AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಾಯಿಯನ್ನು ಕೊಲ್ಲಲು ಬಂದಿದ್ದಾರೆಂದು ಭಾವಿಸಿ ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ

ವಾಸ್ತವವಾಗಿ, ತಾಯಿ ಘೇಂಡಾಮೃಗ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರು ಅದಕ್ಕೆ ಚಿಕಿತ್ಸೆ ನೀಡಲು ಬಂದಿದ್ದಾರೆ, ಆದರೆ ಪುಟ್ಟ ಘೇಂಡಾಮೃಗಕ್ಕೆ ಇದು ತಿಳಿದಿಲ್ಲ. ತನ್ನ ತಾಯಿಯ ಅಪಾಯದಲ್ಲಿದೆ ಎಂದು ಅದು ಭಾವಿಸಿ ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ ಈ ಪುಟ್ಟ ಘೇಂಡಾಮೃಗ.

Viral Video: ತಾಯಿಯನ್ನು ಕೊಲ್ಲಲು ಬಂದಿದ್ದಾರೆಂದು ಭಾವಿಸಿ ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ
ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ
ಅಕ್ಷತಾ ವರ್ಕಾಡಿ
|

Updated on: Jun 01, 2024 | 6:34 PM

Share

ಘೇಂಡಾಮೃಗದ ಮರಿಯೊಂದು ತನ್ನ ತಾಯಿಯನ್ನು ರಕ್ಷಿಸಲು ಮುಂದಾದ ಹೃದಯ ಸ್ಪರ್ಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತನ್ನ ತಾಯಿ ಘೇಂಡಾಮೃಗಕ್ಕೆ ಚಿಕಿತ್ಸೆ ನೀಡಲು ಬಂದ ವೈದ್ಯರ ಮೇಲೆ ದಾಳಿ ನಡೆಸಲು ಈ ಪುಟ್ಟ ಮರಿ ಮುಂದಾಗಿದ್ದು, ಈ ವಿಡಿಯೋ ನೆಟ್ಟಿಗರ ಮನಗೆದ್ದಿದೆ. ತನ್ನ ತಾಯಿ ಅಪಾಯದಲ್ಲಿದೆ ಎಂದು ಭಾವಿಸಿದ ಮರಿ ಘೇಂಡಾಮೃಗ ತಾಯಿಯನ್ನು ರಕ್ಷಿಸಲು ತನ್ನಿಂದ ಆದಷ್ಟು ಪ್ರಯತ್ನಗಳನ್ನು ಮಾಡುವುದನ್ನು ಕಾಣಬಹುದು.

ಚಿಕ್ಕ ಘೇಂಡಾಮೃಗವು ತನ್ನ ಕೊಂಬಿನಿಂದ ವೈದ್ಯರ ಮೇಲೆ ಹೇಗೆ ದಾಳಿ ನಡೆಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಾಸ್ತವವಾಗಿ, ತಾಯಿ ಘೇಂಡಾಮೃಗ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರು ಅದಕ್ಕೆ ಚಿಕಿತ್ಸೆ ನೀಡಲು ಬಂದಿದ್ದಾರೆ, ಆದರೆ ಪುಟ್ಟ ಘೇಂಡಾಮೃಗಕ್ಕೆ ಇದು ತಿಳಿದಿಲ್ಲ. ತನ್ನ ತಾಯಿಯು ಒಂದು ರೀತಿಯ ಅಪಾಯದಲ್ಲಿದೆ ಎಂದು ಅದು ಭಾವಿಸಿ ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ.

ವೈರಲ್​​ ವಿಡಿಯೊ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು

@AMAZlNGNATURE ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 3.7 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮನ್ನು ಭಾವುಕರನ್ನಾಗಿಸುವುದಂತೂ ಖಂಡಿತಾ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್