Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 10, 20, 30, 40 …ಕೂಕ್​? ನಾಯಿಯೊಂದಿಗೆ ಕಣ್ಣುಮುಚ್ಚಾಲೆಯಾಟ

Hide and Seek : ಆಟವಾಡುವಾಗ ಇರುವ ಸಹಕಾರ ಮನೋಭಾವ ಇದೆಯಲ್ಲ, ಅದನ್ನು ಈ ವಿಡಿಯೋದಲ್ಲಿ ಕಾಣಬಹುದು. ನಾಯಿಯ ಎಕ್ಸ್​ಪ್ರೆಷನ್​ ನಿಮ್ಮ ಮನಸ್ಸನ್ನು ಕದಿಯದಿದ್ದರೆ ಹೇಳಿ.

Viral Video: 10, 20, 30, 40 ...ಕೂಕ್​? ನಾಯಿಯೊಂದಿಗೆ ಕಣ್ಣುಮುಚ್ಚಾಲೆಯಾಟ
ಆಡೋಣ ಬಾ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 11, 2022 | 4:17 PM

Viral : ಸಾಕುಪ್ರಾಣಿಗಳೊಂದಿಗೆ ಮಕ್ಕಳು ಆಡುವ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವುದನ್ನು ನೋಡುತ್ತಲೇ ಇರುತ್ತೀರಿ. ಆದರೆ ಇಲ್ಲಿರುವ ವಿಡಿಯೋ ಮಾತ್ರ ಬಹಳ ವಿಶಿಷ್ಟವಾಗಿದೆ. ಇಲ್ಲಿರುವ ಪುಟ್ಟ ಹುಡುಗಿ ತನ್ನ ನಾಯಿಯೊಂದಿಗೆ ಮನೆಯ ಒಳಾಂಗಣದಲ್ಲಿ ಕಣ್ಣುಮುಚ್ಚಾಲೆಯಾಟ ಆಡುತ್ತಿದ್ದಾಳೆ. ಆಟದಲ್ಲಿ ಅವಳು ಹೇಳುವ ಮಾತುಗಳನ್ನು ಕೇಳಿಸಿಕೊಂಡು ತಕ್ಷಣವೇ ಅದನ್ನು ಪಾಲಿಸುತ್ತದೆ ಈ ಮುದ್ದಾದ ನಾಯಿ. ಗೋಡೆ ಎಂದರೆ ಗೋಡೆಗೆ ಹೋಗಿ ಮುಖ ಅವಿತಿಟ್ಟುಕೊಳ್ಳುವುದು, ಕೋಣೆ ಎಂದರೆ ಕೋಣೆಗೆ ಹೋಗಿ ಅಡಗುವುದು. ಹೀಗೆ…

ತನ್ಸು ವೆಗೆನ್​ ಎಂಬುವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಈ ವಿಡಿಯೋ ನೋಡಿ

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಅವಳ ಕರೆಯನ್ನೇ ಕಾಯುತ್ತ ತನ್ನ ಮುಖವನ್ನು ಗೋಡೆಗೆ ಅವಿತಿಟ್ಟುಕೊಂಡ ನಾಯಿ ಮಧ್ಯೆ ಒಮ್ಮೆ ಹೊರಳಿ ಅವಳನ್ನು ನೋಡುತ್ತದೆ. ಮತ್ತೆ ಅವಳ ಕರೆ ಬರುವ ತನಕ ಗೋಡೆಗೆ ಮುಖ ಅವಿತುಕೊಂಡು ನಿಲ್ಲುತ್ತದೆ.  ಎಂಥ ಮುದ್ದಾದ ವಿಡಿಯೋ ಅಲ್ಲವಾ ಇದು? ಈ ಮಧ್ಯಾಹ್ನದಲ್ಲಿ ನಿಮ್ಮ ನಿದ್ದೆ ಹಾರಿಹೋಗುವುದು ಗ್ಯಾರಂಟಿ!

1.8 ಮಿಲಿಯನ್ ವೀಕ್ಷಣೆ, ಸುಮಾರು 52 ಸಾವಿರ ಲೈಕ್ಸ್​ ಹೊಂದುವ ಮೂಲಕ ನೆಟ್ಟಿಗರ ಮನ ಕದ್ದಿದೆ. ಆಡುವಾಗ ಅನುಸರಿಸುವ ಸಹಕಾರ ಮನೋಭಾವ ಇದೆಯಲ್ಲ. ಅದನ್ನು ಬಹಳ ನೆಟ್ಟಿಗರು ಮೆಚ್ಚಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:15 pm, Thu, 11 August 22

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ