AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಈ ಪುಟ್ಟಿ ಅಪ್ಪನೆದುರು ಶಾಂತಮಯೀ, ಅಮ್ಮನೆದುರು ರುದ್ರಭಯಂಕರೀ

Father and Daughter : ಪುಟ್ಟ ಮಕ್ಕಳು ಯಾಕೆ ಹೀಗೆ? ಅಪ್ಪನೆದುರು ಒಂದು ಥರ, ಅಮ್ಮನೆದುರು ಒಂದು ಥರ. ಎಂಥಾ ಪೊಲಿಟಿಕ್ಸ್​ ಮಾಡುತ್ತವೆ ಈ ವಯಸ್ಸಿನಲ್ಲೇ! ವಿಡಿಯೋ ನೋಡಿದರೆ ಹೌದಲ್ಲ ಎನ್ನಿಸದೇ ಇರದು.

Viral Video : ಈ ಪುಟ್ಟಿ ಅಪ್ಪನೆದುರು ಶಾಂತಮಯೀ, ಅಮ್ಮನೆದುರು ರುದ್ರಭಯಂಕರೀ
ಅಪ್ಪನೆದುರು ಮಳ್ಳಿಮಳ್ಳಿ
TV9 Web
| Edited By: |

Updated on:Sep 27, 2022 | 5:04 PM

Share

Viral Video : ಈ ಪುಟ್ಟಮಕ್ಕಳ ನೌಟಂಕಿ ಹೇಳಹೊರಟೆ ಒಂದೆರಡಲ್ಲ. ಅಪ್ಪನ ಬಳಿ ಒಂದು ರೀತಿ, ಅಮ್ಮನ ಬಳಿ ಒಂದು ರೀತಿ ವರ್ತಿಸಿ ಇಬ್ಬರ ನಡುವೆಯೂ ಜಗಳ ತಂದಿಡುವ ಮಹಾನ್​ ತರಲೆಗಳು. ಅಷ್ಟೇ ಯಾಕೆ ಹೊರಗಿನವರೊಂದಿಗೆ ಇರುವ ರೀತಿಯಂತೂ ಹೇಳುವುದೇ ಬೇಡ. ಈ ಮಕ್ಕಳಷ್ಟೂ ನಯ ನಾಜೂಕಿನವರು ಈ  ಜಗತ್ತಿನಲ್ಲಿಯೇ ಇಲ್ಲವೇನೋ ಎಂಬಂತೆ ವರ್ತಿಸಿಬಿಡುತ್ತವೆ. ಈ ಪುಟ್ಟಿಯ ವಿಡಿಯೋ ನೋಡಿ. ಇದೀಗ ಇದು ವೈರಲ್ ಆಗಿದೆ. ಅಮ್ಮ ಎದುರಿಗಿದ್ದಾಗ ಚಂಡಿ ಹಿಡಿಯುತ್ತಾಳೆ. ಅಪ್ಪ ಎದುರಿದ್ದರೆ ಮೆತ್ತನ್ನ ಮಳ್ಳಿಯಾಗುತ್ತಾಳೆ. 8 ಲಕ್ಷಕ್ಕಿಂತಲೂ ಹೆಚ್ಚಿನ ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆಂದರೆ ಅಂಥದ್ದೇನಿದೆ ಮಜಾ ಇದರಲ್ಲಿ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನೆಟ್ಟಿಗರು ಈ ವಿಡಿಯೋ ನೋಡಿ ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾನಂತೂ ಏಳುಬಾರಿ ಈ ವಿಡಿಯೋ ನೋಡಿದೆ ಎಂದಿದ್ದಾರೆ ಒಬ್ಬರು. ನನ್ನ ಮಗಳೂ ಹೀಗೇ! ಅಪ್ಪನೆದುರು ಹೀಗೇ ಇರುತ್ತಾಳೆ, ನನ್ನೆದುರು ಮಾತ್ರ ಹೀಗೆಯೇ ಆಡುತ್ತಾಳೆ ಎಂದಿದ್ದಾರೆ ಮತ್ತೊಬ್ಬರು. ಅಪ್ಪನನ್ನು ಮಾತ್ರ ಬಹಳ ಸರಿಯಾಗಿ ಟ್ರೀಟ್ ಮಾಡುತ್ತಾರೆ ಈ ಮಕ್ಕಳು ಎಂದಿದ್ಧಾರೆ ಮಗದೊಬ್ಬರು.

ಎಂಥ ಮುದ್ದು ವಿಡಿಯೋ ಅಲ್ವಾ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:58 pm, Tue, 27 September 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ