AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೆಟ್ರೋನಲ್ಲಿ ಡ್ಯಾನ್ಸ್ ಮಾಡಿದ ಈ ಪುಟ್ಟ ಹುಡುಗಿಗೆ ಫಿದಾ ಆದ ನೆಟ್ಟಿಗರು

Little Girl Dancing in Metro : ದೆಹಲಿಯ ಮೆಟ್ರೋದಲ್ಲಿ ಈ ಪುಟ್ಟ ಹುಡುಗಿ ಡ್ಯಾನ್ಸ್ ಮಾಡಿದ ವಿಡಿಯೋವನ್ನು 34,59,895 ಇಷ್ಟಪಟ್ಟಿದ್ದಾರೆ. ಅಂಥದ್ದೇನಿದೆ?

Viral Video: ಮೆಟ್ರೋನಲ್ಲಿ ಡ್ಯಾನ್ಸ್ ಮಾಡಿದ ಈ ಪುಟ್ಟ ಹುಡುಗಿಗೆ ಫಿದಾ ಆದ ನೆಟ್ಟಿಗರು
TV9 Web
| Edited By: ಶ್ರೀದೇವಿ ಕಳಸದ|

Updated on: Aug 24, 2022 | 2:46 PM

Share

Little Girl : ದೆಹಲಿಯ ಮೆಟ್ರೋದಲ್ಲಿ ಪುಟ್ಟ ಬಾಲಕಿಯೊಬ್ಬಳು ಗೋಮಿ ಗೋಮಿ ಹಾಡಿಗೆ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಪೀಚೆ ತೋ ದೇಖೋ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಸಮೈರಾ ಗುರುಂಗ್ ಎಂಬ ಪುಟ್ಟ ಹುಡುಗಿಯ ಇನ್​ಸ್ಟಾಗ್ರಾಂ ಪ್ರೊಫೈಲ್​ನಲ್ಲಿ ಈ ವಿಡಿಯೋ ಪೋಸ್ಟ್​ ಆಗಿದೆ. ದೆಹಲಿಯ ಮೆಟ್ರೋದ ಕಂಪಾರ್ಟ್‌ಮೆಂಟ್‌ನಲ್ಲಿ ಚಿತ್ರೀಕರಿಸಲಾದ ಈ ವಿಡಿಯೋ ಅನ್ನು 34,59,895 ಲಕ್ಷ ನೆಟ್ಟಿಗರು ಇಷ್ಟಪಟ್ಟಿದ್ದಾರೆ. ಸೂಕ್ಷ್ಮವಾಗಿ ಗಮನಿಸಿದರೆ, ಒಬ್ಬ ವ್ಯಕ್ತಿ ಸಮೈರಾ ಹಿಂದೆ ನಿಂತು ಹೆಜ್ಜೆ ಹಾಕುತ್ತಿರುವುದು ಕಾಣಿಸುತ್ತದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Mumu❤️ (@samairagurung23)

ಮಕ್ಕಳೇ ಹಾಗೇ. ತಾವಿದ್ದಲ್ಲೇ ಹೆಜ್ಜೆ ಹಾಕಲು ಶುರು ಮಾಡುತ್ತವೆ. ಸಂಕೋಚ, ನಾಚಿಕೆ ಎಂಬ ನಾಗರಿಕ ವರ್ತನೆಯ ಪರಿಭಾಷೆಗಳು  ಅವುಗಳನ್ನು ಪ್ರವೇಶಿಸಿರುವುದಿಲ್ಲ. ಪ್ರತಿಯೊಂದನ್ನು ಖುಷಿಯಿಂದ ಅನುಭವಿಸುವುದು ಬೆರಗಿನಿಂದ ನೋಡುವುದಷ್ಟೇ ಅವುಗಳ ಪ್ರಪಂಚವಾಗಿರುತ್ತದೆ. ಈ ನೃತ್ಯ ನೋಡಿದ ಯಾರಿಗೂ ಅಂಥ ಪ್ರಪಂಚಕ್ಕೆ ಮತ್ತೆ ಮರಳಬೇಕು ಅನ್ನಿಸದಿದ್ದೀತೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ