AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸ್ಟೇಜ್ ಮೇಲೆ ಹೊಗೆ ಕಂಡು ಭಯದಲ್ಲೇ ಅಳುತ್ತಾ ಓಡಿಹೋದ ಪುಟಾಣಿ ಡ್ಯಾನ್ಸರ್ಸ್

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಪುಟಾಣಿಗಳ ವಿಡಿಯೋಗಳನ್ನು ನೋಡಿದರಂತೂ ನಗು ಮೂಡುವುದು ಖಂಡಿತ. ಡ್ಯಾನ್ಸ್ ಮಾಡಲು ವೇದಿಕೆಗೆ ಬಂದ ಪುಟಾಣಿಗಳು ಹೆದರಿ ಅಳುತ್ತಾ ಹೋಗಿರುವ ದೃಶ್ಯವು ಸದ್ಯ ವೈರಲ್ ಆಗಿದೆ. ಈ ಮುದ್ದಾದ ವಿಡಿಯೋ ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಸ್ಟೇಜ್ ಮೇಲೆ ಹೊಗೆ ಕಂಡು ಭಯದಲ್ಲೇ ಅಳುತ್ತಾ ಓಡಿಹೋದ ಪುಟಾಣಿ ಡ್ಯಾನ್ಸರ್ಸ್
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on:Feb 04, 2026 | 12:56 PM

Share

ಪುಟಾಣಿಗಳು (kids) ಏನು ಮಾಡಿದ್ರು ಅದಕ್ಕೂ ನೋಡೋಕೆ ಚಂದ. ಈ ಮಕ್ಕಳ ಆಟ ತುಂಟಾಟಗಳನ್ನು ಹೆತ್ತವರು ಕಣ್ತುಂಬಿಸಿಕೊಳ್ತಾರೆ. ಇಬ್ಬರೂ ಮುದ್ದಾದ ಪುಟಾಣಿಗಳು ಡ್ಯಾನ್ಸ್ (dance) ಮಾಡಲು ವೇದಿಕೆ ಹತ್ತಿದ್ದಾರೆ. ಹಾಡು ಪ್ಲೇ ಆಗುತ್ತಿದ್ದಂತೆ ಪುಟಾಣಿಯೊಂದು ಅಳಲು ಶುರು ಮಾಡಿದೆ. ಈ ಪುಟ್ಟ ಹುಡುಗಿಯ ಅಳಲು ಶುರು ಮಾಡಿದ್ದು, ವೇದಿಕೆಯಲ್ಲಿನ ಹೊಗೆ ನೋಡಿ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಕಲಾಕಾರ್ಸ್ (Kalakaars) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ನರ್ಸರಿಯ ವಾರ್ಷಿಕೋತ್ಸವವಾಗಿದ್ದು, ಇಬ್ಬರೂ ಪುಟಾಣಿ ಚೆನ್ನಾಗಿ ಡ್ರೆಸ್ ಮಾಡಿಕೊಂಡು ಡ್ಯಾನ್ಸ್ ಮಾಡಲು ವೇದಿಕೆ ಹತ್ತಿದ್ದಾರೆ. ಮಕ್ಕಳು ರೆಡಿಯಾಗುತ್ತಿದ್ದಂತೆ ಹಿಂದಿನಿಂದ ಟುಸ್​ ಎಂದು ಹೊಗೆ ಬಂದಿದೆ. ಇದರಿಂದ ಸ್ಟೇಜ್ ಮೇಲಿದ್ದ ಒಂದು ಪುಟಾಣಿ ಹೆದರಿ ಓಡಿ ಹೋಗಿದೆ. ಇತ್ತ ಇನ್ನೊಂದು ಪುಟಾಣಿ ಜೋರಾಗಿ ಅಳಲು ಪ್ರಾರಂಭಿಸಿದ್ದು, ಅಲ್ಲೇ ಇದ್ದ ಹೆತ್ತವರು ಬಂದು ಪುಟ್ಟ ಹುಡುಗಿಯನ್ನು ಸಮಾಧಾನ ಪಡಿಸುತ್ತಿರುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಮಗಳ ಡ್ಯಾನ್ಸ್‌ನ್ನು ಕೀಪ್ಯಾಡ್ ಮೊಬೈಲ್‌ನಲ್ಲಿ ಸೆರೆಹಿಡಿದ ತಂದೆ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ನನ್ನ ಮಗಳು ಚಿಕ್ಕವಳಿದ್ದಾಗ ಹೀಗೆಯೇ ಮಾಡುತ್ತಿದ್ದಳು ಎಂದಿದ್ದಾರೆ. ಮತ್ತೊಬ್ಬರು, ಅಯ್ಯೋ ಎಷ್ಟು ಮುಗ್ಧತೆ ನೋಡಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮಕ್ಕಳಿಗೆ ಪ್ರಾಕ್ಟೀಸ್ ಮಾಡುವಾಗ ಈ ರೀತಿ ಹೊಗೆ ಬಿಡಿ, ಇಲ್ಲದಿದ್ದರೆ ಹೀಗೆ ಆಗುತ್ತೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:55 pm, Wed, 4 February 26

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​