AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮುದ್ದು ಕಂದನ ಬಾಯಲ್ಲಿ ಶ್ರೀ ಕೃಷ್ಣನ ಭಜನೆ ಹಾಡು, ವೈರಲ್ ಆಯ್ತು ದೃಶ್ಯ

ಪುಟಾಣಿಗಳು ದೇವರ ಮೇಲೆ ಅಪಾರ ಭಕ್ತಿಯನ್ನು ಹೊಂದಿರುತ್ತಾರೆ. ದೇವರ ಮೇಲಿನ ಭಕ್ತಿ ವಯಸ್ಸಿಗೆ ಮೀರಿದ್ದು ಎನ್ನುವ ಮಾತಿದೆ. ಇದಕ್ಕೆ ಸಾಕ್ಷಿ ಎನ್ನುವಂತಿದೆ ಈ ವಿಡಿಯೋ. ಪುಟಾಣಿಯೊಂದು ಕೈಯಲ್ಲಿ ಪೂಜಾ ತಟ್ಟೆ ಹಿಡಿದುಕೊಂಡು ಶ್ರೀಕೃಷ್ಣನನ್ನು ಪೂಜಿಸುತ್ತಾ ಭಜನೆಯನ್ನು ಹಾಡುತ್ತಿದೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮುದ್ದು ಕಂದನ ಬಾಯಲ್ಲಿ ಶ್ರೀ ಕೃಷ್ಣನ ಭಜನೆ ಹಾಡು, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Dec 24, 2025 | 3:31 PM

Share

ಮುದ್ದು ಮಕ್ಕಳ (little kids) ಆಟ-ತುಂಟಾಟಗಳನ್ನು ನೋಡುವುದೇ ಚಂದ. ಪುಟಾಣಿಗಳ ಬಾಯಲ್ಲಿ ತೊದಲು ನುಡಿ, ಹಾಡುಗಳನ್ನು ಕೇಳಿದರೆ ಮನಸ್ಸಿನ ನೋವೆಲ್ಲಾ ಮರೆಯಾಗುತ್ತದೆ. ಈ ಪುಟಾಣಿಗಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಪುಟಾಣಿಯೊಂದು ಅಚ್ಯುತಂ ಕೇಶವಂ ಕೃಷ್ಣ ದಾಮೋದರಂ ಸ್ತೋತ್ರವನ್ನು ಭಕ್ತಿಭಾವದಿಂದ ಹಾಡಿದೆ. ಮುದ್ದು ಕಂದನ ಕಂಠಸಿರಿಯಲ್ಲಿ ಮೂಡಿಬಂದ ಈ ಭಜನಾ ಹಾಡಿಗೆ ನೆಟ್ಟಿಗರು ಮನಸೋತಿದ್ದಾರೆ.

ಮಣಿಕರ್ಣಿಕ ಕಟೋಚ್ (Manikarnika Katoch) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಯೊಂದು ದೇವರ ಕೋಣೆಯಲ್ಲಿ ಕುಳಿತುಕೊಂಡು ಕೈಯಲ್ಲಿ ಪೂಜಾ ತಟ್ಟೆ ಹಿಡಿದುಕೊಂಡು ಭಜನೆಯಲ್ಲಿ ಮುಳುಗಿದೆ. ಈ ಪುಟಾಣಿಯೂ “ಅಚ್ಯುತಂ ಕೇಶವಂ” ಎಂಬ ಪ್ರಸಿದ್ಧ ಸ್ತೋತ್ರವನ್ನು ಹಾಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಪುಟ್ಟ ಕಂದಮ್ಮನಿಗೆ ಅಮ್ಮ ಎಂದು ಹೇಳಲು ಕಲಿಸುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ಶ್ವಾನ

ಈ ವಿಡಿಯೋ 6 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮತ್ತೆ ಮತ್ತೆ ನೋಡಬೇಕೇನಿಸುವ ದೃಶ್ಯ ಎಂದಿದ್ದಾರೆ. ಇನ್ನೊಬ್ಬರು, ವಿಡಿಯೋ ನನ್ನ ಹೃದಯ ಗೆದ್ದಿದೆ” ಎಂದು ಹೇಳಿದ್ದಾರೆ. ಮತ್ತೊಬ್ಬರು ಅಪ್ಪಟ ಕೃಷ್ಣ ಭಕ್ತ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Wed, 24 December 25

Follow Us
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್
‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು