AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಈ ಪುಟ್ಟಿ ಅಪ್ಪನೆದುರು ಶಾಂತಮಯೀ, ಅಮ್ಮನೆದುರು ರುದ್ರಭಯಂಕರೀ

Father and Daughter : ಪುಟ್ಟ ಮಕ್ಕಳು ಯಾಕೆ ಹೀಗೆ? ಅಪ್ಪನೆದುರು ಒಂದು ಥರ, ಅಮ್ಮನೆದುರು ಒಂದು ಥರ. ಎಂಥಾ ಪೊಲಿಟಿಕ್ಸ್​ ಮಾಡುತ್ತವೆ ಈ ವಯಸ್ಸಿನಲ್ಲೇ! ವಿಡಿಯೋ ನೋಡಿದರೆ ಹೌದಲ್ಲ ಎನ್ನಿಸದೇ ಇರದು.

Viral Video : ಈ ಪುಟ್ಟಿ ಅಪ್ಪನೆದುರು ಶಾಂತಮಯೀ, ಅಮ್ಮನೆದುರು ರುದ್ರಭಯಂಕರೀ
ಅಪ್ಪನೆದುರು ಮಳ್ಳಿಮಳ್ಳಿ
TV9 Web
| Edited By: ಶ್ರೀದೇವಿ ಕಳಸದ|

Updated on:Sep 27, 2022 | 5:04 PM

Share

Viral Video : ಈ ಪುಟ್ಟಮಕ್ಕಳ ನೌಟಂಕಿ ಹೇಳಹೊರಟೆ ಒಂದೆರಡಲ್ಲ. ಅಪ್ಪನ ಬಳಿ ಒಂದು ರೀತಿ, ಅಮ್ಮನ ಬಳಿ ಒಂದು ರೀತಿ ವರ್ತಿಸಿ ಇಬ್ಬರ ನಡುವೆಯೂ ಜಗಳ ತಂದಿಡುವ ಮಹಾನ್​ ತರಲೆಗಳು. ಅಷ್ಟೇ ಯಾಕೆ ಹೊರಗಿನವರೊಂದಿಗೆ ಇರುವ ರೀತಿಯಂತೂ ಹೇಳುವುದೇ ಬೇಡ. ಈ ಮಕ್ಕಳಷ್ಟೂ ನಯ ನಾಜೂಕಿನವರು ಈ  ಜಗತ್ತಿನಲ್ಲಿಯೇ ಇಲ್ಲವೇನೋ ಎಂಬಂತೆ ವರ್ತಿಸಿಬಿಡುತ್ತವೆ. ಈ ಪುಟ್ಟಿಯ ವಿಡಿಯೋ ನೋಡಿ. ಇದೀಗ ಇದು ವೈರಲ್ ಆಗಿದೆ. ಅಮ್ಮ ಎದುರಿಗಿದ್ದಾಗ ಚಂಡಿ ಹಿಡಿಯುತ್ತಾಳೆ. ಅಪ್ಪ ಎದುರಿದ್ದರೆ ಮೆತ್ತನ್ನ ಮಳ್ಳಿಯಾಗುತ್ತಾಳೆ. 8 ಲಕ್ಷಕ್ಕಿಂತಲೂ ಹೆಚ್ಚಿನ ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆಂದರೆ ಅಂಥದ್ದೇನಿದೆ ಮಜಾ ಇದರಲ್ಲಿ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನೆಟ್ಟಿಗರು ಈ ವಿಡಿಯೋ ನೋಡಿ ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾನಂತೂ ಏಳುಬಾರಿ ಈ ವಿಡಿಯೋ ನೋಡಿದೆ ಎಂದಿದ್ದಾರೆ ಒಬ್ಬರು. ನನ್ನ ಮಗಳೂ ಹೀಗೇ! ಅಪ್ಪನೆದುರು ಹೀಗೇ ಇರುತ್ತಾಳೆ, ನನ್ನೆದುರು ಮಾತ್ರ ಹೀಗೆಯೇ ಆಡುತ್ತಾಳೆ ಎಂದಿದ್ದಾರೆ ಮತ್ತೊಬ್ಬರು. ಅಪ್ಪನನ್ನು ಮಾತ್ರ ಬಹಳ ಸರಿಯಾಗಿ ಟ್ರೀಟ್ ಮಾಡುತ್ತಾರೆ ಈ ಮಕ್ಕಳು ಎಂದಿದ್ಧಾರೆ ಮಗದೊಬ್ಬರು.

ಎಂಥ ಮುದ್ದು ವಿಡಿಯೋ ಅಲ್ವಾ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:58 pm, Tue, 27 September 22

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ