AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದು ಲಕ್ಷ ನೆಟ್ಟಿಗರು ಮೆಚ್ಚಿದ ಈ ಪುಟ್ಟಪೋರನ ಜನಗಣಮನ

National Anthem : ಸಾಮಾಜಿಕ ಜಾಲತಾಣದಲ್ಲಿ ಸ್ವಾತಂತ್ರ್ಯೋತ್ಸವದ ಆಸುಪಾಸಿನ ದಿನಗಳಲ್ಲಿ ಇಂಥ ಮುದ್ದಾದ ವಿಡಿಯೋ ವೈರಲ್ ಆಗುವುದು ಸಾಮಾನ್ಯ. ಈ ವಿಡಿಯೋ ಹೇಗಿದೆ ನೋಡಿ.

Viral Video: ಒಂದು ಲಕ್ಷ ನೆಟ್ಟಿಗರು ಮೆಚ್ಚಿದ ಈ ಪುಟ್ಟಪೋರನ ಜನಗಣಮನ
TV9 Web
| Edited By: |

Updated on: Aug 16, 2022 | 10:10 AM

Share

Viral : ಮಕ್ಕಳ ಜಗತ್ತೇ ಹಾಗೇ ಹಸಿಗೋಡೆಯಲ್ಲಿ ಹಳ್ಳ ತೂರಿದಂತೆ, ಗಕ್ಕನೆ ಹಿಡಿದುಕೊಂಡುಬಿಡುತ್ತವೆ. ಕೇಳಿದ್ದನ್ನು, ನೋಡಿದ್ದನ್ನು, ಮಾಡಿದ್ದನ್ನು ಅನುಕರಿಸುವ ಈ ಹಂತ ಇದೆಯಲ್ಲ ಬಹಳ ಹೃದ್ಯವಾಗಿರುತ್ತದೆ. ಯಾವ ಪರಿಸರವನ್ನು ಕಟ್ಟಿಕೊಡುತ್ತೀರೋ ಅದನ್ನು ಗ್ರಹಿಸಿ ತಮ್ಮದೇ ಲೋಕ ಸೃಷ್ಟಿಸಿಕೊಳ್ಳುತ್ತವೆ ಮಕ್ಕಳು. ಇಲ್ಲಿರುವ ಈ ವಿಡಿಯೋ ನೋಡಿ ರಾಷ್ಟ್ರಗೀತೆ ಹಾಡುತ್ತಿರುವ ಈ ಪುಟ್ಟ ಹುಡುಗನನ್ನು ಒಂದು ಲಕ್ಷ ನೆಟ್ಟಿಗರು ಮೆಚ್ಚಿದ್ದಾರೆ. ಉಚ್ಛಾರಣೆಯಲ್ಲಿ ಸ್ವಲ್ಪ ಏರುಪೇರಾದರೂ ಅವನು ತನ್ಮಯನಾಗಿ  ಹಾಡುತ್ತಿರುವುದಕ್ಕೆ ಯಾರೂ ತಲೆದೂಗದೆ ಇರರು.

ವರ್ಟಿಗೋ ವಾರಿಯರ್ ಎಂಬ ಟ್ವಿಟರ್ ಖಾತೆದಾರರು ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಅನೇಕರು ಈ ವಿಡಿಯೋ ಮೆಚ್ಚಿ ಪ್ರತಿಕ್ರಿಯಿಸಿದ್ಧಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ