AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಾಯಿಯನ್ನು ಕೊಲ್ಲಲು ಬಂದಿದ್ದಾರೆಂದು ಭಾವಿಸಿ ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ

ವಾಸ್ತವವಾಗಿ, ತಾಯಿ ಘೇಂಡಾಮೃಗ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರು ಅದಕ್ಕೆ ಚಿಕಿತ್ಸೆ ನೀಡಲು ಬಂದಿದ್ದಾರೆ, ಆದರೆ ಪುಟ್ಟ ಘೇಂಡಾಮೃಗಕ್ಕೆ ಇದು ತಿಳಿದಿಲ್ಲ. ತನ್ನ ತಾಯಿಯ ಅಪಾಯದಲ್ಲಿದೆ ಎಂದು ಅದು ಭಾವಿಸಿ ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ ಈ ಪುಟ್ಟ ಘೇಂಡಾಮೃಗ.

Viral Video: ತಾಯಿಯನ್ನು ಕೊಲ್ಲಲು ಬಂದಿದ್ದಾರೆಂದು ಭಾವಿಸಿ ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ
ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ
ಅಕ್ಷತಾ ವರ್ಕಾಡಿ
|

Updated on: Jun 01, 2024 | 6:34 PM

Share

ಘೇಂಡಾಮೃಗದ ಮರಿಯೊಂದು ತನ್ನ ತಾಯಿಯನ್ನು ರಕ್ಷಿಸಲು ಮುಂದಾದ ಹೃದಯ ಸ್ಪರ್ಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತನ್ನ ತಾಯಿ ಘೇಂಡಾಮೃಗಕ್ಕೆ ಚಿಕಿತ್ಸೆ ನೀಡಲು ಬಂದ ವೈದ್ಯರ ಮೇಲೆ ದಾಳಿ ನಡೆಸಲು ಈ ಪುಟ್ಟ ಮರಿ ಮುಂದಾಗಿದ್ದು, ಈ ವಿಡಿಯೋ ನೆಟ್ಟಿಗರ ಮನಗೆದ್ದಿದೆ. ತನ್ನ ತಾಯಿ ಅಪಾಯದಲ್ಲಿದೆ ಎಂದು ಭಾವಿಸಿದ ಮರಿ ಘೇಂಡಾಮೃಗ ತಾಯಿಯನ್ನು ರಕ್ಷಿಸಲು ತನ್ನಿಂದ ಆದಷ್ಟು ಪ್ರಯತ್ನಗಳನ್ನು ಮಾಡುವುದನ್ನು ಕಾಣಬಹುದು.

ಚಿಕ್ಕ ಘೇಂಡಾಮೃಗವು ತನ್ನ ಕೊಂಬಿನಿಂದ ವೈದ್ಯರ ಮೇಲೆ ಹೇಗೆ ದಾಳಿ ನಡೆಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಾಸ್ತವವಾಗಿ, ತಾಯಿ ಘೇಂಡಾಮೃಗ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರು ಅದಕ್ಕೆ ಚಿಕಿತ್ಸೆ ನೀಡಲು ಬಂದಿದ್ದಾರೆ, ಆದರೆ ಪುಟ್ಟ ಘೇಂಡಾಮೃಗಕ್ಕೆ ಇದು ತಿಳಿದಿಲ್ಲ. ತನ್ನ ತಾಯಿಯು ಒಂದು ರೀತಿಯ ಅಪಾಯದಲ್ಲಿದೆ ಎಂದು ಅದು ಭಾವಿಸಿ ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ.

ವೈರಲ್​​ ವಿಡಿಯೊ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು

@AMAZlNGNATURE ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 3.7 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮನ್ನು ಭಾವುಕರನ್ನಾಗಿಸುವುದಂತೂ ಖಂಡಿತಾ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ