AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 10, 20, 30, 40 …ಕೂಕ್​? ನಾಯಿಯೊಂದಿಗೆ ಕಣ್ಣುಮುಚ್ಚಾಲೆಯಾಟ

Hide and Seek : ಆಟವಾಡುವಾಗ ಇರುವ ಸಹಕಾರ ಮನೋಭಾವ ಇದೆಯಲ್ಲ, ಅದನ್ನು ಈ ವಿಡಿಯೋದಲ್ಲಿ ಕಾಣಬಹುದು. ನಾಯಿಯ ಎಕ್ಸ್​ಪ್ರೆಷನ್​ ನಿಮ್ಮ ಮನಸ್ಸನ್ನು ಕದಿಯದಿದ್ದರೆ ಹೇಳಿ.

Viral Video: 10, 20, 30, 40 ...ಕೂಕ್​? ನಾಯಿಯೊಂದಿಗೆ ಕಣ್ಣುಮುಚ್ಚಾಲೆಯಾಟ
ಆಡೋಣ ಬಾ
TV9 Web
| Edited By: |

Updated on:Aug 11, 2022 | 4:17 PM

Share

Viral : ಸಾಕುಪ್ರಾಣಿಗಳೊಂದಿಗೆ ಮಕ್ಕಳು ಆಡುವ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವುದನ್ನು ನೋಡುತ್ತಲೇ ಇರುತ್ತೀರಿ. ಆದರೆ ಇಲ್ಲಿರುವ ವಿಡಿಯೋ ಮಾತ್ರ ಬಹಳ ವಿಶಿಷ್ಟವಾಗಿದೆ. ಇಲ್ಲಿರುವ ಪುಟ್ಟ ಹುಡುಗಿ ತನ್ನ ನಾಯಿಯೊಂದಿಗೆ ಮನೆಯ ಒಳಾಂಗಣದಲ್ಲಿ ಕಣ್ಣುಮುಚ್ಚಾಲೆಯಾಟ ಆಡುತ್ತಿದ್ದಾಳೆ. ಆಟದಲ್ಲಿ ಅವಳು ಹೇಳುವ ಮಾತುಗಳನ್ನು ಕೇಳಿಸಿಕೊಂಡು ತಕ್ಷಣವೇ ಅದನ್ನು ಪಾಲಿಸುತ್ತದೆ ಈ ಮುದ್ದಾದ ನಾಯಿ. ಗೋಡೆ ಎಂದರೆ ಗೋಡೆಗೆ ಹೋಗಿ ಮುಖ ಅವಿತಿಟ್ಟುಕೊಳ್ಳುವುದು, ಕೋಣೆ ಎಂದರೆ ಕೋಣೆಗೆ ಹೋಗಿ ಅಡಗುವುದು. ಹೀಗೆ…

ತನ್ಸು ವೆಗೆನ್​ ಎಂಬುವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಈ ವಿಡಿಯೋ ನೋಡಿ

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಅವಳ ಕರೆಯನ್ನೇ ಕಾಯುತ್ತ ತನ್ನ ಮುಖವನ್ನು ಗೋಡೆಗೆ ಅವಿತಿಟ್ಟುಕೊಂಡ ನಾಯಿ ಮಧ್ಯೆ ಒಮ್ಮೆ ಹೊರಳಿ ಅವಳನ್ನು ನೋಡುತ್ತದೆ. ಮತ್ತೆ ಅವಳ ಕರೆ ಬರುವ ತನಕ ಗೋಡೆಗೆ ಮುಖ ಅವಿತುಕೊಂಡು ನಿಲ್ಲುತ್ತದೆ.  ಎಂಥ ಮುದ್ದಾದ ವಿಡಿಯೋ ಅಲ್ಲವಾ ಇದು? ಈ ಮಧ್ಯಾಹ್ನದಲ್ಲಿ ನಿಮ್ಮ ನಿದ್ದೆ ಹಾರಿಹೋಗುವುದು ಗ್ಯಾರಂಟಿ!

1.8 ಮಿಲಿಯನ್ ವೀಕ್ಷಣೆ, ಸುಮಾರು 52 ಸಾವಿರ ಲೈಕ್ಸ್​ ಹೊಂದುವ ಮೂಲಕ ನೆಟ್ಟಿಗರ ಮನ ಕದ್ದಿದೆ. ಆಡುವಾಗ ಅನುಸರಿಸುವ ಸಹಕಾರ ಮನೋಭಾವ ಇದೆಯಲ್ಲ. ಅದನ್ನು ಬಹಳ ನೆಟ್ಟಿಗರು ಮೆಚ್ಚಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:15 pm, Thu, 11 August 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ