AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತನ್ನ ಟಿಫಿನ್ ಬಾಕ್ಸ್‌ನಲ್ಲಿದ್ದ ಊಟವನ್ನು ಕೊಟ್ಟು ಬೀದಿನಾಯಿಯ ಹಸಿವು ನೀಗಿಸಿದ ಪುಟ್ಟ ಬಾಲಕಿ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತದೆ. ಕೆಲವು ದೃಶ್ಯಗಳು ಒಳ್ಳೆತನಕ್ಕೆ ಸಾಕ್ಷಿಯಾಗುತ್ತದೆ. ಇಲ್ಲೊಬ್ಬಳು ಪುಟ್ಟ ಬಾಲಕಿ ಬೀದಿ ನಾಯಿ ಕಂಡೊಡನೆ ಮಾಡಿದ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ತನ್ನ ಟಿಫಿನ್ ಬಾಕ್ಸ್‌ನಲ್ಲಿದ್ದ ಊಟವನ್ನು ಕೊಟ್ಟು ಬೀದಿನಾಯಿಯ ಹಸಿವು ನೀಗಿಸಿದ ಪುಟ್ಟ ಬಾಲಕಿ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 30, 2025 | 3:06 PM

Share

ನಮ್ಮಲ್ಲಿ ಕೆಲವರಿಗೆ ಪ್ರಾಣಿ ಪಕ್ಷಿಗಳೆಂದರೆ ಅತೀವ ಪ್ರೀತಿ. ಹೀಗಾಗಿ ಅವುಗಳ ಹಸಿವನ್ನು ನೀಗಿಸಿ ಒಳ್ಳೆತನ ಮೆರೆಯುತ್ತಾರೆ. ಅದರಲ್ಲೂ ಬೀದಿ ಶ್ವಾನಗಳನ್ನು (street dog) ಕಂಡರಂತೂ ಅವುಗಳಿಗೆ ಆಹಾರ ನೀಡುತ್ತಾರೆ. ಇಲ್ಲೊಬ್ಬ ಪುಟ್ಟ ಹುಡುಗಿ (little girl) ತನ್ನ ಹೃದಯ ಶ್ರೀಮಂತಿಕೆಯಿಂದ ಎಲ್ಲರ ಮನಸ್ಸು ಗೆದ್ದಿದ್ದಾಳೆ. ತನ್ನ ಟಿಫಿನ್ ಬಾಕ್ಸ್‌ನಲ್ಲಿದ್ದ ಆಹಾರವನ್ನು ಬೀದಿನಾಯಿಗೆ ಹಾಕಿ, ಅದರ ಹಸಿವು ನೀಗಿಸಿದ ಪುಟ್ಟ ಬಾಲಕಿಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಬಾಲಕಿಯ ಒಳ್ಳೆತನವನ್ನು ಮೆಚ್ಚಿದ್ದಾರೆ.

ಬೀರ್ ವೈರಲ್ (beer viral) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪುಟ್ಟ ಹುಡುಗಿಯೊಬ್ಬಳು ಬೀದಿ ನಾಯಿಗೆ ಆಹಾರ ಹಾಕುವುದನ್ನು ನೋಡಬಹುದು. ಶಾಲೆಗೆ ಹೋಗುವ ಪುಟ್ಟ ಬಾಲಕಿ ತನ್ನ ಟಿಫಿನ್ ಬಾಕ್ಸ್ ತೆರೆದು, ಅದರಲ್ಲಿ ಊಟವನ್ನು ಕೊಟ್ಟು ಶ್ವಾನದ ಹಸಿವನ್ನು ನೀಗಿಸುತ್ತಿರುವ ದೃಶ್ಯವನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆ ಹಿಡಿದ್ದಾರೆ. ವಿಡಿಯೋದ ಕೊನೆಗೆ ಪುಟ್ಟ ಹುಡುಗಿಯೂ ಮುಗುಳು ನಗೆ ಬೀರಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by beerviral (@beerviral)

ಇದನ್ನೂ ಓದಿ:ಪುಟ್ಟ ಕಂದಮ್ಮನಿಗೆ ಅಮ್ಮ ಎಂದು ಹೇಳಲು ಕಲಿಸುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ಶ್ವಾನ

ಈ ವಿಡಿಯೋ ಹದಿನೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಈ ಪುಟಾಣಿಯ ಮನಸ್ಸು ದೊಡ್ಡದು ಎಂದರೆ, ಮತ್ತೊಬ್ಬರು, ಈ ದೃಶ್ಯ ಮುದ್ದಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು