AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಲ್ಲಿ ಡೋಲಕ್ ನುಡಿಸುತ್ತಾ ಪ್ರಯಾಣಿಕರನ್ನು ರಂಜಿಸಿದ ಪುಟ್ಟ ಬಾಲಕ; ನೆಟ್ಟಿಗರು ಮೆಚ್ಚಿದ ವಿಡಿಯೋವಿದು

ಸೋಷಿಯಲ್ ಮಿಡಿಯಾದಲ್ಲಿ ಮಕ್ಕಳ ಪ್ರತಿಭೆಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವು ಹೆಚ್ಚು ಮನ ಗೆಲ್ಲುತ್ತದೆ. ಈ ವಿಡಿಯೋ ಇದೀಗ ಫುಲ್ ವೈರಲ್ ಆಗಿದ್ದು, ನೆಟ್ಟಿಗರ ಮನ ಗೆದ್ದಿದೆ.

ರೈಲಿನಲ್ಲಿ ಡೋಲಕ್ ನುಡಿಸುತ್ತಾ ಪ್ರಯಾಣಿಕರನ್ನು ರಂಜಿಸಿದ ಪುಟ್ಟ ಬಾಲಕ; ನೆಟ್ಟಿಗರು ಮೆಚ್ಚಿದ ವಿಡಿಯೋವಿದು
‘ರೈಲಿನಲ್ಲಿ ಡೋಲಕ್ ನುಡಿಸುತ್ತಾ ಪ್ರಯಾಣಿಕರನ್ನು ರಂಜಿಸಿದ ಪುಟ್ಟ ಬಾಲಕ‘
TV9 Web
| Edited By: |

Updated on: Sep 16, 2021 | 1:54 PM

Share

ಭಾರತದಲ್ಲಿ ಪ್ರತಿಭಾವಂತ ಮಕ್ಕಳಿಗೆ ಕೊರತೆಯಿಲ್ಲ. ಇತ್ತೀಚಿನ ಮಕ್ಕಳಂತೂ ತುಂಬಾ ಚುರುಕಾಗಿರುತ್ತಾರೆ ಮತ್ತು ಪ್ರತಿಭಾವಂತರಾಗಿರುತ್ತಾರೆ. ಛತ್ತೀಸ್​ಗಢದ ಹುಡುಗನೊಬ್ಬ ರೈಲಿನಲ್ಲಿ ಡೋಲಕ್ ನುಡಿಸುತ್ತಾ ಹಾಡು ಹಾಡುತ್ತಿದ್ದಾನೆ. ಆತನ ಕೌಶಲ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಸೋಷಿಯಲ್ ಮಿಡಿಯಾದಲ್ಲಿ ಮಕ್ಕಳ ಪ್ರತಿಭೆಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವು ಹೆಚ್ಚು ಮನ ಗೆಲ್ಲುತ್ತದೆ. ವಿಡಿಯೋ ಇದೀಗ ಫುಲ್ ವೈರಲ್ ಆಗಿದ್ದು, ನೆಟ್ಟಿಗರ ಮನ ಗೆದ್ದಿದೆ.

ವಿಡಿಯೋದಲ್ಲಿ, ಮಗು ಹಾಡನ್ನು ಹಾಡುವಾಗ ಡೋಲಕ್ ನುಡಿಸುತ್ತಾನೆ. ಬಾಲಕನ ಮುಖದಲ್ಲಿ ಸಂತೋಷವಿದೆ. ಖುಷಿಯಿಂದ ಸಂಭ್ರಮಿಸುತ್ತಾ ಡೋಲಕ್ ನುಡಿಸುತ್ತಿದ್ದಾನೆ. ಆತನ ಕಂಠಸಿರಿಗೆ ಶ್ಲಾಘನೆ ವ್ಯಕ್ತವಾಗಿದೆ.

View this post on Instagram

A post shared by Bhutni_ke (@bhutni_ke_memes)

ವಿಡಿಯೋವನ್ನು ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ರೈಲಿನಲ್ಲಿದ್ದ ಇತರರೂ ಸಹ ಬಾಲಕನ ಜತೆಗೇ ಹಾಡುತ್ತಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ವಿಡಿಯೋವನ್ನು ಮೆಚ್ಚಿಕೊಂಡಿದ್ದಾರೆ. ಬಾಲಕನ ಪ್ರತಿಭೆಗೆ ಫೇಮಸ್ ಆಗಬೇಕು, ಜನಮನ ಗೆಲ್ಲಬೇಕು ಎಂದು ಪ್ರೋತ್ಸಾಹಿಸಿದ್ದಾರೆ. ಇದೇ ವಿಡಿಯೋ ಕೆಲವು ಸಮಯದ ಹಿಂದೆ ವೈರಲ್ ಆಗಿತ್ತು, ಇದೀಗ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದೆ.

ಇದನ್ನೂ ಓದಿ:

Viral Video: ನೀರು ಕಂಡು ಖುಷಿಯಾಗಿ ಆಟವಾಡುತ್ತಾ ಈಜು ಕಲಿತ ನಾಯಿ ಮರಿಗಳ ಕ್ಯೂಟ್ ವಿಡಿಯೋ ವೈರಲ್

Viral Video: ತೂಗು ಸೇತುವೆ ಮೇಲೆ ಬೈಕ್ ಹತ್ತಿ ಸ್ಟಂಟ್ ಮಾಡಿದ ವ್ಯಕ್ತಿ ಪರಿಸ್ಥಿತಿ ಏನಾಯ್ತು ನೋಡಿ!

(Little boy song badshah abhi to party on dholak beats video goes viral)

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ