AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪುಟ್ಟ ಕರಾಟೆ ಚಾಂಪಿಯನ್​ ವಿಡಿಯೋ ನೋಡಿ

Karate : ಸಾಮಾಜಿಕ ಜಾಲತಾಣದಲ್ಲಿ 1 ಮಿಲಿಯನ್​ಗೂ ಹೆಚ್ಚು ವೀಕ್ಷಣೆಗೆ ಒಳಪಟ್ಟ ಈ ಮುದ್ದಾದ ವಿಡಿಯೋ ನೋಡಿ. ಪುಟ್ಟ ಹುಡುಗಿಯ ಆತ್ಮವಿಶ್ವಾಸವಂತೂ...

Viral Video: ಪುಟ್ಟ ಕರಾಟೆ ಚಾಂಪಿಯನ್​ ವಿಡಿಯೋ ನೋಡಿ
ಲಿಟಲ್​ ಕರಾಟೆ ಚಾಂಪಿಯನ್
TV9 Web
| Edited By: |

Updated on:Aug 11, 2022 | 1:43 PM

Share

Viral : ಅನೇಕ ಕರಾಟೆ ವಿಡಿಯೋಗಳನ್ನು ನೋಡಿರುತ್ತೀರಿ. ಅದರಲ್ಲೂ ಪುಟ್ಟಮಕ್ಕಳ ವಿಡಿಯೋಗಳಂತೂ ಮತ್ತೆ ಮತ್ತೆ ನೋಡಬೇಕೆನ್ನುವಷ್ಟು ಹುಚ್ಚು ಹಿಡಿಸುತ್ತಿರುತ್ತವೆ. ಇಲ್ಲೊಂದು ವಿಡಿಯೋದಲ್ಲಿ ಪುಟ್ಟ ಹುಡುಗಿಯೊಬ್ಬಳು ತನ್ನ ಕರಾಟೆ ಮಾಸ್ಟರ್​ನೊಂದಿಗೆ ಫೈಟ್ ಮಾಡುತ್ತಿರುವ ದೃಶ್ಯವಿದೆ. ಇದನ್ನು ನೋಡಿದ ಯಾರಿಗೂ ಮುದ್ದು ಉಕ್ಕಿ ಬರುತ್ತದೆ. ಫನ್ನಿಮ್ಯಾನ್​ ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಆಗಿದೆ. 1 ಮಿಲಿಯನ್​ಗೂ ಹೆಚ್ಚು ವೀಕ್ಷಣೆಯನ್ನು ಇದು ಹೊಂದಿದೆ. ಗುಲಾಬಿ ಬಣ್ಣದ ಕರಾಟೆ ಯೂನಿಫಾರ್ಮ್​ನಲ್ಲಿರುವ ಈ ಬಾಲಕಿ ತನ್ನ ತರಬೇತುದಾರರೊಂದಿಗೆ ಅಭ್ಯಾಸ ಮಾಡುತ್ತಿರುವಾಗಿನ ವಿಡಿಯೋ ಇದಾಗಿದೆ.

ಈ ವಯಸ್ಸಿನಲ್ಲಿ ವೃತ್ತಿಪರ ಆಟಗಾರರಂತೆ ಆಕೆ ಸ್ಟ್ರೋಕ್​ ಕೊಡುವ ರೀತಿ ನಿಜಕ್ಕೂ ಶ್ಲಾಘನೀಯ. ಈಕೆಯ ಭವಿಷ್ಯ ಉಜ್ವಲವಾಗಿರುತ್ತದೆ.  ಆತ್ಮವಿಶ್ವಾಸ ಅವಳ ಈ ನಡೆ ಭರವಸೆಯನ್ನು ಮೂಡಿಸುತ್ತಿದೆ. ಅಲ್ಲದೆ ಶಾಲೆಯಲ್ಲಿ, ಸಾರ್ವಜನಿಕ ಪ್ರದೇಶಗಳಲ್ಲಿ ಹಿಂಸೆಗೆ ಒಳಗಾಗುವ ಭಯ ಈಕೆಗಿರುವುದಿಲ್ಲ. ಬಾಲ್ಯದಲ್ಲಿ ಎಲ್ಲರೂ ಇಂಥ ಚಟುವಟಿಕೆಗಳನ್ನು ರೂಢಿಸಿಕೊಳ್ಳುವುದು ಒಳ್ಳೆಯದು ಎಂದು ನೆಟ್ಟಿಗರು  ಆಕೆಯನ್ನು ತರಬೇತುಗೊಳಿಸಿದ ತರಬೇತುದಾರರಿಗೂ ಅಭಿನಂದನೆ ಸಲ್ಲಿಸಿದ್ದಾರೆ.  ಎಂದು ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್​ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 12:37 pm, Thu, 11 August 22

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​