AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಾಯಿಯನ್ನು ಕೊಲ್ಲಲು ಬಂದಿದ್ದಾರೆಂದು ಭಾವಿಸಿ ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ

ವಾಸ್ತವವಾಗಿ, ತಾಯಿ ಘೇಂಡಾಮೃಗ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರು ಅದಕ್ಕೆ ಚಿಕಿತ್ಸೆ ನೀಡಲು ಬಂದಿದ್ದಾರೆ, ಆದರೆ ಪುಟ್ಟ ಘೇಂಡಾಮೃಗಕ್ಕೆ ಇದು ತಿಳಿದಿಲ್ಲ. ತನ್ನ ತಾಯಿಯ ಅಪಾಯದಲ್ಲಿದೆ ಎಂದು ಅದು ಭಾವಿಸಿ ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ ಈ ಪುಟ್ಟ ಘೇಂಡಾಮೃಗ.

Viral Video: ತಾಯಿಯನ್ನು ಕೊಲ್ಲಲು ಬಂದಿದ್ದಾರೆಂದು ಭಾವಿಸಿ ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ
ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ
ಅಕ್ಷತಾ ವರ್ಕಾಡಿ
|

Updated on: Jun 01, 2024 | 6:34 PM

Share

ಘೇಂಡಾಮೃಗದ ಮರಿಯೊಂದು ತನ್ನ ತಾಯಿಯನ್ನು ರಕ್ಷಿಸಲು ಮುಂದಾದ ಹೃದಯ ಸ್ಪರ್ಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತನ್ನ ತಾಯಿ ಘೇಂಡಾಮೃಗಕ್ಕೆ ಚಿಕಿತ್ಸೆ ನೀಡಲು ಬಂದ ವೈದ್ಯರ ಮೇಲೆ ದಾಳಿ ನಡೆಸಲು ಈ ಪುಟ್ಟ ಮರಿ ಮುಂದಾಗಿದ್ದು, ಈ ವಿಡಿಯೋ ನೆಟ್ಟಿಗರ ಮನಗೆದ್ದಿದೆ. ತನ್ನ ತಾಯಿ ಅಪಾಯದಲ್ಲಿದೆ ಎಂದು ಭಾವಿಸಿದ ಮರಿ ಘೇಂಡಾಮೃಗ ತಾಯಿಯನ್ನು ರಕ್ಷಿಸಲು ತನ್ನಿಂದ ಆದಷ್ಟು ಪ್ರಯತ್ನಗಳನ್ನು ಮಾಡುವುದನ್ನು ಕಾಣಬಹುದು.

ಚಿಕ್ಕ ಘೇಂಡಾಮೃಗವು ತನ್ನ ಕೊಂಬಿನಿಂದ ವೈದ್ಯರ ಮೇಲೆ ಹೇಗೆ ದಾಳಿ ನಡೆಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಾಸ್ತವವಾಗಿ, ತಾಯಿ ಘೇಂಡಾಮೃಗ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರು ಅದಕ್ಕೆ ಚಿಕಿತ್ಸೆ ನೀಡಲು ಬಂದಿದ್ದಾರೆ, ಆದರೆ ಪುಟ್ಟ ಘೇಂಡಾಮೃಗಕ್ಕೆ ಇದು ತಿಳಿದಿಲ್ಲ. ತನ್ನ ತಾಯಿಯು ಒಂದು ರೀತಿಯ ಅಪಾಯದಲ್ಲಿದೆ ಎಂದು ಅದು ಭಾವಿಸಿ ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ.

ವೈರಲ್​​ ವಿಡಿಯೊ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು

@AMAZlNGNATURE ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 3.7 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮನ್ನು ಭಾವುಕರನ್ನಾಗಿಸುವುದಂತೂ ಖಂಡಿತಾ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ