AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮುದ್ದು ಕಂದನ ಬಾಯಲ್ಲಿ ಶ್ರೀ ಕೃಷ್ಣನ ಭಜನೆ ಹಾಡು, ವೈರಲ್ ಆಯ್ತು ದೃಶ್ಯ

ಪುಟಾಣಿಗಳು ದೇವರ ಮೇಲೆ ಅಪಾರ ಭಕ್ತಿಯನ್ನು ಹೊಂದಿರುತ್ತಾರೆ. ದೇವರ ಮೇಲಿನ ಭಕ್ತಿ ವಯಸ್ಸಿಗೆ ಮೀರಿದ್ದು ಎನ್ನುವ ಮಾತಿದೆ. ಇದಕ್ಕೆ ಸಾಕ್ಷಿ ಎನ್ನುವಂತಿದೆ ಈ ವಿಡಿಯೋ. ಪುಟಾಣಿಯೊಂದು ಕೈಯಲ್ಲಿ ಪೂಜಾ ತಟ್ಟೆ ಹಿಡಿದುಕೊಂಡು ಶ್ರೀಕೃಷ್ಣನನ್ನು ಪೂಜಿಸುತ್ತಾ ಭಜನೆಯನ್ನು ಹಾಡುತ್ತಿದೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮುದ್ದು ಕಂದನ ಬಾಯಲ್ಲಿ ಶ್ರೀ ಕೃಷ್ಣನ ಭಜನೆ ಹಾಡು, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Dec 24, 2025 | 3:31 PM

Share

ಮುದ್ದು ಮಕ್ಕಳ (little kids) ಆಟ-ತುಂಟಾಟಗಳನ್ನು ನೋಡುವುದೇ ಚಂದ. ಪುಟಾಣಿಗಳ ಬಾಯಲ್ಲಿ ತೊದಲು ನುಡಿ, ಹಾಡುಗಳನ್ನು ಕೇಳಿದರೆ ಮನಸ್ಸಿನ ನೋವೆಲ್ಲಾ ಮರೆಯಾಗುತ್ತದೆ. ಈ ಪುಟಾಣಿಗಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಪುಟಾಣಿಯೊಂದು ಅಚ್ಯುತಂ ಕೇಶವಂ ಕೃಷ್ಣ ದಾಮೋದರಂ ಸ್ತೋತ್ರವನ್ನು ಭಕ್ತಿಭಾವದಿಂದ ಹಾಡಿದೆ. ಮುದ್ದು ಕಂದನ ಕಂಠಸಿರಿಯಲ್ಲಿ ಮೂಡಿಬಂದ ಈ ಭಜನಾ ಹಾಡಿಗೆ ನೆಟ್ಟಿಗರು ಮನಸೋತಿದ್ದಾರೆ.

ಮಣಿಕರ್ಣಿಕ ಕಟೋಚ್ (Manikarnika Katoch) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಯೊಂದು ದೇವರ ಕೋಣೆಯಲ್ಲಿ ಕುಳಿತುಕೊಂಡು ಕೈಯಲ್ಲಿ ಪೂಜಾ ತಟ್ಟೆ ಹಿಡಿದುಕೊಂಡು ಭಜನೆಯಲ್ಲಿ ಮುಳುಗಿದೆ. ಈ ಪುಟಾಣಿಯೂ “ಅಚ್ಯುತಂ ಕೇಶವಂ” ಎಂಬ ಪ್ರಸಿದ್ಧ ಸ್ತೋತ್ರವನ್ನು ಹಾಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಪುಟ್ಟ ಕಂದಮ್ಮನಿಗೆ ಅಮ್ಮ ಎಂದು ಹೇಳಲು ಕಲಿಸುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ಶ್ವಾನ

ಈ ವಿಡಿಯೋ 6 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮತ್ತೆ ಮತ್ತೆ ನೋಡಬೇಕೇನಿಸುವ ದೃಶ್ಯ ಎಂದಿದ್ದಾರೆ. ಇನ್ನೊಬ್ಬರು, ವಿಡಿಯೋ ನನ್ನ ಹೃದಯ ಗೆದ್ದಿದೆ” ಎಂದು ಹೇಳಿದ್ದಾರೆ. ಮತ್ತೊಬ್ಬರು ಅಪ್ಪಟ ಕೃಷ್ಣ ಭಕ್ತ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Wed, 24 December 25

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ