AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪ್ರತಿಮೆಯನ್ನು ತಬ್ಬಿಕೊಳ್ಳುವ ಮಗು, ಮುಂದೇನಾಗುತ್ತದೆ?

Statue : ಇವರು ಬೀದಿಬದಿಯ ಪ್ರದರ್ಶನಕಾರರು. ಮಿಸುಕಾಡದಂತೆ ಇಡೀ ದಿನ ಕುಳಿತುಕೊಳ್ಳುವುದೇ ಇವರ ಕಲೆಗೆ ಇರುವ ಸವಾಲು. ಈಗಿಲ್ಲಿ ಪುಟ್ಟ ಹುಡುಗನೊಬ್ಬ ಬಂದು ತಬ್ಬುತ್ತಾನೆ. ಮುಂದೇನಾಗುತ್ತದೆ? ವಿಡಿಯೋ ನೋಡಿ.

ಈ ಪ್ರತಿಮೆಯನ್ನು ತಬ್ಬಿಕೊಳ್ಳುವ ಮಗು, ಮುಂದೇನಾಗುತ್ತದೆ?
ಏನು ಮಾಡುತ್ತಾನೆ ಈ ಮೂರ್ತಿಮಾನವ?
TV9 Web
| Edited By: |

Updated on:Oct 03, 2022 | 4:18 PM

Share

Viral : ಮುದ್ದುಮಕ್ಕಳು ಏನು ಮಾಡಿದರೂ ಚೆಂದ. ಅವರೇನು ಮಾಡಿದರೂ ನೀವು ಕರಗಲೇಬೇಕು. ಕಲ್ಲಿನಂತೆ ಇರಬೇಕೆಂದು ಎಷ್ಟು ಪ್ರಯತ್ನಿಸಿದರೂ ನಿಮಗದು ಸಾಧ್ಯವೇ ಆಗದು. ಮಕ್ಕಳ ಆ ಮುಗ್ಧ ನೋಟ, ಸ್ಪರ್ಶ, ಭಾವದ ಮಾಂತ್ರಿಕತನವೇ ಹಾಗೆ. ಈ ವಿಡಿಯೋ ನೋಡಿ. ಫುಟ್ಪಾತ್​ ಮೇಲಿನ ಬೆಂಚ್​ ಮೇಲೆ ಈತ ಮೂರ್ತಿಯಂತೆ ಕುಳಿತಿದ್ದಾನೆ. ಅದು ಅವನ ಕೆಲಸ. ಬೀದಿಬದಿಯ ಪ್ರದರ್ಶನಕಾರರು ಹೀಗೆ ದಿನವಿಡೀ ಕುಳಿತುಕೊಳ್ಳುತ್ತಾರೆ. ಪುಟ್ಟ ಮಗು ಓಡಿ ಹೋಗಿ ತಬ್ಬಿಕೊಳ್ಳುತ್ತದೆ. ಈ ಮೂರ್ತಿಮಾನವ ಮಾನವನಾಗಲೇಬೇಕಲ್ಲ!

ಈ ವಿಡಿಯೋ 1.2  ಮಿಲಿಯನ್ ವೀಕ್ಷಣೆ ಪಡೆದಿದೆ. ಸುಮಾರು 65,000 ಜನರು ಇದನ್ನು ಇಷ್ಟಪಟ್ಟಿದ್ದಾರೆ. ಪ್ರಪಂಚದಾದ್ಯಂತ ಈ ಟ್ವೀಟ್​ ಅನೇಕರು ಪ್ರತಿಕ್ರಿಯೆ ನೀಡುವ ಮೂಲಕ ಈ ಮಗುವನ್ನು ಪ್ರತಿಮೆ ಪಾತ್ರಧಾರಿಯನ್ನು ಕೊಂಡಾಡಿದ್ದಾರೆ. ಮಗುವಿನ ಬಗ್ಗೆ ರಾಶಿರಾಶಿ ಮುದ್ದು ಎಮೊಟಿಕಾನ್​, ಪ್ರತಿಕ್ರಿಯೆ ಇತ್ಯಾದಿ.

ಇಡೀ ದಿನದಲ್ಲಿ ನೋಡಿದಂಥ ಅತ್ಯಂತ ಮುದ್ಧಾದ ವಿಡಿಯೋ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ಮುದ್ದಾದ ಮಗುವಿನ ಅಪ್ಪುಗೆಯನ್ನು ಯಾರಾದರು ಬೇಡ ಎನ್ನಲು ಸಾಧ್ಯವೆ? ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ನಿಜ ಅಲ್ವಾ?

ಕಣ್ಣುಮುಚ್ಚಿ ಸಾಗಬೇಕು ಮಕ್ಕಳು ತೋರಿದ ದಾರಿಯಲ್ಲಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:10 pm, Mon, 3 October 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ