Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಈ ಪುಟ್ಟಿ ಅಪ್ಪನೆದುರು ಶಾಂತಮಯೀ, ಅಮ್ಮನೆದುರು ರುದ್ರಭಯಂಕರೀ

Father and Daughter : ಪುಟ್ಟ ಮಕ್ಕಳು ಯಾಕೆ ಹೀಗೆ? ಅಪ್ಪನೆದುರು ಒಂದು ಥರ, ಅಮ್ಮನೆದುರು ಒಂದು ಥರ. ಎಂಥಾ ಪೊಲಿಟಿಕ್ಸ್​ ಮಾಡುತ್ತವೆ ಈ ವಯಸ್ಸಿನಲ್ಲೇ! ವಿಡಿಯೋ ನೋಡಿದರೆ ಹೌದಲ್ಲ ಎನ್ನಿಸದೇ ಇರದು.

Viral Video : ಈ ಪುಟ್ಟಿ ಅಪ್ಪನೆದುರು ಶಾಂತಮಯೀ, ಅಮ್ಮನೆದುರು ರುದ್ರಭಯಂಕರೀ
ಅಪ್ಪನೆದುರು ಮಳ್ಳಿಮಳ್ಳಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Sep 27, 2022 | 5:04 PM

Viral Video : ಈ ಪುಟ್ಟಮಕ್ಕಳ ನೌಟಂಕಿ ಹೇಳಹೊರಟೆ ಒಂದೆರಡಲ್ಲ. ಅಪ್ಪನ ಬಳಿ ಒಂದು ರೀತಿ, ಅಮ್ಮನ ಬಳಿ ಒಂದು ರೀತಿ ವರ್ತಿಸಿ ಇಬ್ಬರ ನಡುವೆಯೂ ಜಗಳ ತಂದಿಡುವ ಮಹಾನ್​ ತರಲೆಗಳು. ಅಷ್ಟೇ ಯಾಕೆ ಹೊರಗಿನವರೊಂದಿಗೆ ಇರುವ ರೀತಿಯಂತೂ ಹೇಳುವುದೇ ಬೇಡ. ಈ ಮಕ್ಕಳಷ್ಟೂ ನಯ ನಾಜೂಕಿನವರು ಈ  ಜಗತ್ತಿನಲ್ಲಿಯೇ ಇಲ್ಲವೇನೋ ಎಂಬಂತೆ ವರ್ತಿಸಿಬಿಡುತ್ತವೆ. ಈ ಪುಟ್ಟಿಯ ವಿಡಿಯೋ ನೋಡಿ. ಇದೀಗ ಇದು ವೈರಲ್ ಆಗಿದೆ. ಅಮ್ಮ ಎದುರಿಗಿದ್ದಾಗ ಚಂಡಿ ಹಿಡಿಯುತ್ತಾಳೆ. ಅಪ್ಪ ಎದುರಿದ್ದರೆ ಮೆತ್ತನ್ನ ಮಳ್ಳಿಯಾಗುತ್ತಾಳೆ. 8 ಲಕ್ಷಕ್ಕಿಂತಲೂ ಹೆಚ್ಚಿನ ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆಂದರೆ ಅಂಥದ್ದೇನಿದೆ ಮಜಾ ಇದರಲ್ಲಿ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನೆಟ್ಟಿಗರು ಈ ವಿಡಿಯೋ ನೋಡಿ ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾನಂತೂ ಏಳುಬಾರಿ ಈ ವಿಡಿಯೋ ನೋಡಿದೆ ಎಂದಿದ್ದಾರೆ ಒಬ್ಬರು. ನನ್ನ ಮಗಳೂ ಹೀಗೇ! ಅಪ್ಪನೆದುರು ಹೀಗೇ ಇರುತ್ತಾಳೆ, ನನ್ನೆದುರು ಮಾತ್ರ ಹೀಗೆಯೇ ಆಡುತ್ತಾಳೆ ಎಂದಿದ್ದಾರೆ ಮತ್ತೊಬ್ಬರು. ಅಪ್ಪನನ್ನು ಮಾತ್ರ ಬಹಳ ಸರಿಯಾಗಿ ಟ್ರೀಟ್ ಮಾಡುತ್ತಾರೆ ಈ ಮಕ್ಕಳು ಎಂದಿದ್ಧಾರೆ ಮಗದೊಬ್ಬರು.

ಎಂಥ ಮುದ್ದು ವಿಡಿಯೋ ಅಲ್ವಾ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:58 pm, Tue, 27 September 22

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ