AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಾಯಿಯನ್ನು ಕೊಲ್ಲಲು ಬಂದಿದ್ದಾರೆಂದು ಭಾವಿಸಿ ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ

ವಾಸ್ತವವಾಗಿ, ತಾಯಿ ಘೇಂಡಾಮೃಗ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರು ಅದಕ್ಕೆ ಚಿಕಿತ್ಸೆ ನೀಡಲು ಬಂದಿದ್ದಾರೆ, ಆದರೆ ಪುಟ್ಟ ಘೇಂಡಾಮೃಗಕ್ಕೆ ಇದು ತಿಳಿದಿಲ್ಲ. ತನ್ನ ತಾಯಿಯ ಅಪಾಯದಲ್ಲಿದೆ ಎಂದು ಅದು ಭಾವಿಸಿ ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ ಈ ಪುಟ್ಟ ಘೇಂಡಾಮೃಗ.

Viral Video: ತಾಯಿಯನ್ನು ಕೊಲ್ಲಲು ಬಂದಿದ್ದಾರೆಂದು ಭಾವಿಸಿ ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ
ವೈದ್ಯರ ಮೇಲೆ ದಾಳಿಗೆ ಮುಂದಾದ ಮರಿ ಘೇಂಡಾಮೃಗ
ಅಕ್ಷತಾ ವರ್ಕಾಡಿ
|

Updated on: Jun 01, 2024 | 6:34 PM

Share

ಘೇಂಡಾಮೃಗದ ಮರಿಯೊಂದು ತನ್ನ ತಾಯಿಯನ್ನು ರಕ್ಷಿಸಲು ಮುಂದಾದ ಹೃದಯ ಸ್ಪರ್ಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತನ್ನ ತಾಯಿ ಘೇಂಡಾಮೃಗಕ್ಕೆ ಚಿಕಿತ್ಸೆ ನೀಡಲು ಬಂದ ವೈದ್ಯರ ಮೇಲೆ ದಾಳಿ ನಡೆಸಲು ಈ ಪುಟ್ಟ ಮರಿ ಮುಂದಾಗಿದ್ದು, ಈ ವಿಡಿಯೋ ನೆಟ್ಟಿಗರ ಮನಗೆದ್ದಿದೆ. ತನ್ನ ತಾಯಿ ಅಪಾಯದಲ್ಲಿದೆ ಎಂದು ಭಾವಿಸಿದ ಮರಿ ಘೇಂಡಾಮೃಗ ತಾಯಿಯನ್ನು ರಕ್ಷಿಸಲು ತನ್ನಿಂದ ಆದಷ್ಟು ಪ್ರಯತ್ನಗಳನ್ನು ಮಾಡುವುದನ್ನು ಕಾಣಬಹುದು.

ಚಿಕ್ಕ ಘೇಂಡಾಮೃಗವು ತನ್ನ ಕೊಂಬಿನಿಂದ ವೈದ್ಯರ ಮೇಲೆ ಹೇಗೆ ದಾಳಿ ನಡೆಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಾಸ್ತವವಾಗಿ, ತಾಯಿ ಘೇಂಡಾಮೃಗ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರು ಅದಕ್ಕೆ ಚಿಕಿತ್ಸೆ ನೀಡಲು ಬಂದಿದ್ದಾರೆ, ಆದರೆ ಪುಟ್ಟ ಘೇಂಡಾಮೃಗಕ್ಕೆ ಇದು ತಿಳಿದಿಲ್ಲ. ತನ್ನ ತಾಯಿಯು ಒಂದು ರೀತಿಯ ಅಪಾಯದಲ್ಲಿದೆ ಎಂದು ಅದು ಭಾವಿಸಿ ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ.

ವೈರಲ್​​ ವಿಡಿಯೊ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಾಮಿಡಿ ಶೋ ನೋಡಿ ನಕ್ಕು ನಕ್ಕು ಮೂರ್ಛೆ ತಪ್ಪಿ ಬಿದ್ದ ವ್ಯಕ್ತಿ; ಆಸ್ಪತ್ರೆಗೆ ದಾಖಲು

@AMAZlNGNATURE ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 3.7 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮನ್ನು ಭಾವುಕರನ್ನಾಗಿಸುವುದಂತೂ ಖಂಡಿತಾ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ