AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪ್ರತಿಮೆಯನ್ನು ತಬ್ಬಿಕೊಳ್ಳುವ ಮಗು, ಮುಂದೇನಾಗುತ್ತದೆ?

Statue : ಇವರು ಬೀದಿಬದಿಯ ಪ್ರದರ್ಶನಕಾರರು. ಮಿಸುಕಾಡದಂತೆ ಇಡೀ ದಿನ ಕುಳಿತುಕೊಳ್ಳುವುದೇ ಇವರ ಕಲೆಗೆ ಇರುವ ಸವಾಲು. ಈಗಿಲ್ಲಿ ಪುಟ್ಟ ಹುಡುಗನೊಬ್ಬ ಬಂದು ತಬ್ಬುತ್ತಾನೆ. ಮುಂದೇನಾಗುತ್ತದೆ? ವಿಡಿಯೋ ನೋಡಿ.

ಈ ಪ್ರತಿಮೆಯನ್ನು ತಬ್ಬಿಕೊಳ್ಳುವ ಮಗು, ಮುಂದೇನಾಗುತ್ತದೆ?
ಏನು ಮಾಡುತ್ತಾನೆ ಈ ಮೂರ್ತಿಮಾನವ?
TV9 Web
| Updated By: ಶ್ರೀದೇವಿ ಕಳಸದ|

Updated on:Oct 03, 2022 | 4:18 PM

Share

Viral : ಮುದ್ದುಮಕ್ಕಳು ಏನು ಮಾಡಿದರೂ ಚೆಂದ. ಅವರೇನು ಮಾಡಿದರೂ ನೀವು ಕರಗಲೇಬೇಕು. ಕಲ್ಲಿನಂತೆ ಇರಬೇಕೆಂದು ಎಷ್ಟು ಪ್ರಯತ್ನಿಸಿದರೂ ನಿಮಗದು ಸಾಧ್ಯವೇ ಆಗದು. ಮಕ್ಕಳ ಆ ಮುಗ್ಧ ನೋಟ, ಸ್ಪರ್ಶ, ಭಾವದ ಮಾಂತ್ರಿಕತನವೇ ಹಾಗೆ. ಈ ವಿಡಿಯೋ ನೋಡಿ. ಫುಟ್ಪಾತ್​ ಮೇಲಿನ ಬೆಂಚ್​ ಮೇಲೆ ಈತ ಮೂರ್ತಿಯಂತೆ ಕುಳಿತಿದ್ದಾನೆ. ಅದು ಅವನ ಕೆಲಸ. ಬೀದಿಬದಿಯ ಪ್ರದರ್ಶನಕಾರರು ಹೀಗೆ ದಿನವಿಡೀ ಕುಳಿತುಕೊಳ್ಳುತ್ತಾರೆ. ಪುಟ್ಟ ಮಗು ಓಡಿ ಹೋಗಿ ತಬ್ಬಿಕೊಳ್ಳುತ್ತದೆ. ಈ ಮೂರ್ತಿಮಾನವ ಮಾನವನಾಗಲೇಬೇಕಲ್ಲ!

ಈ ವಿಡಿಯೋ 1.2  ಮಿಲಿಯನ್ ವೀಕ್ಷಣೆ ಪಡೆದಿದೆ. ಸುಮಾರು 65,000 ಜನರು ಇದನ್ನು ಇಷ್ಟಪಟ್ಟಿದ್ದಾರೆ. ಪ್ರಪಂಚದಾದ್ಯಂತ ಈ ಟ್ವೀಟ್​ ಅನೇಕರು ಪ್ರತಿಕ್ರಿಯೆ ನೀಡುವ ಮೂಲಕ ಈ ಮಗುವನ್ನು ಪ್ರತಿಮೆ ಪಾತ್ರಧಾರಿಯನ್ನು ಕೊಂಡಾಡಿದ್ದಾರೆ. ಮಗುವಿನ ಬಗ್ಗೆ ರಾಶಿರಾಶಿ ಮುದ್ದು ಎಮೊಟಿಕಾನ್​, ಪ್ರತಿಕ್ರಿಯೆ ಇತ್ಯಾದಿ.

ಇಡೀ ದಿನದಲ್ಲಿ ನೋಡಿದಂಥ ಅತ್ಯಂತ ಮುದ್ಧಾದ ವಿಡಿಯೋ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ಮುದ್ದಾದ ಮಗುವಿನ ಅಪ್ಪುಗೆಯನ್ನು ಯಾರಾದರು ಬೇಡ ಎನ್ನಲು ಸಾಧ್ಯವೆ? ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ನಿಜ ಅಲ್ವಾ?

ಕಣ್ಣುಮುಚ್ಚಿ ಸಾಗಬೇಕು ಮಕ್ಕಳು ತೋರಿದ ದಾರಿಯಲ್ಲಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:10 pm, Mon, 3 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ