AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಈ ಪುಟ್ಟಿ ಅಪ್ಪನೆದುರು ಶಾಂತಮಯೀ, ಅಮ್ಮನೆದುರು ರುದ್ರಭಯಂಕರೀ

Father and Daughter : ಪುಟ್ಟ ಮಕ್ಕಳು ಯಾಕೆ ಹೀಗೆ? ಅಪ್ಪನೆದುರು ಒಂದು ಥರ, ಅಮ್ಮನೆದುರು ಒಂದು ಥರ. ಎಂಥಾ ಪೊಲಿಟಿಕ್ಸ್​ ಮಾಡುತ್ತವೆ ಈ ವಯಸ್ಸಿನಲ್ಲೇ! ವಿಡಿಯೋ ನೋಡಿದರೆ ಹೌದಲ್ಲ ಎನ್ನಿಸದೇ ಇರದು.

Viral Video : ಈ ಪುಟ್ಟಿ ಅಪ್ಪನೆದುರು ಶಾಂತಮಯೀ, ಅಮ್ಮನೆದುರು ರುದ್ರಭಯಂಕರೀ
ಅಪ್ಪನೆದುರು ಮಳ್ಳಿಮಳ್ಳಿ
TV9 Web
| Edited By: |

Updated on:Sep 27, 2022 | 5:04 PM

Share

Viral Video : ಈ ಪುಟ್ಟಮಕ್ಕಳ ನೌಟಂಕಿ ಹೇಳಹೊರಟೆ ಒಂದೆರಡಲ್ಲ. ಅಪ್ಪನ ಬಳಿ ಒಂದು ರೀತಿ, ಅಮ್ಮನ ಬಳಿ ಒಂದು ರೀತಿ ವರ್ತಿಸಿ ಇಬ್ಬರ ನಡುವೆಯೂ ಜಗಳ ತಂದಿಡುವ ಮಹಾನ್​ ತರಲೆಗಳು. ಅಷ್ಟೇ ಯಾಕೆ ಹೊರಗಿನವರೊಂದಿಗೆ ಇರುವ ರೀತಿಯಂತೂ ಹೇಳುವುದೇ ಬೇಡ. ಈ ಮಕ್ಕಳಷ್ಟೂ ನಯ ನಾಜೂಕಿನವರು ಈ  ಜಗತ್ತಿನಲ್ಲಿಯೇ ಇಲ್ಲವೇನೋ ಎಂಬಂತೆ ವರ್ತಿಸಿಬಿಡುತ್ತವೆ. ಈ ಪುಟ್ಟಿಯ ವಿಡಿಯೋ ನೋಡಿ. ಇದೀಗ ಇದು ವೈರಲ್ ಆಗಿದೆ. ಅಮ್ಮ ಎದುರಿಗಿದ್ದಾಗ ಚಂಡಿ ಹಿಡಿಯುತ್ತಾಳೆ. ಅಪ್ಪ ಎದುರಿದ್ದರೆ ಮೆತ್ತನ್ನ ಮಳ್ಳಿಯಾಗುತ್ತಾಳೆ. 8 ಲಕ್ಷಕ್ಕಿಂತಲೂ ಹೆಚ್ಚಿನ ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆಂದರೆ ಅಂಥದ್ದೇನಿದೆ ಮಜಾ ಇದರಲ್ಲಿ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನೆಟ್ಟಿಗರು ಈ ವಿಡಿಯೋ ನೋಡಿ ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾನಂತೂ ಏಳುಬಾರಿ ಈ ವಿಡಿಯೋ ನೋಡಿದೆ ಎಂದಿದ್ದಾರೆ ಒಬ್ಬರು. ನನ್ನ ಮಗಳೂ ಹೀಗೇ! ಅಪ್ಪನೆದುರು ಹೀಗೇ ಇರುತ್ತಾಳೆ, ನನ್ನೆದುರು ಮಾತ್ರ ಹೀಗೆಯೇ ಆಡುತ್ತಾಳೆ ಎಂದಿದ್ದಾರೆ ಮತ್ತೊಬ್ಬರು. ಅಪ್ಪನನ್ನು ಮಾತ್ರ ಬಹಳ ಸರಿಯಾಗಿ ಟ್ರೀಟ್ ಮಾಡುತ್ತಾರೆ ಈ ಮಕ್ಕಳು ಎಂದಿದ್ಧಾರೆ ಮಗದೊಬ್ಬರು.

ಎಂಥ ಮುದ್ದು ವಿಡಿಯೋ ಅಲ್ವಾ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:58 pm, Tue, 27 September 22

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು