AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಈ ಪುಟ್ಟಿ ಅಪ್ಪನೆದುರು ಶಾಂತಮಯೀ, ಅಮ್ಮನೆದುರು ರುದ್ರಭಯಂಕರೀ

Father and Daughter : ಪುಟ್ಟ ಮಕ್ಕಳು ಯಾಕೆ ಹೀಗೆ? ಅಪ್ಪನೆದುರು ಒಂದು ಥರ, ಅಮ್ಮನೆದುರು ಒಂದು ಥರ. ಎಂಥಾ ಪೊಲಿಟಿಕ್ಸ್​ ಮಾಡುತ್ತವೆ ಈ ವಯಸ್ಸಿನಲ್ಲೇ! ವಿಡಿಯೋ ನೋಡಿದರೆ ಹೌದಲ್ಲ ಎನ್ನಿಸದೇ ಇರದು.

Viral Video : ಈ ಪುಟ್ಟಿ ಅಪ್ಪನೆದುರು ಶಾಂತಮಯೀ, ಅಮ್ಮನೆದುರು ರುದ್ರಭಯಂಕರೀ
ಅಪ್ಪನೆದುರು ಮಳ್ಳಿಮಳ್ಳಿ
TV9 Web
| Edited By: |

Updated on:Sep 27, 2022 | 5:04 PM

Share

Viral Video : ಈ ಪುಟ್ಟಮಕ್ಕಳ ನೌಟಂಕಿ ಹೇಳಹೊರಟೆ ಒಂದೆರಡಲ್ಲ. ಅಪ್ಪನ ಬಳಿ ಒಂದು ರೀತಿ, ಅಮ್ಮನ ಬಳಿ ಒಂದು ರೀತಿ ವರ್ತಿಸಿ ಇಬ್ಬರ ನಡುವೆಯೂ ಜಗಳ ತಂದಿಡುವ ಮಹಾನ್​ ತರಲೆಗಳು. ಅಷ್ಟೇ ಯಾಕೆ ಹೊರಗಿನವರೊಂದಿಗೆ ಇರುವ ರೀತಿಯಂತೂ ಹೇಳುವುದೇ ಬೇಡ. ಈ ಮಕ್ಕಳಷ್ಟೂ ನಯ ನಾಜೂಕಿನವರು ಈ  ಜಗತ್ತಿನಲ್ಲಿಯೇ ಇಲ್ಲವೇನೋ ಎಂಬಂತೆ ವರ್ತಿಸಿಬಿಡುತ್ತವೆ. ಈ ಪುಟ್ಟಿಯ ವಿಡಿಯೋ ನೋಡಿ. ಇದೀಗ ಇದು ವೈರಲ್ ಆಗಿದೆ. ಅಮ್ಮ ಎದುರಿಗಿದ್ದಾಗ ಚಂಡಿ ಹಿಡಿಯುತ್ತಾಳೆ. ಅಪ್ಪ ಎದುರಿದ್ದರೆ ಮೆತ್ತನ್ನ ಮಳ್ಳಿಯಾಗುತ್ತಾಳೆ. 8 ಲಕ್ಷಕ್ಕಿಂತಲೂ ಹೆಚ್ಚಿನ ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆಂದರೆ ಅಂಥದ್ದೇನಿದೆ ಮಜಾ ಇದರಲ್ಲಿ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನೆಟ್ಟಿಗರು ಈ ವಿಡಿಯೋ ನೋಡಿ ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾನಂತೂ ಏಳುಬಾರಿ ಈ ವಿಡಿಯೋ ನೋಡಿದೆ ಎಂದಿದ್ದಾರೆ ಒಬ್ಬರು. ನನ್ನ ಮಗಳೂ ಹೀಗೇ! ಅಪ್ಪನೆದುರು ಹೀಗೇ ಇರುತ್ತಾಳೆ, ನನ್ನೆದುರು ಮಾತ್ರ ಹೀಗೆಯೇ ಆಡುತ್ತಾಳೆ ಎಂದಿದ್ದಾರೆ ಮತ್ತೊಬ್ಬರು. ಅಪ್ಪನನ್ನು ಮಾತ್ರ ಬಹಳ ಸರಿಯಾಗಿ ಟ್ರೀಟ್ ಮಾಡುತ್ತಾರೆ ಈ ಮಕ್ಕಳು ಎಂದಿದ್ಧಾರೆ ಮಗದೊಬ್ಬರು.

ಎಂಥ ಮುದ್ದು ವಿಡಿಯೋ ಅಲ್ವಾ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:58 pm, Tue, 27 September 22

Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ