Viral Video: ತಾಯಿಯನ್ನು ಕೊಲ್ಲಲು ಬಂದಿದ್ದಾರೆಂದು ಭಾವಿಸಿ ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ

ವಾಸ್ತವವಾಗಿ, ತಾಯಿ ಘೇಂಡಾಮೃಗ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರು ಅದಕ್ಕೆ ಚಿಕಿತ್ಸೆ ನೀಡಲು ಬಂದಿದ್ದಾರೆ, ಆದರೆ ಪುಟ್ಟ ಘೇಂಡಾಮೃಗಕ್ಕೆ ಇದು ತಿಳಿದಿಲ್ಲ. ತನ್ನ ತಾಯಿಯ ಅಪಾಯದಲ್ಲಿದೆ ಎಂದು ಅದು ಭಾವಿಸಿ ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ ಈ ಪುಟ್ಟ ಘೇಂಡಾಮೃಗ.

Viral Video: ತಾಯಿಯನ್ನು ಕೊಲ್ಲಲು ಬಂದಿದ್ದಾರೆಂದು ಭಾವಿಸಿ ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ
ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ
Follow us
|

Updated on: Jun 01, 2024 | 6:34 PM

ಘೇಂಡಾಮೃಗದ ಮರಿಯೊಂದು ತನ್ನ ತಾಯಿಯನ್ನು ರಕ್ಷಿಸಲು ಮುಂದಾದ ಹೃದಯ ಸ್ಪರ್ಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತನ್ನ ತಾಯಿ ಘೇಂಡಾಮೃಗಕ್ಕೆ ಚಿಕಿತ್ಸೆ ನೀಡಲು ಬಂದ ವೈದ್ಯರ ಮೇಲೆ ದಾಳಿ ನಡೆಸಲು ಈ ಪುಟ್ಟ ಮರಿ ಮುಂದಾಗಿದ್ದು, ಈ ವಿಡಿಯೋ ನೆಟ್ಟಿಗರ ಮನಗೆದ್ದಿದೆ. ತನ್ನ ತಾಯಿ ಅಪಾಯದಲ್ಲಿದೆ ಎಂದು ಭಾವಿಸಿದ ಮರಿ ಘೇಂಡಾಮೃಗ ತಾಯಿಯನ್ನು ರಕ್ಷಿಸಲು ತನ್ನಿಂದ ಆದಷ್ಟು ಪ್ರಯತ್ನಗಳನ್ನು ಮಾಡುವುದನ್ನು ಕಾಣಬಹುದು.

ಚಿಕ್ಕ ಘೇಂಡಾಮೃಗವು ತನ್ನ ಕೊಂಬಿನಿಂದ ವೈದ್ಯರ ಮೇಲೆ ಹೇಗೆ ದಾಳಿ ನಡೆಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಾಸ್ತವವಾಗಿ, ತಾಯಿ ಘೇಂಡಾಮೃಗ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರು ಅದಕ್ಕೆ ಚಿಕಿತ್ಸೆ ನೀಡಲು ಬಂದಿದ್ದಾರೆ, ಆದರೆ ಪುಟ್ಟ ಘೇಂಡಾಮೃಗಕ್ಕೆ ಇದು ತಿಳಿದಿಲ್ಲ. ತನ್ನ ತಾಯಿಯು ಒಂದು ರೀತಿಯ ಅಪಾಯದಲ್ಲಿದೆ ಎಂದು ಅದು ಭಾವಿಸಿ ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ.

ವೈರಲ್​​ ವಿಡಿಯೊ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು

@AMAZlNGNATURE ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 3.7 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮನ್ನು ಭಾವುಕರನ್ನಾಗಿಸುವುದಂತೂ ಖಂಡಿತಾ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ