AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದು ಲಕ್ಷ ನೆಟ್ಟಿಗರು ಮೆಚ್ಚಿದ ಈ ಪುಟ್ಟಪೋರನ ಜನಗಣಮನ

National Anthem : ಸಾಮಾಜಿಕ ಜಾಲತಾಣದಲ್ಲಿ ಸ್ವಾತಂತ್ರ್ಯೋತ್ಸವದ ಆಸುಪಾಸಿನ ದಿನಗಳಲ್ಲಿ ಇಂಥ ಮುದ್ದಾದ ವಿಡಿಯೋ ವೈರಲ್ ಆಗುವುದು ಸಾಮಾನ್ಯ. ಈ ವಿಡಿಯೋ ಹೇಗಿದೆ ನೋಡಿ.

Viral Video: ಒಂದು ಲಕ್ಷ ನೆಟ್ಟಿಗರು ಮೆಚ್ಚಿದ ಈ ಪುಟ್ಟಪೋರನ ಜನಗಣಮನ
TV9 Web
| Edited By: ಶ್ರೀದೇವಿ ಕಳಸದ|

Updated on: Aug 16, 2022 | 10:10 AM

Share

Viral : ಮಕ್ಕಳ ಜಗತ್ತೇ ಹಾಗೇ ಹಸಿಗೋಡೆಯಲ್ಲಿ ಹಳ್ಳ ತೂರಿದಂತೆ, ಗಕ್ಕನೆ ಹಿಡಿದುಕೊಂಡುಬಿಡುತ್ತವೆ. ಕೇಳಿದ್ದನ್ನು, ನೋಡಿದ್ದನ್ನು, ಮಾಡಿದ್ದನ್ನು ಅನುಕರಿಸುವ ಈ ಹಂತ ಇದೆಯಲ್ಲ ಬಹಳ ಹೃದ್ಯವಾಗಿರುತ್ತದೆ. ಯಾವ ಪರಿಸರವನ್ನು ಕಟ್ಟಿಕೊಡುತ್ತೀರೋ ಅದನ್ನು ಗ್ರಹಿಸಿ ತಮ್ಮದೇ ಲೋಕ ಸೃಷ್ಟಿಸಿಕೊಳ್ಳುತ್ತವೆ ಮಕ್ಕಳು. ಇಲ್ಲಿರುವ ಈ ವಿಡಿಯೋ ನೋಡಿ ರಾಷ್ಟ್ರಗೀತೆ ಹಾಡುತ್ತಿರುವ ಈ ಪುಟ್ಟ ಹುಡುಗನನ್ನು ಒಂದು ಲಕ್ಷ ನೆಟ್ಟಿಗರು ಮೆಚ್ಚಿದ್ದಾರೆ. ಉಚ್ಛಾರಣೆಯಲ್ಲಿ ಸ್ವಲ್ಪ ಏರುಪೇರಾದರೂ ಅವನು ತನ್ಮಯನಾಗಿ  ಹಾಡುತ್ತಿರುವುದಕ್ಕೆ ಯಾರೂ ತಲೆದೂಗದೆ ಇರರು.

ವರ್ಟಿಗೋ ವಾರಿಯರ್ ಎಂಬ ಟ್ವಿಟರ್ ಖಾತೆದಾರರು ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಅನೇಕರು ಈ ವಿಡಿಯೋ ಮೆಚ್ಚಿ ಪ್ರತಿಕ್ರಿಯಿಸಿದ್ಧಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ