಪುಟಾಣಿ. ಕೊನೆಗೆ ಮೊಮ್ಮಗ ಹಾಗೂ ಅಜ್ಜಿ ಮುಗ್ಗರಿಸಿ ಕೆಳಗೆ ಬಿದ್ದಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ನನ್ನಮ್ಮನಿಗೆ ಫೋನ್ ಮಾಡಿ, ನನ್ನ ಅಮ್ಮನ ಹೆಸರು ಮಮ್ಮಾ; ಶಾಲೆಯಲ್ಲಿ ಕಣ್ಣೀರಿಟ್ಟ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಅಜ್ಜಿ ಮೊಮ್ಮಗನ ಜಾಲಿ ರೈಡ್ ಎಂದಿದ್ದಾರೆ. ಮತ್ತೊಬ್ಬರು ಕಿಲಾಡಿ ಮೊಮ್ಮಗ ಎಂದರೆ ಇನ್ನು ಕೆಲವರು ನಗುವ ಇಮೋಜಿ ಕಳುಹಿಸಿ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್
ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!