AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಾಯಿಯನ್ನು ಕೊಲ್ಲಲು ಬಂದಿದ್ದಾರೆಂದು ಭಾವಿಸಿ ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ

ವಾಸ್ತವವಾಗಿ, ತಾಯಿ ಘೇಂಡಾಮೃಗ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರು ಅದಕ್ಕೆ ಚಿಕಿತ್ಸೆ ನೀಡಲು ಬಂದಿದ್ದಾರೆ, ಆದರೆ ಪುಟ್ಟ ಘೇಂಡಾಮೃಗಕ್ಕೆ ಇದು ತಿಳಿದಿಲ್ಲ. ತನ್ನ ತಾಯಿಯ ಅಪಾಯದಲ್ಲಿದೆ ಎಂದು ಅದು ಭಾವಿಸಿ ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ ಈ ಪುಟ್ಟ ಘೇಂಡಾಮೃಗ.

Viral Video: ತಾಯಿಯನ್ನು ಕೊಲ್ಲಲು ಬಂದಿದ್ದಾರೆಂದು ಭಾವಿಸಿ ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ
ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ
ಅಕ್ಷತಾ ವರ್ಕಾಡಿ
|

Updated on: Jun 01, 2024 | 6:34 PM

Share

ಘೇಂಡಾಮೃಗದ ಮರಿಯೊಂದು ತನ್ನ ತಾಯಿಯನ್ನು ರಕ್ಷಿಸಲು ಮುಂದಾದ ಹೃದಯ ಸ್ಪರ್ಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತನ್ನ ತಾಯಿ ಘೇಂಡಾಮೃಗಕ್ಕೆ ಚಿಕಿತ್ಸೆ ನೀಡಲು ಬಂದ ವೈದ್ಯರ ಮೇಲೆ ದಾಳಿ ನಡೆಸಲು ಈ ಪುಟ್ಟ ಮರಿ ಮುಂದಾಗಿದ್ದು, ಈ ವಿಡಿಯೋ ನೆಟ್ಟಿಗರ ಮನಗೆದ್ದಿದೆ. ತನ್ನ ತಾಯಿ ಅಪಾಯದಲ್ಲಿದೆ ಎಂದು ಭಾವಿಸಿದ ಮರಿ ಘೇಂಡಾಮೃಗ ತಾಯಿಯನ್ನು ರಕ್ಷಿಸಲು ತನ್ನಿಂದ ಆದಷ್ಟು ಪ್ರಯತ್ನಗಳನ್ನು ಮಾಡುವುದನ್ನು ಕಾಣಬಹುದು.

ಚಿಕ್ಕ ಘೇಂಡಾಮೃಗವು ತನ್ನ ಕೊಂಬಿನಿಂದ ವೈದ್ಯರ ಮೇಲೆ ಹೇಗೆ ದಾಳಿ ನಡೆಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಾಸ್ತವವಾಗಿ, ತಾಯಿ ಘೇಂಡಾಮೃಗ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರು ಅದಕ್ಕೆ ಚಿಕಿತ್ಸೆ ನೀಡಲು ಬಂದಿದ್ದಾರೆ, ಆದರೆ ಪುಟ್ಟ ಘೇಂಡಾಮೃಗಕ್ಕೆ ಇದು ತಿಳಿದಿಲ್ಲ. ತನ್ನ ತಾಯಿಯು ಒಂದು ರೀತಿಯ ಅಪಾಯದಲ್ಲಿದೆ ಎಂದು ಅದು ಭಾವಿಸಿ ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ.

ವೈರಲ್​​ ವಿಡಿಯೊ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು

@AMAZlNGNATURE ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 3.7 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮನ್ನು ಭಾವುಕರನ್ನಾಗಿಸುವುದಂತೂ ಖಂಡಿತಾ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್