AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪ್ರತಿಮೆಯನ್ನು ತಬ್ಬಿಕೊಳ್ಳುವ ಮಗು, ಮುಂದೇನಾಗುತ್ತದೆ?

Statue : ಇವರು ಬೀದಿಬದಿಯ ಪ್ರದರ್ಶನಕಾರರು. ಮಿಸುಕಾಡದಂತೆ ಇಡೀ ದಿನ ಕುಳಿತುಕೊಳ್ಳುವುದೇ ಇವರ ಕಲೆಗೆ ಇರುವ ಸವಾಲು. ಈಗಿಲ್ಲಿ ಪುಟ್ಟ ಹುಡುಗನೊಬ್ಬ ಬಂದು ತಬ್ಬುತ್ತಾನೆ. ಮುಂದೇನಾಗುತ್ತದೆ? ವಿಡಿಯೋ ನೋಡಿ.

ಈ ಪ್ರತಿಮೆಯನ್ನು ತಬ್ಬಿಕೊಳ್ಳುವ ಮಗು, ಮುಂದೇನಾಗುತ್ತದೆ?
ಏನು ಮಾಡುತ್ತಾನೆ ಈ ಮೂರ್ತಿಮಾನವ?
TV9 Web
| Edited By: ಶ್ರೀದೇವಿ ಕಳಸದ|

Updated on:Oct 03, 2022 | 4:18 PM

Share

Viral : ಮುದ್ದುಮಕ್ಕಳು ಏನು ಮಾಡಿದರೂ ಚೆಂದ. ಅವರೇನು ಮಾಡಿದರೂ ನೀವು ಕರಗಲೇಬೇಕು. ಕಲ್ಲಿನಂತೆ ಇರಬೇಕೆಂದು ಎಷ್ಟು ಪ್ರಯತ್ನಿಸಿದರೂ ನಿಮಗದು ಸಾಧ್ಯವೇ ಆಗದು. ಮಕ್ಕಳ ಆ ಮುಗ್ಧ ನೋಟ, ಸ್ಪರ್ಶ, ಭಾವದ ಮಾಂತ್ರಿಕತನವೇ ಹಾಗೆ. ಈ ವಿಡಿಯೋ ನೋಡಿ. ಫುಟ್ಪಾತ್​ ಮೇಲಿನ ಬೆಂಚ್​ ಮೇಲೆ ಈತ ಮೂರ್ತಿಯಂತೆ ಕುಳಿತಿದ್ದಾನೆ. ಅದು ಅವನ ಕೆಲಸ. ಬೀದಿಬದಿಯ ಪ್ರದರ್ಶನಕಾರರು ಹೀಗೆ ದಿನವಿಡೀ ಕುಳಿತುಕೊಳ್ಳುತ್ತಾರೆ. ಪುಟ್ಟ ಮಗು ಓಡಿ ಹೋಗಿ ತಬ್ಬಿಕೊಳ್ಳುತ್ತದೆ. ಈ ಮೂರ್ತಿಮಾನವ ಮಾನವನಾಗಲೇಬೇಕಲ್ಲ!

ಈ ವಿಡಿಯೋ 1.2  ಮಿಲಿಯನ್ ವೀಕ್ಷಣೆ ಪಡೆದಿದೆ. ಸುಮಾರು 65,000 ಜನರು ಇದನ್ನು ಇಷ್ಟಪಟ್ಟಿದ್ದಾರೆ. ಪ್ರಪಂಚದಾದ್ಯಂತ ಈ ಟ್ವೀಟ್​ ಅನೇಕರು ಪ್ರತಿಕ್ರಿಯೆ ನೀಡುವ ಮೂಲಕ ಈ ಮಗುವನ್ನು ಪ್ರತಿಮೆ ಪಾತ್ರಧಾರಿಯನ್ನು ಕೊಂಡಾಡಿದ್ದಾರೆ. ಮಗುವಿನ ಬಗ್ಗೆ ರಾಶಿರಾಶಿ ಮುದ್ದು ಎಮೊಟಿಕಾನ್​, ಪ್ರತಿಕ್ರಿಯೆ ಇತ್ಯಾದಿ.

ಇಡೀ ದಿನದಲ್ಲಿ ನೋಡಿದಂಥ ಅತ್ಯಂತ ಮುದ್ಧಾದ ವಿಡಿಯೋ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ಮುದ್ದಾದ ಮಗುವಿನ ಅಪ್ಪುಗೆಯನ್ನು ಯಾರಾದರು ಬೇಡ ಎನ್ನಲು ಸಾಧ್ಯವೆ? ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ನಿಜ ಅಲ್ವಾ?

ಕಣ್ಣುಮುಚ್ಚಿ ಸಾಗಬೇಕು ಮಕ್ಕಳು ತೋರಿದ ದಾರಿಯಲ್ಲಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:10 pm, Mon, 3 October 22

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!