AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದು ಲಕ್ಷ ನೆಟ್ಟಿಗರು ಮೆಚ್ಚಿದ ಈ ಪುಟ್ಟಪೋರನ ಜನಗಣಮನ

National Anthem : ಸಾಮಾಜಿಕ ಜಾಲತಾಣದಲ್ಲಿ ಸ್ವಾತಂತ್ರ್ಯೋತ್ಸವದ ಆಸುಪಾಸಿನ ದಿನಗಳಲ್ಲಿ ಇಂಥ ಮುದ್ದಾದ ವಿಡಿಯೋ ವೈರಲ್ ಆಗುವುದು ಸಾಮಾನ್ಯ. ಈ ವಿಡಿಯೋ ಹೇಗಿದೆ ನೋಡಿ.

Viral Video: ಒಂದು ಲಕ್ಷ ನೆಟ್ಟಿಗರು ಮೆಚ್ಚಿದ ಈ ಪುಟ್ಟಪೋರನ ಜನಗಣಮನ
TV9 Web
| Edited By: |

Updated on: Aug 16, 2022 | 10:10 AM

Share

Viral : ಮಕ್ಕಳ ಜಗತ್ತೇ ಹಾಗೇ ಹಸಿಗೋಡೆಯಲ್ಲಿ ಹಳ್ಳ ತೂರಿದಂತೆ, ಗಕ್ಕನೆ ಹಿಡಿದುಕೊಂಡುಬಿಡುತ್ತವೆ. ಕೇಳಿದ್ದನ್ನು, ನೋಡಿದ್ದನ್ನು, ಮಾಡಿದ್ದನ್ನು ಅನುಕರಿಸುವ ಈ ಹಂತ ಇದೆಯಲ್ಲ ಬಹಳ ಹೃದ್ಯವಾಗಿರುತ್ತದೆ. ಯಾವ ಪರಿಸರವನ್ನು ಕಟ್ಟಿಕೊಡುತ್ತೀರೋ ಅದನ್ನು ಗ್ರಹಿಸಿ ತಮ್ಮದೇ ಲೋಕ ಸೃಷ್ಟಿಸಿಕೊಳ್ಳುತ್ತವೆ ಮಕ್ಕಳು. ಇಲ್ಲಿರುವ ಈ ವಿಡಿಯೋ ನೋಡಿ ರಾಷ್ಟ್ರಗೀತೆ ಹಾಡುತ್ತಿರುವ ಈ ಪುಟ್ಟ ಹುಡುಗನನ್ನು ಒಂದು ಲಕ್ಷ ನೆಟ್ಟಿಗರು ಮೆಚ್ಚಿದ್ದಾರೆ. ಉಚ್ಛಾರಣೆಯಲ್ಲಿ ಸ್ವಲ್ಪ ಏರುಪೇರಾದರೂ ಅವನು ತನ್ಮಯನಾಗಿ  ಹಾಡುತ್ತಿರುವುದಕ್ಕೆ ಯಾರೂ ತಲೆದೂಗದೆ ಇರರು.

ವರ್ಟಿಗೋ ವಾರಿಯರ್ ಎಂಬ ಟ್ವಿಟರ್ ಖಾತೆದಾರರು ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಅನೇಕರು ಈ ವಿಡಿಯೋ ಮೆಚ್ಚಿ ಪ್ರತಿಕ್ರಿಯಿಸಿದ್ಧಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ