AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವರ್ಷಗಳ ಬಳಿಕ ಅಮ್ಮನನ್ನು ಕಂಡಾಗ ಮುದ್ದು ಕಂದಮ್ಮನ ಖುಷಿ ಹೇಗಿತ್ತು ನೋಡಿ

ಒಂದು ವರ್ಷದ ಬಳಿಕ ಅಮ್ಮನನ್ನು ಕಂಡಾಗ ಮಗುವಿನ ಮುಖದಲ್ಲಿರುವ ಖುಷಿ ನೆಟ್ಟಿಗರ ಮನಸ್ಸು ಗೆದ್ದಿದೆ. ಸದ್ಯ ಈ ವಿಡಿಯೋ ಮೂರೇ ದಿನದಲ್ಲಿ 2 ಮಿಲಿಯನ್​​​ಗಿಂತಲೂ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ. ವಿಡಿಯೋ ಇಲ್ಲಿದೆ ನೋಡಿ. ಮಗುವಿನ ಮುಗ್ಧ ನಗು, ಖುಷಿ ನಿಮ್ಮ ಕಣ್ಣಲ್ಲಿ ಕಣ್ಣೀರು ಬರಿಸುವುದಂತೂ ಖಂಡಿತಾ

Viral Video: ವರ್ಷಗಳ ಬಳಿಕ ಅಮ್ಮನನ್ನು ಕಂಡಾಗ ಮುದ್ದು ಕಂದಮ್ಮನ ಖುಷಿ ಹೇಗಿತ್ತು ನೋಡಿ
Video viral on social mediaImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on: Oct 07, 2023 | 10:57 AM

ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಪ್ರತೀ ದಿನ ಲಕ್ಷಾಂತರ ವಿಡಿಯೋಗಳು ಹರಿದಾಡುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳ ಮಾತ್ರ ಭಾರೀ ವೈರಲ್​​ ಆಗುವುದುಂಟು. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ ಈ ಮುದ್ದು ಕಂದಮ್ಮನ ವಿಡಿಯೋ. ಒಂದು ವರ್ಷದ ಬಳಿಕ ಅಮ್ಮನನ್ನು ಕಂಡಾಗ ಮಗುವಿನ ಮುಖದಲ್ಲಿರುವ ಖುಷಿ ನೆಟ್ಟಿಗರ ಮನಸ್ಸು ಗೆದ್ದಿದೆ. ಸದ್ಯ ಈ ವಿಡಿಯೋ ಮೂರೇ ದಿನದಲ್ಲಿ 2 ಮಿಲಿಯನ್​​​ಗಿಂತಲೂ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ.

ವಿಡಿಯೋದಲ್ಲಿ ವಿದೇಶದಲ್ಲಿರುವ ಅಮ್ಮನ ಬರುವಿಕೆಗಾಗಿ ಮಗು ಅಪ್ಪ ಹಾಗೂ ಸಂಬಂಧಿಕರೊಂದಿಗೆ ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವುದನ್ನು ಕಾಣಬಹುದು. ದೂರದಲ್ಲಿ ಅಮ್ಮ ಬರುವುದು ಕಾಣುತ್ತಿದ್ದಂತೆ ಮಗುವಿನ ಖುಷಿಗೆ ಪಾರವೇ ಇಲ್ಲ. ಮಗುವಿನ ಮುಗ್ಧ ನಗು, ಖುಷಿ ನಿಮ್ಮ ಕಣ್ಣಲ್ಲಿ ಕಣ್ಣೀರು ಬರಿಸುವುದಂತೂ ಖಂಡಿತಾ. ವಿಡಿಯೋ ಹಂಚಿಕೊಂಡ ಕೇವಲ ಮೂರೇ ದಿನದಲ್ಲಿ 2ಮಿಲಿಯನ್​​ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿರುವ ಮುದ್ದು ಕಂದಮ್ಮನ ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Jerrin James (@lucifer_lcr)

ಇದನ್ನೂ ಓದಿ: ‘2 ಲಕ್ಷಕ್ಕೆ ಮಾರಾಟಕ್ಕಿರುವ ಅಪ್ಪ’ 8 ವರ್ಷದ ಮಗಳು ಬರೆದ ಸೇಲ್ ನೋಟ್​ ವೈರಲ್

ಈ ವಿಡಿಯೋವನ್ನು ಜೆರಿನ್ ಜೇಮ್ಸ್ ಎಂಬವರ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದು, ವಿಡಿಯೋ ಹಂಚಿಕೊಂಡ ಮೂರೇ ದಿನಕ್ಕೆ 334,915 ಲೈಕುಗಳನ್ನು ಪಡೆದುಕೊಂಡಿದೆ. ‘ಈ ವಿಡಿಯೋ ನನ್ನ ಕಣ್ಣಲ್ಲಿ ನೀರು ತರಿಸಿತು’ ಎಂದು ಸಾಕಷ್ಟು ನೆಟ್ಟಿಗರು ಬರೆದುಕೊಂಡಿದ್ದಾರೆ. ಈ ವಿಡಿಯೋ ಎಷ್ಟು ನೋಡಿದರೂ ಸಾಲುವುದಿಲ್ಲ ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ