AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಲಕಿ ಶಾಲೆಗೆ ಹೊರಟಾಗ ಕಾವಲಾಗಿ ಹಿಂಬಾಲಿಸಿದ ಮೇಕೆ; ಹೃದಯಸ್ಪರ್ಶಿ ವಿಡಿಯೋವಿದು

ಸಣ್ಣ ವಿಡಿಯೋ ಕ್ಲಿಪ್ನಲ್ಲಿ ಗಮನಿಸುವಂತೆ ಹುಡುಗಿ ಕಾಲು ಹಾದಿಯಲ್ಲಿ ಶಾಲೆಗೆ ಹೊರಟಿದ್ದಾಳೆ.

Viral Video: ಬಾಲಕಿ ಶಾಲೆಗೆ ಹೊರಟಾಗ ಕಾವಲಾಗಿ ಹಿಂಬಾಲಿಸಿದ ಮೇಕೆ; ಹೃದಯಸ್ಪರ್ಶಿ ವಿಡಿಯೋವಿದು
ಬಾಲಕಿ ಶಾಲೆಗೆ ಹೊರಟಾಗ ಕಾವಲಾಗಿ ಹಿಂಬಾಲಿಸಿದ ಮೇಕೆ
TV9 Web
| Edited By: |

Updated on:Sep 21, 2021 | 2:03 PM

Share

ಜೀವನದಲ್ಲಿ ಸ್ನೇಹಿತ ಬಹು ಮುಖ್ಯ ಪಾತ್ರವನ್ನು ವಹಿಸುತ್ತಾನೆ. ಕೆಲವರು ಸಾಕು ಪ್ರಾಣಿಯನ್ನು ಒಳ್ಳೆಯ ಸ್ನೇಹಿತನೆಂದು ಭಾವಿಸುತ್ತಾರೆ. ನಾವು ಪ್ರಾಣಿಯನ್ನು ಎಷ್ಟು ಅಕ್ಕರೆಯಿಂದ ನೋಡಿಕೊಳ್ಳುತ್ತೇವೆಯೋ, ಅದೇ ರೀತಿ ಪ್ರಾಣಿಗಳೂ ಸಹ ನಮ್ಮ ಹಿತವನ್ನು ಬಯುಸುತ್ತವೆ ಎಂಬುದಕ್ಕೆ ಸಾಕ್ಷಿ ಎಂಬಂತೆ ಇಲ್ಲೊಂದು ವಿಡಿಯೋವಿದೆ. ಬಾಲಕಿ ತನ್ನ ಸ್ನೇಹಿತ ಮೇಕೆಯೊಂದಿಗೆ ಶಾಲೆಗೆ ಹೊರಟಿದ್ದಾಳೆ. ಹೃದಯಸ್ಪರ್ಶಿ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಸಣ್ಣ ವಿಡಿಯೋ ಕ್ಲಿಪ್ನಲ್ಲಿ ಗಮನಿಸುವಂತೆ ಹುಡುಗಿ ಕಾಲು ಹಾದಿಯಲ್ಲಿ ಶಾಲೆಗೆ ಹೊರಟಿದ್ದಾಳೆ. ಸಮವಸ್ತ್ರ ಧರಿಸಿ, ಎರಡು ಜಡೆಯನ್ನು ಹೆಣೆದು, ರಿಬ್ಬನ್ ಕಟ್ಟಿದ್ದಾಳೆ. ಪುಸ್ತಕಗಳು ತುಂಬಿದ ಬ್ಯಾಗ್ ಹಾಕಿಕೊಂಡು ಶಾಲೆಗೆ ಹೊರಟಿದ್ದಾಳೆ. ಬಾಲಕಿ ಶಾಲೆಗೆ ಹೊರಟಿರುವಾಗ ಮನೆಯಲ್ಲಿ ಸಾಕಿದ್ದ ಮೇಕೆ ಆಕೆಯನ್ನು ಹಿಂಬಾಲಿಸುತ್ತಿದೆ. ಇವರಿಬ್ಬರ ಒಳ್ಳೆಯ ಗೆಳೆತನಕ್ಕೆ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ.

ಇಬ್ಬರು ಸ್ನೇಹಿತರು ಒಟ್ಟುಗೂಡಿ ಶಾಲೆಗೆ ಹೋಗುತ್ತಿರುವ ದೃಶ್ಯ ನೋಡಿ

ವಿಡಿಯೋ ಕ್ಲಿಪ್ಅನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಒಟ್ಟು 8,000 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಅತ್ಯುತ್ತಮ ದೃಶ್ಯವಿದು ಎಂದು ಓರ್ವರು ಕಾಮೆಂಟ್ ವಿಭಾಗದಲ್ಲಿ ಹೇಳಿದ್ದಾರೆ. ಒಳ್ಳೆಯ ಸ್ನೇಹಿತ ಎಂದು ಮತ್ತೋರ್ವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ವೈರಲ್ ಆಗಲು ನಡು ರಸ್ತೆಯಲ್ಲಿ ಮೈ ಬಳುಕಿಸಿದ ಯುವತಿ

Viral Video: ಸಲೂನ್​ಗೆ ಬಂದು ಕಿಮ್​ ಜಾಂಗ್​ ಉನ್​ ಹೆಸರು ಹೇಳಿದ ಯುವಕ; ಬಳಿಕ ನಡೆದಿದ್ದು ಅದ್ಭುತ !

(Little girl walks to school goat follow her heartwarming video goes viral in social media)

Published On - 10:21 am, Tue, 21 September 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ